ಗದಗ: ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ 2019ನೇ ಬ್ಯಾಚ್,ನ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್ ನೇಮಿಸಿ ಸರ್ಕಾರ ಆದೇಶಿಸಿದೆ.
ಬೆಳಗಾವಿ ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ಕ
ಗದಗ್ ಬೆಟಗೇರಿ ನಗರಸಭೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಕಾರಿಯಪ್ಪ ಸರ್ಕಲ್ ಹಾಗೂ ಬಸವೇಶ್ವರ ಸರ್ಕಲ್ ಹತ್ತಿರದ ಪ್ಲಾಸ್ಟಿಕ್ ಮಾರಾಟಗಾರರ ಕಿರಾಣಿ ಮತ್ತು ಬೇಕರಿ ಅಂಗ
ಗದಗ: ಜು.7:
ಮುಂದಿನ ಒಂದು ತಿಂಗಳೊಳಗಾಗಿ ಶಾಲಾ ಮಕ್ಕಳ ಫೇಸ್ ರಿಡಿಂಗ್ ಹಾಜರಾತಿ ಪ್ರಕ್ರಿಯೆಗೆ ರಾಜ್ಯದಲ್ಲಿ ಚಾಲನೆ ನೀಡಲಾಗುವುದು ಎಂದು ಸಚಿವ ಎಸ್ ಮಧು ಬಂಗಾರಪ್ಪ ಅವರು ಹೇಳಿದರು.
ಗದಗ ನಗರದ ಜಿಲ್ಲಾಡಳಿತ ಭವನದ
ಗದಗ: ಮಠ ಮಂದಿರಗಳಲ್ಲಿ ಸೇವೆ ಮಾಡಲು ಇಷ್ಟು ದಿನ ಖಾಸಗಿ ಸಂಸ್ಥೆಗಳು,ರಾಜಕೀಯ ಮುಖಂಡರು, ಸಮಾಜ ಸೇವಕರು ತಮಗೆ ಇಷ್ಟವಾದ ದಿನದಂದು ಹೊಸ ರೀತಿಯಲ್ಲಿ ಮಠ ಮಂದಿರಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು ಆದರೆ ರಾಜ್ಯದಲ್ಲಿ ಮೊದಲ ಬಾರಿಗೆ ಮಂಗಳವಾರ ವಿಭಿ
ಬೆಂಗಳೂರು:
ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.1ರಂದು ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ
ಕೊಪ್ಪಳ: ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಹೇರಳವಾಗಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆಗೆ ಕಡಿವಾಣ ಹಾಕಿ ಎಂದು ಜಿಲ್ಲಾ ಬಿಜೆಪಿ ಘಟಕದ ನಿಯೋಗ ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಪ್ರತ್ಯೇಕವಾಗಿ ಭ
ಲಕ್ಷ್ಮೇಶ್ವರ: ಪಟ್ಟಣದ ತಾಲೂಕ ಆಡಳಿತ ಮತ್ತು ಪೊಲೀಸ್ ಠಾಣಾ ವತಿಯಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯಗಳ ವಿರೋಧಿ ದಿನಾಚರಣೆ ನಿಮಿತ್ಯ ಬೈಕ್ ರ್ಯಾಲಿ ಮೂಲಕ ಜನಜಾಗೃತಿ ಜಾಥಾ ನಡೆಸಿದರು.
ಇಂದಿನ ಯುವಕರು ತಮ್ಮ ಅತ್ಯಮೂಲ್ಯವಾದ ಜೀವನವನ್ನು
ಗದಗ: ಗದಗ್ ಪೊಲೀಸ್ ಉಪವಿಭಾಗ ವತಿಯಿಂದ ಮಾನ್ಯ ಶ್ರೀ ಮುರ್ತುಜ್ ಖಾದ್ರಿ ಡಿ ಎಸ್ ಪಿ ಗದಗ್ ರವರ ನೇತೃತ್ವದಲ್ಲಿ ಸಿಪಿಐ ಶ್ರೀ ಧೀರಜ್ ಸಿಂದೆ. ಪಿ. ಐ. ಶ್ರೀ ಸಿದ್ದರಾಮೇಶ್ವರ ಗಡೆದ ಲಾಲಾಸಾಬ್ ಜೂಲಕಟ್ಟಿ ಹಾಗೂ ಪಿಎಸ್ಐ ಇತರೆ ಅಧಿಕಾರಿಗಳು
ಮನುಷ್ಯನ ಜೀವನ ಅತ್ಯಮೂಲ್ಯವಾಗಿದ್ದು ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ಜೀವನವೇ ಹಾಳಾಗುತ್ತದೆ. ಇದು ಕೇವಲ ವ್ಯಕ್ತಿ, ಕುಟುಂಬ ಸಮಾಜಕ್ಕಷ್ಟೇ ಅಲ್ಲದೇ ಇಡೀ ಮನುಕುಲದ ಮೇಲೆ ಕೆಟ್ಟ ಪರಿಣಾಮ ಬೀ