

24th October 2024

ದೊಡ್ಡಅಂತಪುರ ಚಿಕ್ಕ ಅಂತಾಪುರ ವಿಠಲಪುರದಲ್ಲಿ ಭಾರಿ ಮಳೆಯ ಕಾರಣ ತೋರಣಗಲ್ಲು 10 ಎಂಟಿ ಹತ್ತಿರ ಇರುವ ಕನಗಿನ ಹಳ್ಳಕ್ಕೆ ನೀರು ನುಗ್ಗಿದ ಕಾರಣ ಎಂದಿನಂತೆ ಜಿಂದಾಲ್ ಗೆ ಟ್ರ್ಯಾಕ್ಟರ್ ನಲ್ಲಿ ದೈನಂದಿನ ಕೆಲಸಕ್ಕೆ ಹೋಗುವ ಕಾರ್ಮಿಕರು ಹಳ್ಳದ ನೀರಿನ ನಡುವೆ ಸಿಲುಕಿಕೊಂಡು ಟ್ರ್ಯಾಕ್ಟರ್ ಪಲ್ಟಿಯಾಗಿರುವ ಘಟನೆ ನಡೆದಿದೆ, ತಕ್ಷಣಕ್ಕೆ ಪೊಲೀಸರಿಗೆ ಮಾಹಿತಿ ತಿಳಿಸಿದ ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದೊಡ್ಡಅಂತಪುರ ಚಿಕ್ಕ ಅಂತಾಪುರ ವಿಠಲಪುರದಲ್ಲಿ ಭಾರಿ ಮಳೆಯ ಕಾರಣ ತೋರಣಗಲ್ಲು 10 ಎಂಟಿ ಹತ್ತಿರ ಇರುವ ಕನಗಿನ ಹಳ್ಳಕ್ಕೆ ನೀರು ನುಗ್ಗಿದ ಕಾರಣ ಎಂದಿನಂತೆ ಜಿಂದಾಲ್ ಗೆ ಟ್ರ್ಯಾಕ್ಟರ್ ನಲ್ಲಿ ದೈನಂದಿನ ಕೆಲಸಕ್ಕೆ ಹೋಗುವ ಕಾರ್ಮಿಕರು ಹಳ್ಳದ ನೀರಿನ ನಡುವೆ ಸಿಲುಕಿಕೊಂಡು ಟ್ರ್ಯಾಕ್ಟರ್ ಪಲ್ಟಿಯಾಗಿರುವ ಘಟನೆ ನಡೆದಿದೆ, ತಕ್ಷಣಕ್ಕೆ ಪೊಲೀಸರಿಗೆ ಮಾಹಿತಿ ತಿಳಿಸಿದ ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ - ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ-- -ಎಸಿಪಿ ನಾರಾಯಣ ಬರಮನಿ ಅಭಿಮತ

ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲರಿಂದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಹೆಚ್ಚುವರಿ ಹೊಸ ಕೊಠಡಿಗಳ ಕಾಮಗಾರಿಗೆ ಭೂಮಿ ಪೂಜೆ

ಪರಿಮಳ ಪ್ರಕಾಶನ ಮತ್ತು ಪರಿಮಳ ಸಾಂಸ್ಕೃತಿಕ ವಾಹಿನಿ ಸಹಯೋಗದಲ್ಲಿ ಬೆಳಗಾವಿ ಸಾಹಿತ್ಯೋತ್ಸವ -2025