
ಬೆಂಗಳೂರು:
12ನೇ ಶತಮಾನದ ಮಹಾನ್ ಶರಣರು, ವಚನಕಾರರು ಹಾಗೂ ಲಿಂಗಾಯತ ಧರ್ಮದ ಪ್ರಮುಖ ಯೋಗಿಗಳಾದ ಕಾಯಕ ಯೋಗಿ ಸಿದ್ದರಾಮೇಶ್ವರರ ಜಯಂತಿಯನ್ನು ನಗರದ ವಿವಿಧೆಡೆ ಭಕ್ತಿಭಾವದಿಂದ ಆಚರಿಸಲಾಯಿತು.
ಈ ಅಂಗವಾಗಿ ಬೆಂ
-1737989977201%2FUntitled-9-1737989977201.jpg&w=640&q=75)
ಜನಪ್ರತಿನಿಧಿಗಳು - ಸಮಾಜದ ನಡುವೆ ದೊಡ್ಡ ಕಂದಕ ಉಂಟಾಗಿದ್ದರಿಂದ ಸಮಸ್ಯೆ ಬಗೆಹರಿಯುತ್ತಿಲ್ಲ: ಜಿ. ಬಿ. ವಿನಯ್ ಕುಮಾರ್
ದಾವಣಗೆರೆ: ಜನಪ್ರತಿನಿಧಿಗಳು ಹಾಗೂ ಸಮಾಜದ ನಡುವೆ ದೊಡ್ಡ ಕಂದಕ ಉಂಟಾಗಿದೆ. ಆದ್ದರಿಂದಲೇ ಮತ ನೀಡಿ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಾಥಮಿಕ ವರ್ತಮಾನ ವರದಿ (ಎಫ್ಐಆರ್) ದಾಖಲಿಸಿದ್ದಾರೆ. ಜನಪ್ರತಿನಿಧಿಗಳ ನ್ಯಾಯಾಲಯ ನಿರ್ದೇಶನದ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿ

ದಾವಣಗೆರೆ : ಅರಸಿಕೇರೆ ಕೋಡಿಮಠ ಸಂಸ್ಥಾನದ ಪೀಠಾಧಿಪತಿ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಂದ್ರೆ ನಡೆದಾಡುವ ದೇವರು. ಅವರ ಮಾತೇ ಮಾಣಿಕ್ಯ. ಅವರು ಹೇಳಿದ ಭವಿಷ್ಯ ಯಾವತ್ತೂ ಸುಳ್ಳಾಗಿಲ್ಲ. ತಮ್ಮ ಭವಿಷ್ಯದ ಮೂಲಕವೇ ಕೋಡಿಹಳ್ಳಿ ಶ್ರೀ

*✨️🛕ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ✨️🛕*
*🌄🪐ದಿನ ಭವಿಷ್ಯ28/09/2024 ಶನಿವಾರ*🪐🌄
*01🌹,⚜️,ಮೇಷ ರಾಶಿ*⚜️
ಸ್ನೇಹಿತರೊಂದಿಗೆಪುಣ್ಯಕ್ಷೇತ್ರಗಳಿಗೆ,ಭೇಟಿನೀಡುತ್ತೀರಿ.ವ್ಯಾಪಾರ,ಮತ್ತು

ದಾವಣಗೆರೆ : ದಾವಣಗೆರೆ ಗಣಪನ ಗಲಾಟೆ ಸಂಬಂಧ ಖಾಕಿ ಪಡೆ ಸುಮಾರು 18 ಜನರನ್ನು ಬಂಧಿಸಿದ್ದು, ಪರಿಸ್ಥಿತಿ ಶಾಂತವಾಗಿದೆ.
ಬೇತೂರು ರಸ್ತೆಯಲ್ಲಿ ಗಣಪತಿ ವಿಸರ್ಜನೆ ವೇಳೆ ಎರಡ

ದಾವಣಗೆರೆ : ಬೇತೂರು ಗಣೇಶ ವಿಸರ್ಜನೆ ವೇಳೆ ಹಳೆ ದಾವಣಗೆರೆಯಲ್ಲಿ ಉಂಟಾದ ಗಲಭೆ ಇಡೀ ಊರನ್ನು ವ್ಯಾಪಿಸಿದ್ದು, ಮಧ್ಯರಾತ್ರಿಯಲ್ಲಿಯೇ ಕಿಡಿಗೇಡಿಗಳ ಮನೆಗೆ ನುಗ್ಗಿದ ಪೊಲೀಸರು, ಕಿಡಿಗೇಡಿಗಳಿಗೆ ಒಬ್ಬರಾದ ನಂತರ ಒಬ್ಬರು ಬೆತ

ದಾವಣಗೆರೆ: ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಶೇ 64.73 ರಷ್ಟು ಖಾತೆದಾರರ ಆಧಾರ್

ದಾವಣಗೆರೆ: ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಗ್ರಾಮೀಣ ಪ್ರದೇಶದ ಜನರ ಜೀವನ ಕ್ರಮ ಅರಿಯುವುದರೊಂದಿಗೆ ಶಿಸ್ತು, ಭಾತೃತ್ವ, ಸಂಯಮ, ಸಮಯಪ್ರಜ್ಞೆ ಹಾಗೂ ನಾಯಕತ್ವ ಬೆಳೆಸಿಕೊಳ್ಳಬೇಕೆದು

ವಿಜಯಪುರ: ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ಜಿಲ್ಲೆಯ ಇಂಚಗೇರಿ ಗ್ರಾಮದ ಹೆಲಿಪ್ಯಾಡ್ ನಲ