
ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯದ ಪಾತ್ರ ಪ್ರಮುಖ:-ಉಮಾ ಮಹಾದೇವನ್
ಕಲಬುರಗಿ:ಆ.13: ಪ್ರತಿಯೊಬ್ಬರ ಜ್ಞಾನಾರ್ಜನೆಗೆ ಗ್ರಂಥಾಲಯ ಮತ್ತು ಗ್ರಂಥ ಪಾಲಕರು ತಮ್ಮ ಅಮೂಲ್ಯವಾದ ಸೇವೆ ಸಲ್ಲಿಸುತ್ತಿದ್ದು, ಸಾರ್ವಜ ನಿಕರಿಗೆ ಮತ್ತು ವಿ

ಏಕ್ ಲಾಖ್ ಪೇಡ್ ಮಾ ಕೇ ನಾಮ್ ಅಭಿಯಾನ: ಶಿವಯ್ಯ ಸ್ವಾಮಿ ಮಾಹಿತಿ
21 ಸಾವಿರ ಸಸಿ ವಿತರಣೆ
ಬೀದರ್: ಏಕ್ ಲಾಖ್ ಪೇಡ್ ಮಾ ಕೇ ನಾಮ್ ಅಭಿಯಾನ ಅಂಗವಾಗಿ ಈವರೆಗೆ 21 ಸಾವಿರ ಸಸಿಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಸರ

ಶುಭೋದಯ ವಾರ್ತೆ ಚಿಟಗುಪ್ಪಾ ಶಿವಸಿದ್ಧ ಯೋಗಾಶ್ರಮ ಶಾಖಾ ಮುಕ್ತಿಮಠ ಸುಕ್ಷೇತ್ರ ಇಟಗಾ ಪೀಠಾಧಿಪತಿಗಳಾದ ಧರ್ಮಶ್ರೀ ತಪೋರತ್ನ ಷ ಬ್ರಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯರು ಹಾಗೂ ಷ.ಬ್ರಶ್ರೀ ಶಂಭುಲಿಂಗ ಶಿವಾ ಚಾರ್ಯರು ಹಿರೇಮುನವಳ್ಳಿ

ಶುಭೋದಯ ವಾರ್ತೆ ಬೀದರ್: ಅರಣ್ಯ ಇಲಾಖೆಯು ಬೀದರ್ ಜಿಲ್ಲೆಯಾದ್ಯಂತ ಆದ್ಯತೆಯ ಮೇರೆಗೆ ಅತಿಕ್ರಮಣ ತೆರವುಗೊಳಿಸಿ, ಅಲ್ಲಿ ಹಸಿರೀಕರಣ ಹೆಚ್ಚಿಸಲು ಕೆಲಸ ನಿರ್ವಹಿಸುತ್ತಿದೆ ಅರಣ್ಯ ಇಲಾಖೆಯ ಪ್ರಕಾರ, ಜಿಲ್ಲೆಯಲ್ಲಿ ಸುಮಾರು 4 ಸಾವಿರ ಎಕರೆ ಅರಣ್

ಬೀದರ. ಮೇ. 13 :- ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಭಾಲ್ಕಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯೆ ಡಾ. ಹೇಮಾವತಿ ಪಾಟೀಲ ಸಲಹೆ ಮಾಡಿದರು.
ನಗರದ ಓಡವಾಡದಲ್ಲಿ ಸರ್ಕಾರಿ ಪ್ರಥಮ

ಮಲ್ಲಮ್ಮ ನುಡಿ ವಾರ್ತೆ
ಭಾಲ್ಕಿ: ಮನುಷ್ಯಜೀವನದಲ್ಲಿರುವ ಮೂಲ ಭೂತ ಸೌಕರ್ಯಗಳಾದ ಅನ್ನ, ಬಟ್ಟೆ, ವಸತಿ, ಶಿಕ್ಷಣದ ಜೊತೆಗೆ ಸಂಸ್ಕಾರ ಉಳಿಸಿ, ಬೆಳೆಸಿಕೊಂಡು ಹೋಗುವ ಕಾರ್ಯಕ್ಕೂ ದುಡಿಯಬೇಕಿದೆ. ಈ ನಿಟ್ಟಿನಲ್ಲಿ ದುಡಿಯುವ ಕಾ

ಬೀದರ. ಮೇ. 12 :- ಸಮಾಜದಲ್ಲಿ ಶಾಂತಿ, ಸು-ವ್ಯವಸ್ಥೆ ಮತ್ತು ಅಪರಾಧಗಳನ್ನು ತಡೆಯುವಲ್ಲಿ ಜಿಲ್ಲೆಯ ರೌಡಿ ಜನರ ಮಟ್ಟ ಹಾಕುವುದು ಅತೀ ಅವಶ್ಯಕ ಮತ್ತು ಯಾವುದೇ ರೀತಿಯ ಕಳ್ಳತನ ಪ್ರಕರಣಗಳು ಜರುಗದಂತೆ ಎಮ್.ಓ.ಬಿ ಜನರ ಮೇಲೆ ನಿಗಾ ವಹಿಸುವುದ

ಬೀದರ. ಮೇ. 12 :- ನಗರ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ಭಾನುವಾರ ಸಂಜೆ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ.
ದಿನವಿಡೀ ಪ್ರಖರವಾದ ಬಿಸಿಲು ಇತ್ತು. ಸಂಜೆ ದಟ್ಟ ಕಾರ್ಮೋಡ ಕವಿದು, ಬಿರುಗಾಳಿಯೊಂದಿಗೆ ಗುಡುಗು ಸಹಿತ ಬಿರು
-1746963886890.jpg&w=640&q=75)
ಮಲ್ಲಮ್ಮ ನುಡಿ ವಾರ್ತೆ
ಭಾಲ್ಕಿ: ಪಟ್ಟಣದ ಭಾಲ್ಕೇಶ್ವರ ಮಂದಿರದಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಸಂಬAಧ ದೇಶದ ಸೈನಿಕರನ್ನು ಅಭಿನಂದಿಸಿ, ಯಶಸ್ಸನ್ನು ಕೋರಿ ವಿಶೇಷ ಪ್ರಾರ್ಥನೆಯೊಂದಿಗೆ ಪೂಜೆ ನೆರವೇರಿತು. ಸಂಸದ ಸಾಗರ ಖ
-1746963497733.jpeg&w=640&q=75)
ಕಲಬುರಗಿ,ಮೇ.೧೦-ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಈಗಾಗಲೆ ೫,೫೩೦ ಶಿಕ್ಷಕರ ನೇಮಕಾತಿಯಾಗಿದ್ದು, ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಾರಣ ವಿಳಂಬವಾಗಿದೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ