

10th August 2024

ಕಾಳಗಿ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಪಿಎಸ್ಐ ವಿಶ್ವನಾಥ ಬಾಕಳೆ ಅವರ ಸ್ಥಾನಕ್ಕೆ ತಿಮ್ಮಯ್ಯ ಬಿಕೆ ಅವರು ಆಗಮಿಸಿ ಅಧಿಕಾರ ವಹಿಸಿಕೊಂಡಿದ್ದಕ್ಕೆ ಸ್ಥಳೀಯ ಭೋವಿ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿದರು. ಮುಖಂಡರಾದ
ಶರಣಪ್ಪ ಬೆಲೂರ, ದಶರಥ ಲಕ್ಷ್ಮಣ, ತಾಯಪ್ಪ ದಂಡಗೂಲಕರ್, ಪಪಂ ಮಾಜಿ ಸದಸ್ಯ ಲಕ್ಷ್ಮಣ ಒಡೆಯರಾಜ್, ಭೀಮಣ್ಣ ಖಂಡ್ರೆ, ಶಾಮರಾವ್ ನರನಾಳ, ರಾಮಸ್ವಾಮಿ ಮೆಳಕುಂದಿ, ನರಸಿಂಗ್ ಜಾಧವ್, ವೀರಪ್ಪ ಪೂಜಾರಿ, ಹಣಮಂತ ಸಿದ್ರಾಮ, ಆಕಾಶ ನರನಾಳ ಇತರರು ಇದ್ದರು.
undefined

77 ನೇ ಗಣರಾಜ್ಯೋತ್ಸವದ ಪ್ರಯುಕ್ತ ಶ್ರೀಮತಿ ರಶ್ಮಿ ಪ್ರಶಾಂತ್ ಕುಲಕರ್ಣಿ ಕುಷ್ಟಗಿ ಬರೆದಿರುವ ಲೇಖನ.

77 ನೇ ಗಣರಾಜ್ಯೋತ್ಸವದ ಪ್ರಯುಕ್ತ ಶ್ರೀಮತಿ ರಶ್ಮಿ ಪ್ರಶಾಂತ್ ಕುಲಕರ್ಣಿ ಕುಷ್ಟಗಿ ಬರೆದಿರುವ ಲೇಖನ.

77 ನೇ ಗಣರಾಜ್ಯೋತ್ಸವದ ಪ್ರಯುಕ್ತ ಶ್ರೀಮತಿ ರಶ್ಮಿ ಪ್ರಶಾಂತ್ ಕುಲಕರ್ಣಿ ಕುಷ್ಟಗಿ ಬರೆದಿರುವ ಕವನ