23rd November 2024

ಮಕ್ಕಳ ಕಲಾ ಶಿಬಿರ
ಕರ್ನಾಟಕ ಲಲಿತ ಕಲಾ ಅಕಾಡೆಮಿ ಬೆಂಗಳೂರು ನಾಯಕ ಸ್ಟೂಡೆಂಟ್ ಫೆಡರೇಶನ್ ಗೋಕಾಕ್ ಹಾಗೂ ಸಿದ್ದಾರ್ಥ ಲಲಿತಕಲಾ ಮಹಾವಿದ್ಯಾಲಯ ಗೋಕಾಕ್ ಸಹಯೋಗದೊಂದಿಗೆ ನಿಮ್ಮೊಂದಿಗೆ ನಾವು ಕಾರ್ಯಕ್ರಮದ ನಿಮಿತ್ತ ದಿನಾಂಕ 24-11-2024 ರಂದು ಬೆಳಿಗ್ಗೆ 9:00 ಗಂಟೆ ಗೆಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲಾ ವಿದ್ಯಾರ್ಥಿ/ನಿಯರಿಗೆ ಚಿತ್ರಕಲಾ ಶಿಬಿರವನ್ನು ಆಯೋಜಿಸಿದ್ದು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಬೇಕಾಗಿ ತಿಳಿಸಿದೆ. ಮೊದಲು ಬಂದ 100 ವಿದ್ಯಾರ್ಥಿಗಳಿಗೆ ಆದ್ಯತೆ .ಹೆಚ್ಚಿನ ಮಾಹಿತಿಗಾಗಿ ಶ್ರೀ ಲಕ್ಷಣ ಚೌರಿ ಮಕ್ಕಳ ಸಾಹಿತಿಗಳು 9945189275 ಶ್ರೀ ಜಯಾನಂದ ಮಾದರ ಪ್ರಾಚಾರ್ಯರು 9481105667 ಶ್ರೀಮತಿ ವಿದ್ಯಾ ರೆಡ್ಡಿ ಸಾಹಿತಿಗಳು 9242252521 ಶ್ರೀ ಗಾಯಕವಾಡ ಚಿತ್ರ ಕಲಾ ಶಿಕ್ಷಕರು 8884701027 ಸದಸ್ಯ ಸಂಚಾಲಕಿ ಆಶಾರಾಣಿ ಬಿ ನಡೋಣಿ9448237722ಇಲ್ಲಿ ನೋಂದಾಯಿಸಬಹುದು.

ಬೈಲಹೊಂಗಲ: ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಜಕೀಯ ಜಿದ್ದಾಜಿದ್ದಿನ ಶಕ್ತಿ ಪ್ರದರ್ಶನದಿಂದ ಇಡೀ ರಾಜಧಾನಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿ ಕಡುಬಡತನದಲ್ಲೂ ವರ್ಷವಿಡೀ ಕಷ್ಟಪಟ್ಟು ಓದಿದ ಹತ್ತಾರು ಬಡ ವಿದ್ಯಾರ್ಥಿನಿಯರು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಲಾಗದೆ, ಕೊನೆ ಕ್ಷಣದಲ್ಲಿ ನೀಟ್ (NEET) ಮರುಪರೀಕ್ಷೆ ಬರೆಯುವ ಮಹತ್ವದ ಅವಕಾಶವನ್ನು ಕಳೆದುಕೊಂಡು ಪರೀಕ್ಷಾ ಕೇಂದ್ರಗಳ ಮುಂದೆ ಕಣ್ಣೀರು ಹಾಕುತ್ತಿರುವುದು ಅತ್ಯಂತ ಖಂಡನೀಯ, ಈ ವಿದ್ಯಾರ್ಥಿಗಳ ಮರಗು ಕಾಂಗ್ರೆಸ್ ಪಕ್ಷಕ್ಕೆ ತಟ್ಟಲಿದೆ ಎಂದು ಬಿಜೆಪಿ ರಾಜ್ಯ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಣ್ಣಿಕೇರಿ ಶಾಲೆಯಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮಕ್ಕಳಿಂದ ವಿವಿಧ ಯೋಗಾಸನಗಳು ಪ್ರದರ್ಶನ

ನಾಳೆ ಪಿ. ಎನ್. ಗಾಡ್ಗಿಲ್ & ಸನ್ಸ್ ವತಿಯಿಂದ ಚಿತ್ರಕಲ ಸ್ಪರ್ಧೆ ಚಿರಂಜೀವಿ ಮೆಥೋಡಿಸ್ಟ ಆಂಗ್ಲ ಕನ್ನಡ ಮಾಧ್ಯಮ ಪ್ರೌಢ ಶಾಲೆ ಯಾದಗಿರಿ