
23rd June 2025
ಸುರಪುರ: ಪೂರ್ವ ಕಾಲದಿಂದಲು ಆಚರಣೆಯಲ್ಲಿರುವ ಯೋಗ ಪದ್ದತಿ ಇತ್ತಿಚಿಗೆ ಹೆಚ್ಚು ಪ್ರಚಾರಪಡೆದಿದ್ದು ಯೋಗ ಕೈಗೊಳ್ಳುವುದರಿಂದ ರೋಗಮುಕ್ತವಾಗಿ ಬದುಕಬಹುದು ಎಂದು ಸಗರನಾಡು ಯುವಕ ಸಂಘದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು.
ರಂಗಂಪೇಟೆಯ ಬಸವಪ್ರಭು ತರಬೇತಿ ಕೇಂದ್ರದಲ್ಲಿ ಇಂದು ಮೇರಾ ಯುವ ಭಾರತ ಕಲ್ಬುರ್ಗಿ/ ಯಾದಗಿರಿ, ಸಗರನಾಡು ಯುವಕ ಸಂಘ ಕನ್ನೆಳ್ಳಿ, ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಆಧುನಿಕ ದಿನಮಾನಗಳಲ್ಲಿ ಒತ್ತಡದ ಜಂಜಾಟದಲ್ಲಿ ಬದುಕುತ್ತಿರುವ ಮನುಷ್ಯ ನೆಮ್ಮದಿ ಮತ್ತು ಆರೋಗ್ಯ ಹಾಳು ಮಾಡಿಕೊಂಡಿದ್ದಾನೆ, ಆಹಾರ ಪದ್ದತಿ, ದೈನಂದಿನ ಚಟುವಟಿಕೆ ನಮ್ಮನ್ನು ರೋಗಗ್ರಸ್ತನ್ನಾಗಿಸಿವೆ. ಇವೆಲ್ಲವುಗಳಿಗೆ ಸೂಕ್ತ ಪರಿಹಾರವೆಂದರೆ ಯೋಗ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಯೋಗ ಶಿಭಿರದಲ್ಲಿ ಪಾಲ್ಗೊಂಡಿದ್ದರು, ವೇದಿಕೆ ಮೇಲೆ ಹಿರಿಯ ಮುಖಂಡ ಶಿವಶರಣಪ್ಪ ಹೆಡಗಿನಾಳ, ಸಿದ್ದನಗೌಡ ಹೆಬ್ಬಾಳ ಹಾಗೂ ತರಬೇತಿ ಕೇಂದ್ರದ ನಫಿಸಾ ಬೇಗಮ್ ಸೇರಿದಂತೆ ಇತರರಿದ್ದರು. ಹಣುಮಂತ್ರಾಯ ದೇವತ್ಕಲ್ ನಿರೂಪಿಸಿರು,ಸಿದ್ದಪ್ರಸಾದ ಪಾಟೀಲ ಸ್ವಾಗತಿಸಿದರು, ಸೃಜನ ಜಗಶೆಟ್ಟಿ ವಂದಿಸಿದರು.
ರಂಗಂಪೇಟೆಯ ಬಸವಪ್ರಭು ತರಬೇತಿ ಕೇಂದ್ರದಲ್ಲಿ ಇಂದು ಮೇರಾ ಯುವ ಭಾರತ ಕಲ್ಬುರ್ಗಿ/ ಯಾದಗಿರಿ, ಸಗರನಾಡು ಯುವಕ ಸಂಘ ಕನ್ನೆಳ್ಳಿ, ಸಹಯೋಗದಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಆಧುನಿಕ ದಿನಮಾನಗಳಲ್ಲಿ ಒತ್ತಡದ ಜಂಜಾಟದಲ್ಲಿ ಬದುಕುತ್ತಿರುವ ಮನುಷ್ಯ ನೆಮ್ಮದಿ ಮತ್ತು ಆರೋಗ್ಯ ಹಾಳು ಮಾಡಿಕೊಂಡಿದ್ದಾನೆ, ಆಹಾರ ಪದ್ದತಿ, ದೈನಂದಿನ ಚಟುವಟಿಕೆ ನಮ್ಮನ್ನು ರೋಗಗ್ರಸ್ತನ್ನಾಗಿಸಿವೆ. ಇವೆಲ್ಲವುಗಳಿಗೆ ಸೂಕ್ತ ಪರಿಹಾರವೆಂದರೆ ಯೋಗ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಯೋಗ ಶಿಭಿರದಲ್ಲಿ ಪಾಲ್ಗೊಂಡಿದ್ದರು, ವೇದಿಕೆ ಮೇಲೆ ಹಿರಿಯ ಮುಖಂಡ ಶಿವಶರಣಪ್ಪ ಹೆಡಗಿನಾಳ, ಸಿದ್ದನಗೌಡ ಹೆಬ್ಬಾಳ ಹಾಗೂ ತರಬೇತಿ ಕೇಂದ್ರದ ನಫಿಸಾ ಬೇಗಮ್ ಸೇರಿದಂತೆ ಇತರರಿದ್ದರು. ಹಣುಮಂತ್ರಾಯ ದೇವತ್ಕಲ್ ನಿರೂಪಿಸಿರು,ಸಿದ್ದಪ್ರಸಾದ ಪಾಟೀಲ ಸ್ವಾಗತಿಸಿದರು, ಸೃಜನ ಜಗಶೆಟ್ಟಿ ವಂದಿಸಿದರು.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿಗೆ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬ ಆಚರಣೆ-ಬೋಯಪಾಟಿ ವಿಷ್ಣುವರ್ಧನ್
ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ?? 3400 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ, ಪರಿಹಾರ ಕೊಡಿ ಮೊದಲು. ಕೃಷಿ ಸಚಿವ ರಾಜೀನಾಮೆ ಕೊಡಲಿ-ಶ್ರೀರಾಮುಲು