
ಮಂಡ್ಯ: ನೀರು ಬಳಕೆದಾರರ ಸಹಕಾರ ಸಂಘಗಳು ಕಡೇ ಭಾಗದ ರೈತನಿಗೆ ನೀರು ತಲುಪಿಸುವಲ್ಲಿ ಮಹತ್ತರ ಪಾತ್ರ ವಹಿಸಿಲಿ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ತಿಳಿಸಿದರು.
ಕೆ.ಆರ್.ಎಸ್. ಮತ್ತು ಹೇಮಾವತಿ ಜಲಾಶಯಗಳ ಯೋಜನಾ ಮಟ್ಟದ ನೀರು

ಮಂಡ್ಯ:- ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ವತಿಯಿಂದ ಡಿಸೆಂಬರ್ 5 ರಿಂದ 7 ರವರೆಗೂ ನಡೆಯಲಿರುವ ಕೃಷಿ ಮೇಳ 2025 ಅನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಹೇಳಿದ್ದಾರೆ.
ಕೃಷಿ ಮೇ

ಮಂಡ್ಯ :- ವಿಕಲಚೇತನರನ್ನಲ್ಲಿ ವಿಶೇಷವಾದ ಚೈತನ್ಯ ಮತ್ತು ಚೇತನ ಇರುವುದರಿಂದ ಅವರನ್ನು ವಿಶೇಷಚೇನರು ಎಂದು ಕರೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅ

20 ಮಂದಿ ಸದಸ್ಯ ಬಲವುಳ್ಳ ಸೂನಗಹಳ್ಳಿ ಗ್ರಾಮ ಪಂಚಾಯಿತಿ ಯಲ್ಲಿ ಹಿಂದಿನ ಅಧ್ಯಕ್ಷ ರವಿಕುಮಾರ್ ಅವರ ರಾಜೀನಾಮೆ ಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆಯಿತು.ಚುನಾವಣೆಯಲ್ಲಿ ಪ್ರಶಾಂತ್ ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿ

ಮಳವಳ್ಳಿ: ಪಿ ಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿಕ್ಕೆರೆ ಶಾಲೆಯು ಜಿಲ್ಲೆಗೆ ಮಾದರಿಯಾಗಿದ್ದು ಮಂಡ್ಯ ಜಿಲ್ಲೆಯಲ್ಲಿ ಒಟ್ಟು ಒಂಬತ್ತು ಪಿಎಂ ಶ್ರೀ ಶಾಲೆಗಳಿದ್ದು ಅದರಲ್ಲಿ ಮಿಕ್ಕೆರೆ ಶಾಲೆಯನ್ನು ಉತ್ತಮ ಶಾಲೆ ಎಂದು ಆಯ

ಮೇಗಳಾಪುರ ಶಾಲೆಗೆ ಸಮವಸ್ತç, ಡ್ರಂ ಸೆಟ್ ಕೊಡುಗೆ ನೀಡಿದ ದಾನಿಗಳು
ಮಳವಳ್ಳಿ:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಗಳಪುರ ಶಾಲೆಯಲ್ಲಿ ಪೋಷಕರು ಹಾಗೂ ಶಿಕ್ಷಕರು ೭೬ನೇ ಗಣರಾಜ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಗ್

ಜ.10 ರಂದು ಮದ್ದೂರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ
19 ಕೆರೆಗಳಿಗೆ ನೀರು ತುಂಬಿಸಿದ್ದಕ್ಕೆ ಚಾಕನಕೆರೆಗೆ ಬಾಗಿನ ಸಮರ್ಪಣೆ
ನವದೆಹಲಿ: ಮದ್ದೂರು ವಿಧಾನಸಭೆ ಕ್ಷೇತ್ರದ 19 ಕೆರೆಗಳಿಗೆ

ನಾಗಮಂಗಲ: ಸಾಲಾದ್ರಿ ಶ್ರೀ ಕ್ಷೇತ್ರ ಕೋಟೆ ಬೆಟ್ಟದ ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ 18ನೇ ವರ್ಷದ ವೈಕುಂಠ ಏಕಾದಶಿ ಅದ್ದೂರಿ ಕಾರ್ಯಕ್ರಮ ಜರುಗಲಿದೆ.
ನಾಗಮಂಗಲ ತಾಲೂಕು ದೇವಲಾಪುರ ಹೋಬಳಿಯ ಶ್ರೀ

ಮಂಡ್ಯ: ದೇಸಿ ಗೋ ತಳಿಗಳ ಬಗ್ಗೆ ಪ್ರಚಾರ ನೀಡುವ ಸಲುವಾಗಿ ರಾಜ್ಯದಲ್ಲಿ ನಂದಿ ರಥಯಾತ್ರೆ ನಡೆಯುತ್ತಿದ್ದು, ಮಾಚ್ ೦೩, ೦೪, ೦೫ರಂದು ಮಂಡ್ಯ ಜಿಲ್ಲೆಯಲ್ಲಿ ಯಾತ್ರೆ ಸಂಚರಿಸಲಿದೆ. ಇದರ ಅಂಗವಾಗಿ ಜನವರಿ ೧೨ರಂದು ಸಂಜೆ ೦೪ಕ್ಕೆ ನಾಗಮಂಗಲ ತಾಲೂಕಿನ

ಮಂಡ್ಯ: ಭತ್ತ ಖರೀದಿ ಕೇಂದ್ರವನ್ನು ಶೀಘ್ರವಾಗಿ ತೆರೆಯದೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತದ ಧೋರಣೆ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಬಳಿ ಪ್ರತಿಭಟನೆ ಮಾಡಿದರು.
ಜಿಲ