18th October 2024

ಭಾರತೀಯ ಜನತಾ ಪಾರ್ಟಿ, ಬೆಳಗಾವಿ ಮಹಾನಗರದ ಕಾನೂನು ಪ್ರಕೋಷ್ಠದ ವತಿಯಿಂದ ಕಾಂಗ್ರೆಸ್ ಸರ್ಕಾರದ ಒಂದು ಸಮುದಾಯದ ಓಲೈಕೆಗಾಗಿ ಹುಬ್ಬಳ್ಳಿ ಗಲಭೆ ಕೇಸ್ ಹಿಂದೆ ಪಡೆದಿದ್ದು ಸರಿ ಅಲ್ಲ ಮತ್ತು ಕಾನೂನು ವೈವಸತೆ ವಿರುದ್ಧ ಇರುವ ಸಾರ್ವಜನಿಕ ಆಸ್ತಿಯನ್ನು ಹಾಳು ಮಾಡಿರುವ ವೈಕ್ತಿಗಳನು ರಕ್ಷಣೆಯ ಉದ್ದೇಶದಿಂದ ಮಾಡಿದ ಆದೇಶ ಸರಿಯಲ್ಲ ಎಂದು ದಿನಾಂಕ 15.10.2024 ರಂದು ಬಿಜೆಪಿ ಕಾನೂನು ಪ್ರಕೋಷ್ಠ ಬೆಳಗಾವಿ ಜಿಲ್ಲೆ ವತಿಯಿಂದ ಪತ್ರಿಕಾಗೋಷ್ಠಿ ಮಾಡಲಾಯಿತು.
ಪತ್ರಿಕಾಗೋಷ್ಠಿಯಲ್ಲಿ ಹಿರಿಯ ವಕೀಲರಾದ ಮಾರುತಿ ಜಿರಲಿ, ರಾಜ್ಯ ಉಪಾಧ್ಯಕ್ಷರಾದ ಅನೀಲ ಬೆನಕೆ, ಜಿಲ್ಲಾ ಅಧ್ಯಕ್ಷರಾದ ಗೀತಾ ಸುತಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜಶೇಖರ್ ಧೋನಿ ಈರಯ್ಯಾ ಖೋತ ಹಾಗೂ ಜಿಲ್ಲಾ ಮಾಧ್ಯಮ ಸಂಚಾಲಕರು ನಗರ ಸೇವಕರಾದ ಹನುಮಂತ ಕೊಂಗಾಲಿ, ರಾಜ್ಯ ಸಮಿತಿಯ ಸದಸ್ಯ ದೇವರಾಜ ಬಸ್ತವಾಡೆ ಜಿಲ್ಲಾ ಸಹ ಸಂಚಾಲಕ ರಾಜೇಂದ್ರ ದರಿಗೌಡರ ಮತ್ತಿತರ ಹಿರಿಯ ಕಿರಿಯ ವಕೀಲರು ಪತ್ರಿಕಾಗೋಷ್ಠಿಯಲ್ಲಿ ಬಂಧು ಸರ್ಕಾರದ ನೀತಿಯನ್ನು ಖಂಡಿಸಿದರು.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*