
ಚಡಚಣ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಹಾಗೂ ಷಡ್ಯಂತ್ರದ ವಿರುದ್ಧ ‘ಧರ್ಮದ ಉಳಿವಿಗಾಗಿ ಧರ್ಮ ಯುದ್ಧ’ ಎಂಬ ಘೊಷಣೆಯೊಂದಿಗೆ ನೂರಾರು ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಬೃಹತ್ ಪ್ರತಿಭಟನ

ಚಡಚಣ : ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಹಾಗೂ ಕರ್ನಾಟಕ ರಾಜ್ಯ ಛಾಯಾಚಿತ್ರ ಗ್ರಾಹಕರ ಸಂಘದ ಸಹಯೋಗದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆಯ ಕಾರ್ಯಕ್ರಮವನ್ನು ವಿಜಯಪುರದ ಕಂದಗಲ್ಲ ಶ್ರೀ ಹಣುಮಂತರಾಯ ರಂಗಮ0ದಿರದಲ್

ಚಡಚಣ:ಪಟ್ಟಣದ ವಿದ್ಯಾ ಕಲ್ಯಾಣಶೆಟ್ಟಿ ಅವರು ರಾಜ್ಯ ಮಟ್ಟದ ಬಸವ ಚೇತನ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ ಎಂದು ಅಮ್ಮ ಫೌಂಡೆಷನ ಸಂಚಾಲಕರಾದ ಕಬೂಲ್ ಕೊಕಟನೂರ ಮತ್ತು ಕಾರ್ಯದರ್ಶಿಗಳಾದ ಎಚ್ ಆರ್ ಕೊಕಟನೂರ ಪ್ರಕಟಿಸಿದ್ದಾರೆ.

ಚಡಚಣ; ಚಡಚಣ ಪಟ್ಟಣದಲ್ಲಿ ಮಣ್ಣೆತ್ತಿನ ಅಮಾವಾಸ್ಯೆಯ ನಿಮಿತ್ಯ ರೈತ ರಮೇಶ ಮಲ್ಲಾಡಿ ಅವರ ತೋಟದ ಮನೆಯಲ್ಲಿ ಅವರ ಮಕ್ಕಳಾದ ವೀರಾಟ ಮತ್ತು ಸಾಮ್ರಾಟ ಅವರು ಸಂಭ್ರಮದಿAದ ಜೋಡೆತ್ತುಗಳನ್ನು ಕೈಯಾರೆ ತಯಾರಿಸಿ ಪೂಜೆ ಸಲ್ಲಿಸುವ ದ

ವರದಿ:ರಾಜಶೇಖರ ಡೋಣಜಮಠ.
ಚಡಚಣ;ಬ್ರೀಟಿಷರ ಕಾಲದ ೧೮೪೫ ರಲ್ಲಿ ಪ್ರಾರಂಭವಾಗಿರುವ ಚಡಚಣದ ಹಿರಿಯ ಪ್ರಾಥಮಿಕ ಶಾಲೆ,ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣದೊಂದಿಗೆ ನೈತಿಕ ಮೌಲ್ಯಗಳನ್ನು ಕಲಿಸುತ್ತ

ಚಡಚಣ: ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಂ-೨ ಮರಡಿಯಲ್ಲಿ ಮಂಗಳವಾರ ಅನೇಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆ ಅಡಿಯಲ್ಲಿ ಶಾಲೆಯ ಮಕ್ಕಳಿಗೆ ಹಿಮೋಗ್ಲೋಬಿನ್(ರಕ್ತ) ತಪಾಸಣೆ ಮಾಡಲಾಯಿತು.
ಈ

ಚಡಚಣ;ಲೋಕೋಪಯೋಗಿ ಇಲಾಖೆ ಉಪ-ವಿಭಾಗ ಇಂಡಿ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ,
ಚಡಚಣ ಹಾವಿನಾಳ ಹತ್ತಳ್ಳಿ ಲೋಣಿ ಬಿ.ಕೆ ಯಿಂದ ರಾಜ್ಯ ಹೆದ್ದಾರಿ ೪೧ಕ್ಕೆ ಕೂಡುವ ರಸ್ತೆ ಕಿ,ಮೀ ೨.೦೦ ರಿಂದ ೩.೦೦ ವರೆಗೆ ರಸ್

ಚಡಚಣ;ಧಾರವಾಡ-ನಾಟ್ಯ ಸ್ಫೂರ್ತಿ ಆರ್ಟ್ & ಕಲ್ಬರಲ್ ಅಕಾಡೆಮಿ ಧಾರವಾಡ ಇದರ ೧೫ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಮಟ್ಟದ ಬಸವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಕನ್ನಡ, ನಾಡು-ನುಡಿ, ಜಲ, ಸಾಹಿತ್ಯ,ಸಾಂಸ್ಕೃತಿಕ

ಚಡಚಣ ಃ ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಕಾರಹುಣ್ಣಿಮೆ ವಿಶೇಷ ಎತ್ತುಗಳ ಕರಿ ಹರಿಯುವ ಕಾರ್ಯಕ್ರಮ ಬುಧವಾರ ಸಂಜೆ ೪.೦೦ ಗಂಟೆಗೆ ಸಡಗರದಿಂದ ಜರುಗಿತು.
ಮುಂಗಾರು ಆರಂಭದ ಮೊದಲ ಹಬ್

ಚಡಚಣ : ಸತ್ಪçಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಹೊಂದಿರುವ ಶಿಕ್ಷಕವೃಂದ ಈ ಸಮಾಜದ ಸರ್ವಶ್ರೇಷ್ಠ ವ್ಯಕ್ತಿ ಅಂತಹ ಶಿಕ್ಷಕರಿಗೆ ನಿವೃತ್ತಿ ಎಂಬುದಿಲ್ಲ. ಇವರು ಸಮಾಜಕ್ಕೆ ಸದಾ ಮಾರ್ಗದರ್ಶಕರಾಗಿರುತ್ತಾರೆ ಎಂದು ಇಂಡಿ