

7th June 2025
/1749280561384-1000307045-1749280561384.jpg)
ಮುಖಂಡರಾದ ರಘು ಮಾತನಾಡಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಲ್ಲಿ ಸುಪ್ತ ಪ್ರತಿಭೆಗಳು ಅಡಗಿರುತ್ತದೆ. ಶಿಕ್ಷಕರು ಅದನ್ನು ಹೆಕ್ಕಿ ತೆಗೆಯುವ ಕೆಲಸವನ್ನು ಮಾಡುತ್ತಾರೆ. ವಿದ್ಯಾರ್ಥಿಗಳು ಈಗಿನಿಂದಲೇ ಶಿಸ್ತುಭದ್ಧ ಸಮಯ ಪರಿಪಾಲನೆಯನ್ನು ರೂಡಿಸಿಕೊಂಡರೆ ಮುಂದಿನ ದಿನಗಳಲ್ಲಿ ಉತ್ತಮ ಪ್ರಜೆಗಳಾಗಿ ರೂಪಗೊಳ್ಳಬಹುದು ಎಂದು ತಿಳಿಸಿದರು.
ಮುಖ್ಯ ಶಿಕ್ಷಕ ಕೆಂಪರಾಜು ಮಾತನಾಡಿ ಮುಖಂಡ ರಘು ನೋಟ್ ಬುಕ್ ಪುಸ್ತಕಗಳನ್ನು ಉಚಿತವಾಗಿ ಮಕ್ಕಳಿಗೆ ನೀಡುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದು ತಿಳಿಸಿದರು.
ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷರಾದ ಮುಜೀಬ್, ಮುಖಂಡರಾದ ರವಿ ,ನಾಗೇಂದ್ರ, ಶಿಕ್ಷಕರು ಎಸ್ ಡಿ ಎಮ್ ಸಿ ಅಧ್ಯಕ್ಷರು ಮತ್ತು ಸದಸ್ಯರು, ವಿದ್ಯಾರ್ಥಿಗಳು ಹಾಜರಿದ್ದರು.

ಜಮೀರ್ ಅಹ್ಮದ್ ಗೆ ಸಚಿವ ಸ್ಥಾನ ನೀಡಲು ಸೈಯದ್ ಮೀರಾ ಅಗ್ರಹ- ಕಡೆಗಣಿಸಿದರೆ ಕಾಂಗ್ರೆಸ್ ಗೆ ದೊಡ್ಡ ನಷ್ಟ

ಟಿಎಪಿಸಿಎಂಎಸ್ ಚುನಾವಣೆ: ಸಂದಾನ ಯಶಸ್ವಿ ಅಧ್ಯಕ್ಷರಾಗಿ ಚೆನ್ನಪ್ಪ ಮಳಿಗಿ, ಉಪಾಧ್ಯಕ್ಷರಾಗಿ ಕನಕಪ್ಪ ಆಯ್ಕೆ

ಎಸ್ಐಆರ್ ಸಭೆಗೆ ಗೈರಾದ ಪದಾಧಿಕಾರಿಗಳಿಗೆ ಕಾಂಗ್ರೆಸ್ ಕೊಕ್- ಮಾಜಿ ಎಂಎಲ್ಸಿ ಹೆಚ್.ಆರ್.ಶ್ರೀನಾಥ ವಜಾ: ಡಿಕೆಶಿ ಆದೇಶ- ಕೆಪಿಸಿಸಿ 3 ಉಪಾಧ್ಯಕ್ಷರು 29 ಪ್ರಧಾನ ಕಾರ್ಯದರ್ಶಿಗಳ ವಿರುದ್ಧ ಕ್ರಮ