18th October 2024

ಇವತ್ತು ಯುವ ಕಾಂಗ್ರೆಸ್ ನಾಯಕರಾದ ಶ್ರೀ ರಾಹುಲ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ಶಹಾಬಂದರ ಹಾಗೂ ಇಸ್ಲಾಂಪೂರ ಬಳಿ ಇರುವ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರು ಜನಪ್ರತಿನಿಧಿಗಳು ವಿವಿಧ ಸಂಸ್ಥೆಗಳ ಪದಾಧಿಕಾರಿಗಳು ಅಧಿಕಾರಿಗಳು ಮುಖಂಡರು ಸುತ್ತು ಮುತ್ತಲಿನ ಗ್ರಾಮದ ಸಮಸ್ತ ಗುರು ಹಿರಿಯರು ಯುವಕರು ಮಹಿಳೆಯರು ಉಪಸ್ಥಿತರಿದ್ದರು.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*