
ಸೋಮವಾರ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ ಅವರು,ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಬಂದ ಕಾರಣಕ್ಕಾಗಿ ವಿದ್ಯಾರ್ಥಿಗಳು ನೀಟ್-ಯುಜಿ (NEET-UG) ಮರುಪರೀಕ್ಷೆಯನ್ನು ತಪ್ಪಿಸಿಕೊಂಡಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಸರ್ಕ

ಬೆಳಗಾವಿ :
ಯೋಗವು ದೈಹಿಕ ಸಾಮರ್ಥ್ಯ, ಮಾಂಸಖAಡ ಮತ್ತು ಮೂಳೆಗಳದೃಢತೆ ಹಾಗೂ ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯಕಾರಿ ಎಂದು ಶಾಲೆಯ ಮುಖ್ಯ ಶಿಕ್ಷಕ ಎನ್.ಎನ್ ಜೋಳದ ಮಾತನಾಡಿದರು. ಅವರು ಭಾನುವಾರ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ

ಮೂಲಸೌಕರ್ಯಗಳನ್ನು ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ನೀಡುವಂತೆ ಬಿಜೆಪಿ ಮುಖಂಡ ಕಿರಣ ಜಾಧವ್ ಅವರು ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ರಾಜ್ಯ ಸಚಿವ ಭೂಪತಿ ರಾಜು ಶ್ರೀನಿವಾಸ ವರ್ಮಾ ಅವರಿಗೆ ಮನವಿ ಮಾಡಿದರು.</

ಯರಗಟ್ಟಿ: ಪಟ್ಟಣದ ಎಸ್ ಜಿ ಕೆ ಡಿಫೆನ್ಸ್ ಅಕಾಡೆಮಿಯಿಂದ 160 ಅಗ್ನಿವೀರ ಆಯ್ಕೆಯಾದ ಯುವಕರನ್ನು ಶುಕ್ರವಾರ ಅಕಾಡೆಮಿಯಿಂದ ಜೈ ಜೈವಾನ್ ಜೈ ಕಿಸಾನ್ ವಿವಿದ್ದೋದೇಶದ ಸಹಕಾರಿ ಸಂಘದಲ್ಲಿ ಸನ್ಮಾನಿಸಲಾಯಿತು.
ಈ ವೇಳೆ ಮಾತನಾಡಿದ SDK ಡಿಫನ್ಸ

ಬೈಲಹೊಂಗಲ ತಾಲೂಕಿನಲ್ಲಿ ಈ ವಾರದ ಆರಂಭದಲ್ಲಿ ಸೋಮವಾರದಿಂದ ಎರಡು ಮೂರು ದಿನ ಸುರಿದ ರಣ ಮಳೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಹಲವಾರು ಅವಾಂತರಗಳನ್ನು ಸೃಷ್ಟಿ ಮಾಡಿ ಈಗ ಬಿಡುವು ಕೊಟ್ಟಿದೆ. ಮೊದಲೇ ಉಳುಮೆ ಮಾಡಿ ಬಿತ್ತನೆ ಮಾಡಲು ಹೊಲ ಸ್ವಚ್ಛವಾ

ಬೈಲಹೊಂಗಲ- ನಗರದಲ್ಲಿ ಸುರಿದ ಭಾರೀ ಮಳೆಯಿಂದ ಅನೇಕ ಮನೆಗಳು ಕುಸಿದು ಬಿದ್ದಿದ್ದು, ಅಂಗಡಿಗಳಲ್ಲಿ ನೀರು ಹೊಕ್ಕು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿಗೊಳಗಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಶೀಘ್ರ ಪರಿಹಾರ ಹಾಗ

ನೇಸರಗಿ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ ಬೈಲಹೊಂಗಲ ವಲಯ ಮೇಕಲ ಮರಡಿ ಕಾರ್ಯಕ್ಷೇತ್ರದ ಶ್ರೀ ಬನಶಂಕರಿ ಜ್ಞಾನವಿಕಾಸ ಕೇಂದ್ರದಲ್ಲಿ

ಬೆಳಗಾವಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು
ಉದ್ಯೋಗಕ್ಕಾಗಿ ಅಲೆದಾಡಿ ಸಮಯ ವ್ಯರ್ಥ ಮಾಡದೇ, ಇಂಜಿನಿಯರಿಂಗ್ ಶಿಕ್ಷಣದಲ್ಲಿ ಪಡೆದ ತಾಂತ್ರಿಕ ಜ್ಞಾನ ಮತ್ತು ಕೌಶಲ್ಯಗಳನ್ನು ಸರಿಯಾಗಿ ಬಳಸಿಕೊಂಡು ಸ್ವಾವಲಂಬಿಗಳಾಗಬೇಕು ಹಾಗ

ಕಾಸರಗೋಡು:- ಕರ್ನಾಟಕದೊಳಗೆ ಎಲ್ಲೂ ಕಾಣಸಿಗದ ಕನ್ನಡ ಗ್ರಾಮ ಗಡಿನಾಡು ಕಾಸರಗೋಡಿನಲ್ಲಿದೆ ಶಿವರಾಮ ಕಾಸರಗೋಡು ಅವರ ಪರಿಕಲ್ಪನೆಯ ಈ ಕನ್ನಡ ಗ್ರಾಮ ಸಾಹಿತ್ಯ ಸಂಸ್ಕೃತಿ ಕಲೆಗಳಿಗೆ ಆಶ್ರಯ ಧಾಮವಾಗಿದೆ. ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸುವ ಬೆಳ

ಬೆಳಗಾವಿ: ಇಲ್ಲಿನ ಉದ್ಯಮಬಾಗದಲ್ಲಿರುವ ಪ್ರಸಿದ್ಧ ತಾಂತ್ರಿಕ ಸಂಸ್ಥೆಯಾದ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ರಿಸರ್ಚ್ (JCER) ಕಾಲೇಜಿನ ಘಟಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಸರ್ಟಿಫಿಕೇಟ್ ವಿತರಣೆ ಸಮಾರಂಭವನ್ನು ಜೂನ್