27th October 2024

ಎಂಎಸ್ ಎಂ ಇ ಮತ್ತು ಭಾರತ ಸರ್ಕಾರದ ಕಾರ್ಮಿಕ ಸಚಿವೆ ಶ್ರೀಮತಿ ಶೋಭಾ ಕರಂಲಾಗೆ ಅವರು ಇಂದು ಬೆಳಗಾವಿ ನಗರಕ್ಕೆ ಭೇಟಿ ನೀಡಿದರು. ಲಘು ಉದ್ಯೋಗ ಭಾರತಿ ರಾಜ್ಯ ಕಾರ್ಯದರ್ಶಿ ಡಾ ಪ್ರಿಯಾ ಪುರಾಣಿಕ್ ಮತ್ತು ಬೆಳಗಾವಿಯ ಅಧ್ಯಕ್ಷೆ ಶ್ರೀಮತಿ ನಳಿನಿ ಅವರು ಸಚಿವರನ್ನು ಸನ್ಮಾನಿಸಿದರು ಮತ್ತು ಮಹಿಳಾ ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ವಿವರಿಸಿದರು. ಹೋಟೆಲ್ ಮ್ಯಾರಿಯಟ್ ನಲ್ಲಿ ವಿಜಯ ಕರ್ನಾಟಕ ಆಯೋಜಿಸಿದ್ದ ಕಾರ್ಯಕ್ರಮ.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*