3rd December 2024

ರಂದು ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ಬೆಳಗಾವಿ ಮಹಾನಗರ ಜಿಲ್ಲೆ ವತಿಯಿಂದ ಈ ದಿನ ಗಾಂಜಾ ಮತ್ತು ಮಾದಕ ವಸ್ತುಗಳ ಅನಧಿಕೃತ ಮಾರಾಟ ಕುರಿತು ಪೊಲೀಸ್ ಆಯುಕ್ತರಿಗೆ ಕ್ರಮ ಕೈಗೊಳ್ಳಲು ಕೋರಿ ಮನವಿ ಸಲ್ಲಿಸಲಾಯಿತು. ಮನವಿಯನ್ನು ಬೆಳಗಾವಿ ಮಹಾನಗರ ಪೋಲಿಸ್ ಆಯುಕ್ತರಾದ ಶ್ರೀ ಯಡಾ ಮಾರ್ಟಿನ್ ಮಾರ್ಬನಾಂಗ ಮತ್ತು ಸಹಾಯಕ ಪೋಲಿಸ್ ಆಯುಕ್ತರು ಶ್ರೀ ರೋಹನ್ ಜಗದೀಶ್ ಇವರಿಗೆ ಸಲ್ಲಿಸಿ, ಅನಧಿಕೃತ ಮಾದಕ ವಸ್ತುಗಳ ಮಾರಾಟ ಜಾಲ ಪತ್ತೆ ಹಚ್ಚಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಚರ್ಚಿಸಲಾಯಿತು.. ಉಪ ಪೊಲೀಸ್ ಆಯುಕ್ತರಾದ ಶ್ರೀ ರೋಹನ್ ಜಗದೀಶ ರವರು ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಇಲಾಖೆಯವರಿಗೆ ಆದೇಶ ನೀಡುವ ದರೊಂದಿಗೆ ಅನಧಿಕೃತವಾಗಿ ನಡೆಯುತ್ತಿರುವ ಮಾರಾಟ ಮಳಿಗೆಗಳಿಗೆ ತನಿಖೆ ನಡೆಸಲು ಆದೇಶಿಸಿದರು. ಮತ್ತು ಸಾರ್ವಜನಿಕರು ಇಂತಹ ಘಟನೆಗಳನ್ನು ಪೊಲೀಸ್ ಇಲಾಖೆಗೆ ತಕ್ಷಣ ತಿಳಿಸಿ ನಿಯಂತ್ರಿಸಲು ಸಹಕರಿಸಬೇಕೆಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಬಿಜೆಪಿ ಮಹಾನಗರದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಈರಯ್ಯ ಖೋತ್, ಶ್ರೀಮತಿ ಮಹಾದೇವಿ ಹಿರೇಮಠ್ ಸಂಯೋಜಕರು ಜಿಲ್ಲಾ ಪ್ರಕೋಸ್ಟ, ಶ್ರೀಮತಿ ಜ್ಯೋತಿ ಶೆಟ್ಟಿ ಸದಸ್ಯರು ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ , ಶ್ರೀ ಚೇತನ್ ಕಟ್ಟಿ ಸಂಚಾಲಕರು ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠ ಬೆಳಗಾವಿ, ಶ್ರೀ ನಾಗರಾಜ್ ಪಾಟೀಲ್ ಸಂಯೋಜಕರು ಜಿಲ್ಲಾ ಪ್ರಕೋಷ್ಠ, ಶ್ರೀ ಮಹದೇವ ದರೆನವರ್ ಅಧ್ಯಕ್ಷರು ಯುವ ಮೋರ್ಚಾ, ವಿನೋದ್ ಲಂಗೋಟಿ ಕಾರ್ಯದರ್ಶಿಗಳು ಉತ್ತರ ಮಂಡಲ, , ಶ್ರೀಯುತ ವಿಜಯ್ ಭದ್ರ ಉಪಾಧ್ಯಕ್ಷರು ಉತ್ತರ ಮಂಡಲ, ಶ್ರೀಯುತ ಚೇತನ್ ಬಡಿಗೇರ್ ಕಾರ್ಯದರ್ಶಿಗಳು ಯುವ ಮೋರ್ಚಾ, ಶ್ರೀಮತಿ ಮಂಜುಳ ರಾಜಮನೆ ಅಧ್ಯಕ್ಷರು ಬೂತ್ ಸಮಿತಿ. ಇವರುಗಳು ಉಪಸ್ಥಿತರಿದ್ದರು.👍

ನೇಸರಗಿ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ

ಬರೀ ಪದವಿ ಸಾಲದು, ಪ್ರಾಯೋಗಿಕ ಕೌಶಲ್ಯ ಬೆಳೆಸಿಕೊಂಡು ಸ್ವಾವಲಂಬಿಗಳಾಗಿ: ಯುವ ಇಂಜಿನಿಯರ್ಗಳಿಗೆ ಪತ್ರಕರ್ತ ಅಜಿತ್ ಹನಮಕ್ಕನವರ ಕರೆ