
ಬಳ್ಳಾರಿ, ಜೂ.21: ಯೋಗವು ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ಸಮತೋಲನದಲ್ಲಿಡುವ ಪ್ರಾಚೀನ ಭಾರತೀಯ ಜೀವನ ಪದ್ಧತಿಯಾಗಿದ್ದು, ಉತ್ತಮ ಆರೋಗ್ಯಕ್ಕಾಗಿ ಪ್ರತಿದಿನ ಯೋಗಾಭ್ಯಾಸ ಮಾಡುವುದು ಅಗತ್ಯ ಎಂದು ಜಿಲ್ಲಾ ಪತಂಜಲಿ

ಕಾರಟಗಿ, ಜೂ.21: ನಗರದ ಪ್ರತಿಷ್ಠಿತ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ನಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ 4ರಿಂದ 10ನೇ ತರಗತಿಯ ಸುಮಾರು 500 ವಿದ್ಯಾರ್ಥಿಗಳು ಏಕಕಾಲಕ್ಕೆ ವಿವ

ಬಳ್ಳಾರಿ, ಜೂ.19: ನಗರದ ಪಾರ್ವತಿ ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಗೋಡೆ ಬಿರುಕು ಬಿಟ್ಟಿರುವುದು ಶಾಲಾ ಮಕ್ಕಳ ಸುರಕ್ಷತೆ ಕುರಿತು ಆತಂಕಕ್ಕೆ ಕಾರಣವಾಗಿದೆ.
ಶಾಲೆಯ ಮುಖ್ಯ ಪ್ರವೇ

ಬಳ್ಳಾರಿ, ಜೂನ್ 19: ನಿವೇಶನ ವಿನ್ಯಾಸದ ಕಡತಗಳಿಗೆ ಅನುಮೋದನೆ ನೀಡಿಕೊಡುವ ಸಂಬಂಧ ₹3.50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಸರ್ವೇಯರ್ ಶಾಂತಮೂರ್ತಿ ಹಾಗೂ ಅವರ ಸಹಾಯಕ ಮೊಹಮ್ಮದ್ ಸಾಜೀದ್ ಅವ

ಹೊಳಲ್ಕೆರೆ, ಜೂ.17: ಬೆಂಗಳೂರಿನಲ್ಲಿ ನಡೆಯಲಿರುವ ನೂತನ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭಕ್ಕೆ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು

ಹೊಳಲ್ಕೆರೆ, ಜೂ.17: ತಾಲೂಕಿನ ಚಿತ್ರಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಘನ ತ್ಯಾಜ್ಯ ಹಾಗೂ ದ್ರವ ತ್ಯಾಜ್ಯ ನಿರ್ವಹಣೆ ಕುರಿತ ಸಮೀಕ್ಷೆ ಮತ್ತು ಪ್ರತ್ಯಕ್ಷಿಕತೆ ನಡೆಸುವ ಉದ್ದೇಶದಿಂದ ಸಂಜೀವಿನಿ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಿಗಾಗಿ ಬುಧವಾರ ತ

ಬಳ್ಳಾರಿ, ಜೂ.15: ಬಳ್ಳಾರಿ ಮಹಾನಗರ ಪಾಲಿಕೆಯ 23ನೇ ವಾರ್ಡ್ ವ್ಯಾಪ್ತಿಯ ಕನ್ನಡ ನಗರ, ಅಂಬೇಡ್ಕರ್ ನಗರ, ಬೀಚಿನಗರ ಹಾಗೂ ಕಪ್ಪಗಲ್ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗಳನ್ನು ಮಹಾನಗರ ಪಾಲಿಕೆ ಮೇಯರ್

ಹೊಳಲ್ಕೆರೆ, ಜೂ.15: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿಗೆ ಅಗತ್ಯವಿರುವ ಬೀಜ, ರಸಗೊಬ್ಬರ ಹಾಗೂ ಕೃಷಿ ಸಂಬಂಧಿತ ಪೂರ್ವಸಿದ್ಧತೆಗಳ ಕುರಿತು ರೈತರ ಕುಂದುಕೊರತೆ ಸಭೆ ನಡೆಯಿತು.
ಜಿಲ್ಲಾಧಿಕಾರಿ

ಬಳ್ಳಾರಿ,ಜೂ.14: ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸಿರುವ 23 ಮಂದಿ ಸಾಧಕರಿಗೆ ಸೂರ್ಯ ನ್ಯೂಸ್ ಕನ್ನಡ ಡಿಜಿಟಲ್ ಮಾಧ್ಯಮದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಲಾಯಿತು.

ಬಳ್ಳಾರಿ, ಜೂನ್ 14: ನಗರದ ಬಾಲಾ ಹೋಟೆಲ್ನಲ್ಲಿ ಸೂರ್ಯ ನ್ಯೂಸ್ ಕನ್ನಡ ಮಾಧ್ಯಮದ ವತಿಯಿಂದ ಭಾನುವಾರ ಅದ್ಧೂರಿಯಾಗಿ ಆಯೋಜಿಸಲಾದ ವಾರ್ಷಿಕೋತ್ಸವ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಗಣ್ಯರನ್ನು ಗೌರ