

10th August 2024

ಕಾಳಗಿ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಪಿಎಸ್ಐ ವಿಶ್ವನಾಥ ಬಾಕಳೆ ಅವರ ಸ್ಥಾನಕ್ಕೆ ತಿಮ್ಮಯ್ಯ ಬಿಕೆ ಅವರು ಆಗಮಿಸಿ ಅಧಿಕಾರ ವಹಿಸಿಕೊಂಡಿದ್ದಕ್ಕೆ ಸ್ಥಳೀಯ ಭೋವಿ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿದರು. ಮುಖಂಡರಾದ
ಶರಣಪ್ಪ ಬೆಲೂರ, ದಶರಥ ಲಕ್ಷ್ಮಣ, ತಾಯಪ್ಪ ದಂಡಗೂಲಕರ್, ಪಪಂ ಮಾಜಿ ಸದಸ್ಯ ಲಕ್ಷ್ಮಣ ಒಡೆಯರಾಜ್, ಭೀಮಣ್ಣ ಖಂಡ್ರೆ, ಶಾಮರಾವ್ ನರನಾಳ, ರಾಮಸ್ವಾಮಿ ಮೆಳಕುಂದಿ, ನರಸಿಂಗ್ ಜಾಧವ್, ವೀರಪ್ಪ ಪೂಜಾರಿ, ಹಣಮಂತ ಸಿದ್ರಾಮ, ಆಕಾಶ ನರನಾಳ ಇತರರು ಇದ್ದರು.
undefined

ನೀರು ಬಳಕೆದಾರರ ಸಂಘಗಳು ಕಡೇ ಭಾಗದ ರೈತನಿಗೆ ನೀರು ತಲುಪಿಸುವಲ್ಲಿ ಮಹತ್ತರ ಪಾತ್ರ ವಹಿಸಿಲಿ:ಮಧು ಜಿ.ಮಾದೇಗೌಡ

ಶ್ರೀ ಬನ್ನಿ ಮಹಾಂಕಾಳಿ ದೇವಿಯ ಮಹಾಭಿಷೇಕದ ಪ್ರಯುಕ್ತ ಸರ್ವಧರ್ಮಗಳ 43 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ

ಶ್ರೀಮತಿ ರಶ್ಮಿ ಪ್ರಶಾಂತ ಕುಲಕರ್ಣಿ ಇವರಿಂದ ಕನ್ನಡ ರಾಜ್ಯೋತ್ಸವ ಕುರಿತು ಕವನ ರಚನೆ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಚಳಗೇರಾ ಗ್ರಾಮದಲ್ಲಿ ಇಂದು 15 ನೇ ದಿನಾಂಕ ಬುಧುವಾರ ಹಾಗೂ ನಾಳೆ 16 ನೇ ದಿನಾಂಕ ಗುರುವಾರ ಪುಣ್ಯಸ್ಮರಣೋತ್ಸವದ ಹಾಗೂ ಶ್ರೀ ಮಠದ ಉದ್ಘಾಟನೆ.