
*ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೂ ₹50 ಲಕ್ಷ ಬಿಡುಗಡೆ!
ನೂತನ ಸಿಎಂ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರಕ್ಕೂ ಒಂದು ದಿನ ಮೊದಲೇ ಆರ್ಥಿಕ ಇಲಾಖೆಯು ವಿವಿಧ ಸಂಸ್ಥೆಗಳಿಗೆ ₹71.85 ಕೋಟಿ ಅನುದಾನ ಮಂಜೂರು ಮಾಡಿದೆ*.

ಗದಗ, ಮೇ.25 : ಐತಿಹಾಸಿಕ ಲಕ್ಕುಂಡಿಯಲ್ಲಿ ರಾಷ್ಟ್ರಕೂಟರ ಕಾಲದ 13 ಸಾಲುಗಳುಳ್ಳ ಶಾಸನವು ಪತ್ತೆಯಾಗಿದ್ದು ಕುತೂಹಲ ಮೂಡಿಸಿದೆ. ಸೋಮವಾರ ಲಕ್ಕುಂಡಿಯ ರಾಷ್ಟ್ರೀಯ ಹೆದ್ದಾರಿಯ ಬಲಗಡೆ ಇರುವ ಬಟ್ಟೂರ್ ಮತ್ತು ಕವಲೂರ ಅವರಿಗೆ ಸೇರಿದ ಹೊಲದ(ಜಮೀನ)

ಬೆಂಗಳೂರು:20: ಐತಿಹಾಸಿಕ ಲಕ್ಕುಂಡಿಯಲ್ಲಿರುವ ನೂರೊಂದು ಬಾವಿ ನೂರೊಂದು ದೇವಾಲಯಗಳನ್ನು ಶೀಘ್ರದಲ್ಲಿಯೇ ಸ್ಯಾಟಲೈಟ್ ಇಮೇಜಿಂಗ್ ಟೆಕ್ನಾಲಜಿಯ ಮೂಲಕ NIAS ಸಂಸ್ಥೆ (ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆ) ಸಹಕಾರದೊಂದಿಗೆ ಪತ್ತೆ ಹಚ್ಚಿ ದೇಶಕ್ಕೆ

ಬೆಂಗಳೂರು/ಗದಗ, ಮೇ 16: “ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಪುರಾತತ್ವ ವೈಭವವನ್ನು ಒಳಗೊಂಡಿರುವ ಲಕ್ಕುಂಡಿಯನ್ನು ದೇಶದ ಅಗ್ರ ಪುರಾತತ್ವ ಕೇಂದ್ರವನ್ನಾಗಿ ರೂಪಿಸುವ ದಿಸೆಯಲ್ಲಿ ಸಮಗ್ರ ಯೋಜನೆಗಳೊಂದಿಗೆ ಕಾರ್ಯನಿರ್ವಹಿಸಬೇಕು” ಎಂದು ಕಾನೂನು, ನ್

ಪ್ರಾಚ್ಯಾವಶೇಷ ಅನ್ವೇಷಣೆಯಲ್ಲಿ ಗುರುವಾರ ಲಕ್ಕುಂಡಿಯ ದುರ್ಗಾದೇವಿ ಕೆರೆಯಲ್ಲಿ ಅದ್ಭುತ ಈ ಎರಡು ಪ್ರಾಚ್ಯಾವಶೇಷಗಳು ಪತ್ತೆಯಾಗಿದ್ದು ಅದರಲ್ಲಿ
ಒಂದು ಸುಂದರವಾದ ಕಲಾತ್ಮಕತೆಯಿಂದ ಕೂಡಿದ ದೇವಾಲಯದ ಬಿಡಿ ಭಾಗಗಳಾಗಿವೆ. ಎರಡು ಭಾಗಗಳಲ್ಲೂ

ಗದಗ: ಬಿಜೆಪಿ ಕೈಗೊಂಬೆಯಾಗಿರುವ ಸಿಬಿಐ, ಇಡಿ, ಐಟಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೊಳ್ಳಿ ಇಟ್ಟಂತಾಗಿದೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಗದಗ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್

ಗದಗ : ಬಾಗಲಕೋಟೆಯ ವಿಧಾನಸಭೆಯ ಉಪ ಚುನಾವಣೆಯ ಸಭೆಯಲ್ಲಿ ಕುರುಬ ಸಮುದಾಯವನ್ನು ದೂರವಿಡಬೇಕು ಎಂದು ಹೇಳಿಕೆ ನೀಡಿರುವ ನರಗುಂದ ಶಾಸಕ ಸಿ.ಸಿ.ಪಾಟೀಲ ಅವರು ಶಾಸಕರಾಗಿ ಮುಂದುವರೆಯಲು ಯೋಗ್ಯರಲ್ಲ ವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು

ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಸತತವಾಗಿ ಮೂರನೇ ಬಾರಿಗೆ 'ಬನಹಟ್ಟಿ ಪ್ರೀಮಿಯರ್ ಲೀಗ್' ಆಯೋಜಿಸಿದ್ದು ಎಲ್ಲ ಸಿದ್ಧತೆಯೊಂದಿಗೆ ಕ್ರಿಕೆಟ್ ಲೀಗ್ ಪಂದ್ಯಾವಳಿ ಪ್ರಾರಂಭಿಸಲಾಗಿರುತ್ತದೆ, ಗ್ರಾಮದಲ್ಲಿರುವ ಯುವ ಕ್ರೀಡಾ ಪಟುಗಳಿಗೆ ಇದೊಂದ

ಗದಗ 14: ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದ ವತಿಯಿಂದ ದಿ. 14-04-2026 ರಂದು ಬೆಳಿಗ್ಗೆ 9-30ಕ್ಕೆ ಡಾ. ಬಿ.ಆರ್. ಅಂಬೇಡ್ಕರವರ 135ನೇ ಜಯಂತ್ಯೋತ್ಸವ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರವರ ಭಾವಚಿತ್ರಕ್ಕೆ ಗೌರವಪೂರ್ವಕವಾಗಿ ಪುಷ್ಪಾ

ಗದಗ: 2030ಕ್ಕೆ ಗದಗ ನಗರದಲ್ಲಿ ಸುಸಜ್ಜಿತವಾದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡಿ, ಅಲ್ಲಿ ರಣಜಿ ಪಂದ್ಯವನ್ನು ಆಯೋಜಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ