ಕೋಲಾರ:- ಶಾರ್ಟ್ ಸರ್ಕ್ಯೂಟ್ನಿಂದಾಗಿ ಕಾಣಿಸಿಕೊಂಡ ಬೆಂಕಿಯಿ0ದಾಗಿ ಸೋಫಾ-ಕುಶನ್ ಗೋದಾಮುಗಳು ಹಾಗೂ ಪ್ಲಾಸ್ಟಿಕ್ ಕಾರ್ಖಾನೆ ಸಂಪೂರ್ಣ ಭಸ್ಮವಾಗಿರುವ ಘಟನೆ ನಗರದ ಅರಹಳ್ಳಿ ರಸ್ತೆಯಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಮಧ್ಯಾಹ್ನ 2
ಬಂಗಾರಪೇಟೆ: ತಾಲ್ಲೂಕಿನ ಡಿ.ಕೆ.ಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸರಹೊಸಹಳ್ಳಿ ಅಂಗನವಾಡಿ ಕೇಂದ್ರದ ಮೇಲ್ಚಾವಣಿ ದಿಡೀರ್ ಕುಸಿತಗೊಂಡಿದ್ದು,ಅವಶೇಷಗಳ ಅಡಿಯಲ್ಲಿ ಸಿಲುಕಿದ ಮಕ್ಕಳು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಪಾಯದಿಂದ ಪಾರಾಗಿರುವ
ಕೋಲಾರ: 7ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟು, ಮೆಡಿಕಲ್ ಶಾಪ್, ಮಾರ್ಟ್ಗಳಲ್ಲಿ ಸರಣಿ ಕಳ್ಳತನ ಮಾಡಿ ಕಳ್ಳರು ಪರಾರಿಯಾಗಿರುವ ಘಟನೆ ಕೋಲಾರ ನಗರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಕೋಲಾರ ನಗರದ ಡೂಂ ಲೈಟ್ ವೃತ್ತ,
ಮಲ್ಲಮ್ಮ ನುಡಿ ವಾರ್ತೆ
ಕೋಲಾರ : ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಬಂದು ಮುರುಡೇಶ್ವರದ ಸಮುದ್ರದಲ್ಲಿ ಮುಳುಗಿ ಕಣ್ಮರೆಯಾಗಿರುವ ಕೋಲಾರದ ಮುಳಬಾಗಿಲು ತಾಲ್ಲೂಕಿನ ಎಂ.ಕೊತ್ತೂರು ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೂವರು ವಿದ್ಯ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರಕ್ಕಾಗಿ ರಾಜ್ಯಾದ್ಯಂತ ಕನ್ನಡ ಜ್ಯೋತಿ ರಥಯಾತ್ರೆ ಸಂಚಾರ. ಡಿ.ಎನ್. ಕೃಷ್ಣಾರೆಡ್ಡಿ.
ಬಾಗೇಪಲ್ಲಿ:- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ 87ನೇ