
10th August 2024
ಕಾಳಗಿ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಪಿಎಸ್ಐ ವಿಶ್ವನಾಥ ಬಾಕಳೆ ಅವರ ಸ್ಥಾನಕ್ಕೆ ತಿಮ್ಮಯ್ಯ ಬಿಕೆ ಅವರು ಆಗಮಿಸಿ ಅಧಿಕಾರ ವಹಿಸಿಕೊಂಡಿದ್ದಕ್ಕೆ ಸ್ಥಳೀಯ ಭೋವಿ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿದರು. ಮುಖಂಡರಾದ
ಶರಣಪ್ಪ ಬೆಲೂರ, ದಶರಥ ಲಕ್ಷ್ಮಣ, ತಾಯಪ್ಪ ದಂಡಗೂಲಕರ್, ಪಪಂ ಮಾಜಿ ಸದಸ್ಯ ಲಕ್ಷ್ಮಣ ಒಡೆಯರಾಜ್, ಭೀಮಣ್ಣ ಖಂಡ್ರೆ, ಶಾಮರಾವ್ ನರನಾಳ, ರಾಮಸ್ವಾಮಿ ಮೆಳಕುಂದಿ, ನರಸಿಂಗ್ ಜಾಧವ್, ವೀರಪ್ಪ ಪೂಜಾರಿ, ಹಣಮಂತ ಸಿದ್ರಾಮ, ಆಕಾಶ ನರನಾಳ ಇತರರು ಇದ್ದರು.
undefined
ಭಗವಾನ ಮಹಾವೀರ ಜಯಂತಿ ಆಚರಣೆ ಕುರಿತು ತಹಶೀಲ್ದಾರ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ
ಕುಷ್ಟಗಿಯ ಶ್ರೀ ರಾಮ ದೇವರ ದೇವಸ್ಥಾನದಲ್ಲಿ ಜರುಗಿದ ಶ್ರೀ ರಾಮನವಮಿ ಉತ್ಸವ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ರಾಮನವಮಿ ಉತ್ಸವ: ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ
ಗಡಿ ತಾಲೂಕು ಆಳಂದನಲ್ಲಿ ಡಿ.ಸಿ. ಸಂಚಾರ: ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ಸಮಸ್ಯೆ ಆಲಿಕೆ
ಡಾ,ಬಿ,ಆರ್,ಅಂಬೇಡ್ಕರ ಪ್ರತಿಮೆಗೆ ಸ್ಥಳವಕಾಶಕ್ಕೆ ಸ್ಪಂಧಿಸಿದ ಸಚಿವ ಡಾ,ಮಾಹಾದೇವಪ್ಪವರಿಗೆ ಗೌರವ ಸನ್ಮಾನ!!