
ನಾಳೆ ಪಿ. ಎನ್. ಗಾಡ್ಗಿಲ್ & ಸನ್ಸ್ ವತಿಯಿಂದ ಚಿತ್ರಕಲ ಸ್ಪರ್ಧೆ ಚಿರಂಜೀವಿ ಮೆಥೋಡಿಸ್ಟ ಆಂಗ್ಲ ಕನ್ನಡ ಮಾಧ್ಯಮ ಪ್ರೌಢ ಶಾಲೆ ಯಾದಗಿರಿಯಲ್ಲಿ

ಯಾದಗಿರಿ..
ವರದಿ. ಸುಧೀರ್ ಕೋಟಿ ಎಸ್. ಕೆ.
ವ್ಯಕ್ತಿಯೋರ್ವ ತನ್ನ ಮಕ್ಕಳನ್ನೇ ಕೊಂದು ಹಾಕಿದ
ನಾಗರಿಕ ಸಮಾಜವೇ ತಲೆತಗ್ಗಿಸುವ ಘಟನೆ ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದ ದುಗನೂರ್ ಹಟ

ಇಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ಇನ್ನೂ ಅವರ ಪಾರ್ಥಿವ ಶರೀರವನ್ನ
-1746963347618.jpeg&w=640&q=75)
ಕಲಬುರಗಿ: ಮೇ. ೧೦- ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಯುದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಆಹಾರ ಉತ್ಪನ್ನಗಳ ಕೃತಕ ಅಭಾವ ಸೃಷ್ಟಿ, ಅನಗತ್ಯ ಬೆಲೆ ಹೆಚ್ಚಳದ ಕುರಿತು ಜಿಲ್ಲಾ ಮಟ್ಟದಲ್ಲಿ ಅವಲೋಕಿ
-1746777391721.jpg&w=640&q=75)
ಮಲ್ಲಮ್ಮ ನುಡಿ ವಾರ್ತೆ
ಕಲಬುರಗಿ,ಮೇ.08 ಜಿಲ್ಲಾ ಮಾದಿಗ ಸಮಾಜ ಕಲಬುರಗಿಯ ಮುಖಂಡರಾದ ಶ್ರೀ ರಾಜು ಆರ್. ವಾಡೇಕರ್ ರವರು ಇಂದು ಕರೆದ ಪತ್ರಿಕಾಗೊಷ್ಠಿಗೆ ಮಾತನಾಡಿದರು
ಪರಿಶಿಷ್ಟ ಜಾತಿ ಒಳಮಿಸಲಾತಿಗಾಗಿ

ಕಲ್ಬುರ್ಗಿ..ದಲಿತ ಸಂಘರ್ಷ ಸಮಿತಿ ವತಿಯಿಂದ
ವಿಶ್ವವಿದ್ಯಾಲಯಕ್ಕೆ ಉನ್ನತ ಶಿಕ್ಷಣ ಗುಣಮಟ್ಟ ಹೆಚ್ಚಿಸುವುದು ಹಾಗೂ ಮೂಲ ಸೌಕರ್ಯಗಳಿಂದ ಬಳಲುತ್ತಿರುವ, ಬೋಧಕ ಸಿಬ್ಬಂದಿಯ ಕೊರತೆಯ ಬಗ್ಗೆ ಗಮನ ಹರಿಸದೇ ವಿಶ್ವವಿದ್ಯಾಲಯಕ್ಕೆ

ಮಲ್ಲಮ್ಮ ನುಡಿ ವಾರ್ತೆ
ಅಫಜಲಪುರ: ಕೇಂದ್ರ ಸರ್ಕಾರ 2025,,26ನೇ ಸಾಲಿಗೆ ಕಬ್ಬಿನ ಬೆಲೆ ಕೇವಲ ಒಂದು ಕ್ವಿಂಟಲ್ ಗೆ 15 ರೂಪಾಯಿ ನಿಗದಿ ಮಾಡಿ 10, ಪೈಂಟ್ 25 ಸಕ್ಕರೆ ಇಳುವರಿ ಬರುವ ಮಾನದಂಡಕ್ಕೆ ಪ್ರತಿ ಟನ್ ಕಬ್ಬಿಗೆ ಕಟೌವು ಮತ
-1745382746841.jpeg&w=640&q=75)
ಕಲಬುರಗಿ,ಏ.೨೨.(ಕರ್ನಾಟಕ ವಾರ್ತೆ)-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಹಾಗೂ ಅರೇ ಅಲೆಮಾರಿ ಜನರ ಕಲ್ಯಾಣಕ್ಕೆ ಸರ್ಕಾರ ಹತ್ತಾರು ಯೋಜನೆ ರೂಪಿಸಿದ್ದು, ಇದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಜವಾಬ್ದಾರಿ ಸಮಾಜ ಕಲ್ಯಾಣ

ಯಾದಗಿರಿ: ಆರ್ಥಿಕ ಸ್ವಾತಂತ್ರಕ್ಕೆ ಸಹಕಾರಿ ಕ್ಷೇತ್ರವೇ ಹೆಬ್ಬಾಗಿಲು. ಪತ್ರಕರ್ತರ ಆರ್ಥಿಕ ಸುಧಾರಣೆಯಲ್ಲಿ ಸಹಕಾರ ಸಂಘ ಪ್ರಮುಖವಾದ ಪಾತ್ರ ನಿರ್ವಹಿಸುತ್ತದೆ.ಇದನ್ನು ಮನಗಂಡು ಸಹಕಾರಿ ಸಂಘ ಸ್ಥಾಪಿಸಲಾಗುತ್ತದೆ ಎಂದು ಜಿಲ್ಲಾ