19th October 2024

ದಿನಾಂಕ 19-10-2024 ರಂದು ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿಯವರು ಹಾಗೂ ಯುವ ನಾಯಕರಾದ ರಾಹುಲ ಅಣ್ಣಾ ಜಾರಕಿಹೊಳಿಯವರು ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಹಿರಿಯರಾದ ಶ್ರೀ ಆಸೀಫ್ ಸೇಠ್ ಅವರ ಮನೆಗೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಹಾಗೂ ಕುಟುಂಬದ ಸದಸ್ಯರು ಆತ್ಮೀಯವಾಗಿ ಸನ್ಮಾನಿಸಿದರು.
ಈ ವೇಳೆ ಶಾಸಕರಾದ ಶ್ರೀ ಬಾಬಾಸಾಹೇಬ ಪಾಟೀಲ, ಉಪಸ್ಥಿತರಿದ್ದರು.

ಶಿಕ್ಷಣ ಇಲಾಖೆಯ ಅಪ್ಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ ಇವರು ಹಲಗಾ ಶಾಲೆಗೆ ಭೇಟಿ..

ಎಸ್ಐಆರ್ ವಿಚಾರದಲ್ಲಿ ರಾಯರೆಡ್ಡಿಗೆ ತಿಳುವಳಿಕೆ ಕೊರತೆ- ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ಕುಮಾರ ಗುಳಗಣ್ಣ ಟಾಂಗ್- ಎಸ್ಐಆರ್ ಮೇಲ್ವಿಚಾರಣೆ ರಾಜ್ಯದ ಹೊಣೆ ಎಂಬುದು ಅರಿಯಲಿ