
ಕುರುಡಿ: ಇಲ್ಲಿನ ಗುಡ್ ಶಫರ್ಡ್ ಶಾಲೆಯಲ್ಲಿ 2025-26ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭವು ಸಂಭ್ರಮ ಹಾಗೂ ಸಡಗರದಿಂದ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಯಚೂರಿನ ಡಿಡಿ

ಬಳ್ಳಾರಿ ಜೂನ್ 25 : ಇದೇ ಡಿಸೆಂಬರ್ ನಲ್ಲಿ ಬಳ್ಳಾರಿ ನಗರದಲ್ಲಿ ಜರುಗುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಯಶಸ್ವಿಗೊಳಿಸಲು ಬಳ್ಳಾರಿ ನಗರದ ರಸ್ತೆಯ ತಗ್ಗು ಗುಂಡಿಗಳನ್ನು ಮುಚ್ಚಿ ಎಲ್ಲಾ ವ್ಯವಸ್ಥೆಯನ್ನು ಕಲ್ಪಿಸುವ

ಬಳ್ಳಾರಿ ಜೂನ್ 25. ಯಾವುದೇ ಕೈಗಾರಿಕೆ ಅಥವಾ ಕಾರ್ಖಾನೆ ಸ್ಥಾಪನೆಯ ಸಂದರ್ಭದಲ್ಲಿ ಜಮೀನು ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಜಮೀನು ಮಾಲೀಕರಿಗೆ ಪರಿಹಾರ ಮತ್ತು ಉದ್ಯೋಗ ನೀಡಬೇಕೆಂಬ ನಿಯಮವಿದೆ, ಈ ರೀತಿಯಾಗಿ ಜೆ ಎಸ್ ಡಬ್ಲ್ಯೂ ಕಾರ್ಖಾನೆ ನಮ್ಮ

ಬಳ್ಳಾರಿ, ಜೂ.25: ಗಡಿಗಿ ಚನ್ನಪ್ಪ ವೃತ್ತದ ಕಾಮಗಾರಿಯನ್ನು ಅತ್ಯಂತ ಉತ್ತಮ ಗುಣಮಟ್ಟದಿಂದ ನಿರ್ಮಾಣ ಮಾಡಲಾಗುತ್ತಿರುವುದರಿಂದ ವಿಳಂಬ ಆಗುತ್ತಿದೆ ವಿನಹ ಬೇರೆ ಯಾವ ಕಾರಣಗಳಿಲ್ಲ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
<ಬಳ್ಳಾರಿ ಜೂನ್ 20: ಬಳ್ಳಾರಿ ಜಿಲ್ಲಾ ಹಾಗೂ ಬಳ್ಳಾರಿ ತಾಲ್ಲೂಕಿನ ಪ್ರಮುಖ ಬೆಳೆಯು ಜೋಳವಾಗಿದ್ದು, ಸದರಿ ಜೋಳವು ಡಿಸೆಂಬರ್ ಅಥವಾ ಜನವರಿಯಲ್ಲಿ ಕಟಾವುಗೊಂಡು ರೈತರು ತಾವುಗಳು ಬೆಳದಿರುವ ಬೆಳೆಗಳನ್ನು ಮನೆಯ ಮುಂದುಗಡೆ ಹಾಕಿಕೊಂಡಿರುತ್ತಾರೆ.
-1750661181751.jpg&w=640&q=75)
ಬಳ್ಳಾರಿ,ಜೂ.20: ನಗರದ ಬೆಂಗಳೂರಿನ ಕೃಷಿ ಇಲಾಖೆಯಲ್ಲಿ ಶರಣಪ್ಪ ಮುದಗಲ್ ಅವರು ಸಹಾಯಕ ನಿರ್ದೇಶಕರಾಗಿ ಇತ್ತೀಚೆಗೆ ಅಧಿಕಾರವನ್ನು ಸ್ವೀಕರಿಸಿದ್ದಾರೆ.
ಈ ಸಮಾರಂಭದಲ್ಲಿ ಬಳ್ಳಾರಿ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿ

ಬಳ್ಳಾರಿ ಜೂನ್ 20. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮಹೇಶ್ ಜೋಶಿ ಅವರು ಈಗಾಗಲೇ ಅನೇಕ ಆರ್ಥಿಕ ಅಶಿಸ್ತು ಮತ್ತು ಸರ್ವಾಧಿಕಾರದ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದ್ದು, ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯ

ರಾಯಚೂರು,ಜೂ ೧೫- ಜಿಲ್ಲೆಯ ದೇವದರ್ಗ ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ
ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ ಅಕ್ರಮ ಪ್ರಕರಣವನ್ನು ಸಿಬಿಐ ತನಿಖೆಗೆವಹಿಸಿ ತಪ್ಪಿತಸ್ಥ ಎಲ್ಲಾ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸ

ಲಿಂಗಸೂಗೂರು ಮೇ 10:- ಮಸ್ಕಿ ತಾಲೂಕಿನ ಮೆದಿಕಿನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಪ್ರಯೋಗ ಶಾಲಾ ತಂತ್ರಜ್ಞ, ಮಂಜುನಾಥ ಇವರ ಅನುಮಾನಾಸ್ಪದ ಸಾವನ್ನು ಸೂಕ್ತ ತನಿಖೆ ಮಾಡಿ, ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು

ಮಲ್ಲಮ್ಮ ನುಡಿ ವಾರ್ತೆ
ಲಿಂಗಸುಗೂರು:
ಮಂಗಳವಾರ ಸಂಜೆ ನಮಾಜ್ ನಂತರ ನೂರಾನಿ ಮಸ್ಜಿದ್ ನಲ್ಲಿ ಅಬಿದ ಅಲಿ ಜೆಇ ಇವರು ಹಜ್ ಯಾತ್ರೆ ಕೈಗೊಂಡ ಮುಖಂಡರಿಗೆ ಸನ್ಮಾನ ಕ