

7th June 2025
/1749280561384-1000307045-1749280561384.jpg)
ಮುಖಂಡರಾದ ರಘು ಮಾತನಾಡಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಲ್ಲಿ ಸುಪ್ತ ಪ್ರತಿಭೆಗಳು ಅಡಗಿರುತ್ತದೆ. ಶಿಕ್ಷಕರು ಅದನ್ನು ಹೆಕ್ಕಿ ತೆಗೆಯುವ ಕೆಲಸವನ್ನು ಮಾಡುತ್ತಾರೆ. ವಿದ್ಯಾರ್ಥಿಗಳು ಈಗಿನಿಂದಲೇ ಶಿಸ್ತುಭದ್ಧ ಸಮಯ ಪರಿಪಾಲನೆಯನ್ನು ರೂಡಿಸಿಕೊಂಡರೆ ಮುಂದಿನ ದಿನಗಳಲ್ಲಿ ಉತ್ತಮ ಪ್ರಜೆಗಳಾಗಿ ರೂಪಗೊಳ್ಳಬಹುದು ಎಂದು ತಿಳಿಸಿದರು.
ಮುಖ್ಯ ಶಿಕ್ಷಕ ಕೆಂಪರಾಜು ಮಾತನಾಡಿ ಮುಖಂಡ ರಘು ನೋಟ್ ಬುಕ್ ಪುಸ್ತಕಗಳನ್ನು ಉಚಿತವಾಗಿ ಮಕ್ಕಳಿಗೆ ನೀಡುತ್ತಿರುವುದು ಶ್ಲಾಘನೀಯ ಕೆಲಸವಾಗಿದೆ ಎಂದು ತಿಳಿಸಿದರು.
ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷರಾದ ಮುಜೀಬ್, ಮುಖಂಡರಾದ ರವಿ ,ನಾಗೇಂದ್ರ, ಶಿಕ್ಷಕರು ಎಸ್ ಡಿ ಎಮ್ ಸಿ ಅಧ್ಯಕ್ಷರು ಮತ್ತು ಸದಸ್ಯರು, ವಿದ್ಯಾರ್ಥಿಗಳು ಹಾಜರಿದ್ದರು.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*