
10th August 2025
*ಸೂರ್ಯ ಸಂಘರ್ಷ:* ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕ್ಷೇತ್ರ ಸಮನ್ವ ಅಧಿಕಾರಿಗಳ ಕಾರ್ಯಾಲಯ ರಾಮದುರ್ಗ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಹಣಮಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಕ್ರೀಡಾಕೂಟ ಜರುಗಿತ್ತು .
ಈ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚನ್ನಾಪುರ ಡಿ ಎಲ್ ಟಿ ಶಾಲೆಯ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ ಮಹಿಳೆಯರು ವಾಲಿಬಾಲ್ ಪ್ರಥಮ ಸ್ಥಾನ, ಪುರುಷರು ವಾಲಿಬಾಲ್ ಪ್ರಥಮ ಸ್ಥಾನ, ಹಾಗೂ ಪುರುಷರು ಕಬಡ್ಡಿ ದ್ವಿತೀಯ ಸ್ಥಾನ, ಹಾಗೂ ಮಹಿಳೆಯರು ಥ್ರೋ ಬಾಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಹಾಗೂ ವೈಯಕ್ತಿಕ ಇವಾಗ ಅಕ್ಷತಾ ಲಮಾಣಿ ಇವಳು ಎತ್ತರ ಜಿಗಿತ ಪ್ರಥಮ, ಗುಂಡು ಎಸೆತ ದ್ವಿತೀಯ ಸ್ಥಾನ ಪಡೆದಿದ್ದಾರೆ, ತುಳಸವ್ವ ಲಮಾಣಿ ಇವಳು ಗುಂಡು ಎಸೆತ ಪ್ರಥಮ ಸ್ಥಾನ, ಚಕ್ರ ಎಸೆತ ಪ್ರಥಮ ಸ್ಥಾನ ಪಡೆದಿದ್ದಾರೆ, ಗಿರೀಶ್ ಲಮಾಣಿ ಇವರು ಗುಂಡು ಎಸೆತ ದ್ವಿತೀಯ ಸ್ಥಾನ ಪಡೆದಿದ್ದಾರೆ, ಅರ್ಜುನ್ ಲಮಾಣಿ ಎತ್ತರ ಜಿಗಿತ ದ್ವಿತೀಯ ಸ್ಥಾನ ಪಡೆದಿದ್ದಾರೆ, ಸಚಿನ್ ಲಮಾಣಿ ಇವರು ಚಕ್ರ ಎಸೆತ ದ್ವಿತೀಯ ಸ್ಥಾನ ಹಾಗೂ ಉದ್ದ ಜಿಗಿತ ದ್ವಿತೀಯ ಸ್ಥಾನ ಪಡೆದಿದ್ದಾರೆ ಚನ್ನಾಪುರ ಡಿಎಲ್ಟಿ ಶಾಲೆಯ ಮಕ್ಕಳು ಶಾಲೆಯ ಕೀರ್ತಿ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ವರದಿಗಾರರು:ಜಗದೇವ ವಾಸುದೇವ ಪೂಜಾರಿ.
*ಸೂರ್ಯ ಸಂಘರ್ಷ:* ರಾಮದುರ್ಗ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕ್ಷೇತ್ರ ಸಮನ್ವ ಅಧಿಕಾರಿಗಳ ಕಾರ್ಯಾಲಯ ರಾಮದುರ್ಗ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಹಣಮಾಪುರ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಕ್ರೀಡಾಕೂಟ ಜರುಗಿತ್ತು .
ಈ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚನ್ನಾಪುರ ಡಿ ಎಲ್ ಟಿ ಶಾಲೆಯ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ ಮಹಿಳೆಯರು ವಾಲಿಬಾಲ್ ಪ್ರಥಮ ಸ್ಥಾನ, ಪುರುಷರು ವಾಲಿಬಾಲ್ ಪ್ರಥಮ ಸ್ಥಾನ, ಹಾಗೂ ಪುರುಷರು ಕಬಡ್ಡಿ ದ್ವಿತೀಯ ಸ್ಥಾನ, ಹಾಗೂ ಮಹಿಳೆಯರು ಥ್ರೋ ಬಾಲ್ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಹಾಗೂ ವೈಯಕ್ತಿಕ ಇವಾಗ ಅಕ್ಷತಾ ಲಮಾಣಿ ಇವಳು ಎತ್ತರ ಜಿಗಿತ ಪ್ರಥಮ, ಗುಂಡು ಎಸೆತ ದ್ವಿತೀಯ ಸ್ಥಾನ ಪಡೆದಿದ್ದಾರೆ, ತುಳಸವ್ವ ಲಮಾಣಿ ಇವಳು ಗುಂಡು ಎಸೆತ ಪ್ರಥಮ ಸ್ಥಾನ, ಚಕ್ರ ಎಸೆತ ಪ್ರಥಮ ಸ್ಥಾನ ಪಡೆದಿದ್ದಾರೆ, ಗಿರೀಶ್ ಲಮಾಣಿ ಇವರು ಗುಂಡು ಎಸೆತ ದ್ವಿತೀಯ ಸ್ಥಾನ ಪಡೆದಿದ್ದಾರೆ, ಅರ್ಜುನ್ ಲಮಾಣಿ ಎತ್ತರ ಜಿಗಿತ ದ್ವಿತೀಯ ಸ್ಥಾನ ಪಡೆದಿದ್ದಾರೆ, ಸಚಿನ್ ಲಮಾಣಿ ಇವರು ಚಕ್ರ ಎಸೆತ ದ್ವಿತೀಯ ಸ್ಥಾನ ಹಾಗೂ ಉದ್ದ ಜಿಗಿತ ದ್ವಿತೀಯ ಸ್ಥಾನ ಪಡೆದಿದ್ದಾರೆ ಚನ್ನಾಪುರ ಡಿಎಲ್ಟಿ ಶಾಲೆಯ ಮಕ್ಕಳು ಶಾಲೆಯ ಕೀರ್ತಿ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ವರದಿಗಾರರು:ಜಗದೇವ ವಾಸುದೇವ ಪೂಜಾರಿ.
ಕೊಪ್ಪಳ ಖಾದಿ ಉತ್ಸವ ಮೂರು ದಿನದಲ್ಲಿ ಏಳು ಸಾವಿರ ಜನ ಭೇಟಿ:21.84 ಲಕ್ಷ ವಸ್ತುಗಳು ಮಾರಾಟ