
ಹೊಳಲ್ಕೆರೆ, ಜೂ. 6: ಘನ ತ್ಯಾಜ್ಯ ವಿಲೇವಾರಿ ಹಾಗೂ ಸ್ವಚ್ಛತಾ ಯಂತ್ರೋಪಕರಣಗಳ ಸಮರ್ಪಕ ನಿರ್ವಹಣೆ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಹೊಳಲ್ಕೆರೆ ಪುರಸಭೆ ವತಿಯಿಂದ ಪೌರಕಾರ್ಮಿಕರಿಗೆ ಒಂದು ದಿನದ ಅಧ್ಯಯನ ಪ್ರವಾಸವನ್ನು ಆಯೋಜ

ಹೊಳಲ್ಕೆರೆ, ಜೂ. 6: ಪಟ್ಟಣದ ಪುರಸಭೆ ವ್ಯಾಪ್ತಿಯ ಡಿವೈಡರ್ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ಗುಂಡಿ ಬಿದ್ದಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪುರಸಭೆ ಮುಖ್ಯಾಧಿಕಾರಿಗಳ ಗಮನಕ್ಕೆ ತಂದ ತಕ್ಷಣವೇ ಕ್ರಮ ಕೈಗೊಳ್ಳಲಾಯಿತು.

ಹೊಳಲ್ಕೆರೆ, ಜೂ. 5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹೊಳಲ್ಕೆರೆ ಪಟ್ಟಣದ ಪುರಸಭೆ ವತಿಯಿಂದ ನಗರ ದೇವತೆ ಶ್ರೀ ಕುಕಡೇಶ್ವರಿ ಅಮ್ಮನವರ ದೇವಸ್ಥಾನದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಹೊಳಲ್ಕೆರೆ, ಜೂ.5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಗುರುವಾರ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾ

ಹೊಳಲ್ಕೆರೆ: ತಾಲೂಕಿನಲ್ಲಿ ಕಬ್ಬಿಣದ ಅದಿರು ಸಾಗಾಣಿಕೆಯಿಂದ ರೈತರಿಗೆ ಉಂಟಾಗುತ್ತಿರುವ ಧೂಳು ಸಮಸ್ಯೆ ಹಾಗೂ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಹುಚ್ಚವನಹಳ್ಳಿ ಮಂಜುನಾಥ್ ಬಣದ ನೇತೃತ್ವದಲ್ಲಿ ಹಗಲು-

ಹೊಳಲ್ಕೆರೆ: ಪಟ್ಟಣದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಮಹಿಳಾ ನೌಕರರ ದಿನಾಚರಣೆ ಹಾಗೂ ರಾಜ್ಯ ಸಹಕಾರಿ ನೌಕರರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್

ಹೊಳಲ್ಕೆರೆ, ಮಾ.24: ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಸ್. ಶಿವಪ್ರಕಾಶ್ ಅವರು ಇಂದು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಂದಾಯ ವಸೂಲಾತಿ ಅಭಿಯಾನದ ಪ್ರಗತಿಯನ್ನು ಪರಿಶೀಲಿಸಿದರು.

ಹೊಳಲ್ಕೆರೆ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುವ ಕರ್ನಾಟಕ ರಾಜ್ಯ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೊಳಲ್ಕೆರೆ ತಾಲೂಕು ಸಮೀಕ್ಷೆ ಕಾರ್ಯ ಪ್ರಪ್ರಥಮವಾಗಿ ಮುಗಿಸಿದ. ಮಾದಲ ಸಮೀಕ್ಷದಾರರದ ತಿರುಮಲಾಪು

ಹೊಳಲ್ಕೆರೆ : ಪಟ್ಟಣದ ಪ್ರತಿಷ್ಟಿತ ವಾಗ್ದೇವಿ ವಿದ್ಯಾ ಸಂಸ್ಥೆ ಮತ್ತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹೊಳಲ್ಕೆರೆ ಇವರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ʼವಾಗ್ದೇವಿ ಬಾಲ ದಸರಾ-2025ʼ ಕಾರ್ಯಕ್ರಮವು ಹೊಳಲ್ಕೆರೆ ಪಟ್ಟಣದ ಗಣಪತಿ

ಹೊಳಲ್ಕೆರೆ : ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಶಾಲೆಯಲ್ಲಿ ತೆಂಗು ಹಡಿಕೆ ಬೆಳೆಯ ವೈಜ್ಞಾನಿಕ ಬೇಸಾಯ ಕ್ರಮಗಳ ಕುರಿತು ವಿಚಾರ ಸಂಕೀರ್ಣ ನಡೆಯಿತು,, ಇದೇ ಸಂದರ್ಭದಲ್ಲಿ ಶರಣು ಬಸಪ್ಪ ಉಪ ನಿರ್ದೇಶಕರು