
ನೇಸರಗಿ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ ಬೈಲಹೊಂಗಲ ವಲಯ ಮೇಕಲ ಮರಡಿ ಕಾರ್ಯಕ್ಷೇತ್ರದ ಶ್ರೀ ಬನಶಂಕರಿ ಜ್ಞಾನವಿಕಾಸ ಕೇಂದ್ರದಲ್ಲಿ

ಬೆಳಗಾವಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು
ಉದ್ಯೋಗಕ್ಕಾಗಿ ಅಲೆದಾಡಿ ಸಮಯ ವ್ಯರ್ಥ ಮಾಡದೇ, ಇಂಜಿನಿಯರಿಂಗ್ ಶಿಕ್ಷಣದಲ್ಲಿ ಪಡೆದ ತಾಂತ್ರಿಕ ಜ್ಞಾನ ಮತ್ತು ಕೌಶಲ್ಯಗಳನ್ನು ಸರಿಯಾಗಿ ಬಳಸಿಕೊಂಡು ಸ್ವಾವಲಂಬಿಗಳಾಗಬೇಕು ಹಾಗ

ಕಾಸರಗೋಡು:- ಕರ್ನಾಟಕದೊಳಗೆ ಎಲ್ಲೂ ಕಾಣಸಿಗದ ಕನ್ನಡ ಗ್ರಾಮ ಗಡಿನಾಡು ಕಾಸರಗೋಡಿನಲ್ಲಿದೆ ಶಿವರಾಮ ಕಾಸರಗೋಡು ಅವರ ಪರಿಕಲ್ಪನೆಯ ಈ ಕನ್ನಡ ಗ್ರಾಮ ಸಾಹಿತ್ಯ ಸಂಸ್ಕೃತಿ ಕಲೆಗಳಿಗೆ ಆಶ್ರಯ ಧಾಮವಾಗಿದೆ. ಕಾಸರಗೋಡಿನಲ್ಲಿ ಕನ್ನಡವನ್ನು ಉಳಿಸುವ ಬೆಳ

ಬೆಳಗಾವಿ: ಇಲ್ಲಿನ ಉದ್ಯಮಬಾಗದಲ್ಲಿರುವ ಪ್ರಸಿದ್ಧ ತಾಂತ್ರಿಕ ಸಂಸ್ಥೆಯಾದ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ರಿಸರ್ಚ್ (JCER) ಕಾಲೇಜಿನ ಘಟಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಸರ್ಟಿಫಿಕೇಟ್ ವಿತರಣೆ ಸಮಾರಂಭವನ್ನು ಜೂನ್

ಹುಬ್ಬಳ್ಳಿ: ರಾಷ್ಟ್ರೀಯ ಕೋಲಿ ಬೆಸ್ತ ನಿಶಾದ್ ಹಿಂದುಳಿದ ವರ್ಗಗಳ ಮಠಾಧೀಶ್ವರರ ಮಹಾಸಭಾ ನೇತೃತ್ವದಲ್ಲಿ ಶನಿವಾರ ನಗರದ ಖಾಸಗಿ ಹೋಟೆಲ್ ನಲ್ಲಿ ರಾಷ್ಟ್ರೀಯ ವಿಕಾಸಶೀಲ್ ಇನ್ಸಾನ್ ಪಕ್ಷಕ್ಕೆ ಚಾಲನೆ ನೀಡಲಾಯಿತು. ಉತ್ತರ ಕರ್ನಾಟಕದ ಹೆಬ್ಬಾ

ಬೆಳಗಾವಿ: ಆಧುನಿಕ ಜಗತ್ತಿನಲ್ಲಿ ಮಧುಮೇಹ (ಸಕ್ಕರೆ ಕಾಯಿಲೆ) ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಸಮಾಜವನ್ನು ತೀವ್ರವಾಗಿ ಕಾಡುತ್ತಿವೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅತ್ಯಂತ ನಿಖರ ಹಾಗೂ ಕೈಗೆಟುಕುವ ದರದಲ್ಲ

ಶ್ರೀ సి.ఎం. ಮುತ್ಯಾಲಪ್ಪ ಮತ್ತು ಶ್ರೀಮತಿ ಕದರಮ್ಮ ದಂಪತಿಗಳ ಮಗನಾಗಿ 1955ರಲ್ಲಿ ಜನಿಸಿರುವ ತಿಮ್ಮಯ್ಯನವರು ಬಿ.ಎಸ್ಸಿ ಪದವೀಧರರು. ರಂಗಭೂಮಿ ಇವರ ನೆಚ್ಚಿನ ಕ್ಷೇತ್ರ. ಬಾಲ್ಯದಲ್ಲಿ ಪೌರಾಣಿಕ ನಾಟಕಗಳನ್ನು ನ

ನೇಸರಗಿ: ಗ್ರಾಮದ ವಕೀಲ ಶೀತಲಕುಮಾರ ಹಾಗೂ
ಶಿಕ್ಷಕಿ ಈರಮ್ಮ ಅವರ ಪುತ್ರಿ ದಾನೇಶ್ವರಿ ಕಾಡಣ್ಣವರ ಪಿಯುಸಿ ವಿಜ್ಞಾನ ವಿಭಾಗದಲ್ಲಿ 600% 582 50 8 8.97 ತಾಂಶ ಮಾಡಿ ಗ್ರಾಮಕ್ಕೆ ಹಾಗೂ ಹುಬ್ಬಳ್ಳಿ ವಿದ್ಯಾನಿಕೇ

ನೇಸರಗಿ - ಗ್ರಾಮದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ 1999-2002 ನೇ ಸಾಲಿನ ಬಿ. ಎ ವ್ಯಾಸಂಗ ಮಾಡಿದ್ದ ವಿದ್ಯಾರ್ಥಿ- ವಿದ್ಯಾರ್ಥಿನೀಯರಿಂದ ಗುರುವಂದನೆ ಹಾಗೂ ಸ್ನೇಹಿತರ ಪುನರ್ ಮಿಲನ ಸಮಾರಂಭ ಹಾಗೂ ಪ್ರಥಮ

ನೇಸರಗಿ- ಶಾಲೆಯ ಸರ್ವಾಂಗೀಣ ಪ್ರಗತಿಗೆ ಶಾಲಾ ಆಡಳಿತ ಮಂಡಳಿ ಶ್ರಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು.
ಸಮೀಪದ ದೇಶನೂರ ಗ್ರಾಮದ ವಿಕಾಸ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಬೇಟಿ ಆಡಳಿತ ಮಂಡಳಿಯಿಂದ ಸನ್ಮಾನ