
ಬಳ್ಳಾರಿ,ಜೂ.11 : ನಗರದ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಹೊನ್ನುರಪ್ಪ.ಎಸ್ ಅವರಿಗೆ ಪಿಎಚ್ಡಿ ಪದವಿ ಲಭಿಸಿದೆ.
ವಿವಿಯ ಸಮಾಜವಿಜ್ಞಾನ ನಿಕಾ

ಬಳ್ಳಾರಿ, ಜೂ. 11: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕೆಂದು ಯುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಟಿ. ಸೀನಪ್ಪ ಅವರು ಕಾಂಗ್ರೆಸ್ ಹೈಕಮಾಂಡ್,

ಬಳ್ಳಾರಿ, : ಆಂಧ್ರ ಪ್ರದೇಶ ಗಡಿಭಾಗದ ಜಾಜಿರಕಲ್ಲು ಟೋಲ್ ಪ್ಲಾಜಾ ಸಮೀಪ ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ಲಾರಿಗಳು ಮುಖಾಮುಖಿ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾಗಿವೆ.
ಬಳ್ಳಾರಿ–ಡಿ. ಹಿರೇಹಾಳ್ ಸಂಪರ್

ಬಳ್ಳಾರಿ, ಜೂ.10: ನಗರದ ರಾಯಲ್ ಪೋರ್ಟ್ ಹೋಟೆಲ್ನಲ್ಲಿ ಗೋದ್ರೆಜ್ ಲಾಕ್ಸ್ ಅಂಡ್ ಆರ್ಕಿಟೆಕ್ಚರಲ್ ಸೊಲ್ಯೂಷನ್ಸ್ ವತಿಯಿಂದ, ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಅಂಡ್ ಆರ್ಕಿಟೆಕ್ಟ್ಸ್ (ACCEA), ಬಳ್ಳಾರಿ ಸಹಯೋಗದಲ್ಲಿ ಆ

ಬಳ್ಳಾರಿ, ಜೂ.10: ಬಳ್ಳಾರಿಯ ಉಕ್ಕಿನ ಮಹಿಳೆ ಎಂದು ಗುರುತಿಸಿಕೊಂಡಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರ ಧರ್ಮಪತ್ನಿ ಶ್ರೀಮತಿ ಗಾಲಿ ಲಕ್ಷ್ಮಿ ಅರುಣ ಅವರ ಜನ್ಮದಿನದ ಅಂಗವಾಗಿ, ಜಿಜೆಆರ್ ಅಭಿಮಾನಿ ಹಾಗೂ ಯುವ ಮುಖಂಡ ಹುಂಡೇಕರ್ ರಾಜೇಶ

ಹೊಳಲ್ಕೆರೆ, ಜೂ.10: ಕನ್ನಡಪ್ರಭ ಹಾಗೂ ಉದಯವಾಣಿ ದಿನಪತ್ರಿಕೆಗಳಲ್ಲಿ ಪ್ರಕಟವಾದ “ಹೊಳಲ್ಕೆರೆ ಪುರಸಭೆಗೆ ಮುತ್ತಿಗೆ” ಶೀರ್ಷಿಕೆಯ ವರದಿ ಕುರಿತು ಹೊಳಲ್ಕೆರೆ ಪುರಸಭೆ ಮುಖ್ಯಾಧಿಕಾರಿ ಉಮೇಶ್ ಡಿ ಸ್ಪಷ್ಟನೆ ನೀಡಿದ್ದು, ವರದಿಯಲ್ಲಿ ಪ್ರಕಟವಾದ ಹ

ಬಳ್ಳಾರಿ, ಜೂ. 9: ನಗರದ ಅನಂತಪುರ ರಸ್ತೆಯಿಂದ ರಾಘವೇಂದ್ರ ಕಾಲೋನಿಗೆ ಸಂಪರ್ಕಿಸುವ ರಸ್ತೆಗೆ ಹಿರಿಯ ಸಮಾಜಸೇವಕ ಹಾಗೂ ಜನಾನುರಾಗಿ ವ್ಯಕ್ತಿತ್ವದ ಮುಂಡ್ಲೂರು ನರಸಿಂಹಪ್ಪ ಅವರ ಹೆಸರನ್ನು ನಾಮಕರಣ ಮಾಡಲಾಗಿದ್ದು, ರಸ್ತೆ ನಾಮಫಲಕವನ್ನು ನಗರ ಶಾಸ

ಬಳ್ಳಾರಿ, ಜೂ. 7: ಸುಸ್ಥಿರ ಅಭಿವೃದ್ಧಿ, ನವೀಕರಿಸಬಹುದಾದ ಇಂಧನ ಬಳಕೆ ಹಾಗೂ ಪರಿಸರ ಸ್ನೇಹಿ ತಂತ್ರಜ್ಞಾನಗಳ ಅಳವಡಿಕೆಗೆ ಇಂಜಿನಿಯರ್ಗಳು ಮತ್ತು ತಂತ್ರಜ್ಞರು ಹೆಚ್ಚಿನ ಆದ್ಯತೆ ನೀಡಬೇಕೆಂದು ಇಂಜಿನಿಯರ್ಸ್ ಮತ್ತು ಆರ್ಕಿಟೆಕ್ಟ್ಸ್ ಅಸೋಸಿಯೇಷ

ಬೆಂಗಳೂರು/ಬಳ್ಳಾರಿ, ಜೂ.07:
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ನೇಮಕಗೊಂಡ ಬಿ.ಕೆ. ಹರಿಪ್ರಸಾದ್ ಅವರನ್ನು ಬಳ್ಳಾರಿ ನಗರ ಶಾಸಕ ನಾರಾ ಭರತ್ ಅಭಿನಂದಿಸಿ, ಶುಭ ಹಾರೈಸಿದ್ದಾರೆ.

ಬಳ್ಳಾರಿ, ಜೂ. 7: ನಗರದ ಡಿ.ಸಿ. ಕ್ಯಾಂಪ್ ರಸ್ತೆಯ ಸಮೀಪ ಹರಿಯುವ ಅಂದ್ರಾಳ್ ಹಳ್ಳದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ ಹಾಗೂ ಹಲವು ಅನುಮಾನಗಳಿಗೆ ಕಾರಣವಾಗಿದೆ.
ಭಾನುವಾರ ಬೆಳಿಗ್ಗೆ ಸ