20th November 2024

ಬೆಳಗಾವಿ: ರಾಜ್ಯ ಮಟ್ಟದ 71ನೇ ಸಹಕಾರಿ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಸಮೀಪದ ಮಾರಿಹಾಳ ಗ್ರಾಮದ ವಿವಿಧೋದ್ದೇಶ ಸಹಕಾರಿ ಸಂಘವನ್ನು ರಾಜ್ಯದಲ್ಲಿ ಉತ್ತಮ ಸಹಕಾರಿ ಸಂಘವೆಂದು ಗುರತಿಸಿ ರಾಜ್ಯ ಸಹಕಾರಿ ಸಚಿವ ರಾಜಣ್ಣ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮಾದಮ್ಮನವರ ಅವರನ್ನು ಸತ್ಕರಿಸಿ ಸ್ಮರಣಿಕೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಾಹದೇವ ಧನಾಯಿ, ಸಂಘದ ಮುಖ್ಯಕಾರ್ಯದರ್ಶಿ ರುದ್ರಪ್ಪ ಚನ್ನಣ್ಣನವರ ಗುರುನಾಥ ಅಕ್ಕತಂಗೆರಹಾಳ ಶಂಕರಗೌಡ ನಿರ್ವಾಣಿ,ರಾಮ ಹನ್ನೂರು ಸುಗಂಧಾ ಪುಜಾರಿ ಸವಿತಾ ಧರ್ಮೋಜಿ, ಸಂಜಯ ಚಾಟೆ, ವಿನೋದ ಚೌಹಾನ, ಸಮೀರ ಮುಲ್ಲಾ, ಗಿರಿಜಾ ಪಾಟೀಲ, ಕಲಗೌಡ ಅಗಸಗಿ ಜಿಲ್ಲೆಯ ಶಾಸಕರು, ರಾಜ್ಯದ ಸಹಕಾರಿಗಳು ಇದ್ದರು.
ಉತ್ತಮ ಸಹಕಾರಿ ಸಂಘದ ಆಯ್ಕೆಗೆ ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಷ ಪಾಟೀಲ, ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜು ಅಂಕಲಗಿ, ರಾಜ್ಯ ಬಿಜೆಪಿ ಮಾಧ್ಯಮ ಸಮಿತಿ ಸದಸ್ಯರಾದ ಎಫ್.ಎಸ್.ಸಿದ್ದನಗೌಡರ ಮಾರಿಹಾಳ, ಕರಡಿಗುದ್ದಿ ಸುಳೆಭಾಂವಿ ಯದ್ದಲಭಾವಿಂಹಟ್ಟಿ ಗ್ರಾಮದ ರೈತರು ಹರ್ಷವ್ಯಕ್ತಪಡಿಸಿದ್ದಾರೆ.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*