
ನಾಳಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಶುಭಕೋರುವವರು ಯಾದಗಿರಿ ವಿಧಾನ ಸಭಾ ಕ್ಷೇತ್ರ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು

ಚಿತ್ತಾಪೂರ ಮತಕ್ಷೇತ್ರದ ಮುತ್ತಗಾ ಗ್ರಾಮದಲ್ಲಿ ಕೂಲಿ ಸಮಾಜದ ಮಹಾ ಶರಣ, ನಿಜಶರಣ ಅಂಬಿಗರ ಚೌಡಯ್ಯನ ಮೂರ್ತಿಗೆ ಅಪಮಾನ ಮಾಡಿದವರನ್ನು ಬಂಧಿಸುವಂತೆ ಹಲವು ಭಾರಿ ಒತ್ತಾಯ ಮಾಡಿದರೂ ಯಾವುದೇ ಕ್ರಮಕೈಗೊಳ್ಳದೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿ

ಮೂರ್ತಿಗೆ ಅವಮಾನ ಮಾಡಿದವರಿಗೆ ಗಡಿಪಾರು ಮಾಡಿ ಮಲ್ಲು ಪೂಜಾರಿ
ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮುತಗಾ ಗ್ರಾಮದಲ್ಲಿ ಶರಣಸಾಹಿತ್ಯದ ಶ್ರೇಷ್ಠ ಶರಣ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಗೆ ಭಗ್ನ ಮಾಡಿರುವುದು ಖ

ಬಿಜೆಪಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಅವರ ಹುಟ್ಟು ಹಬ್ಬದ ಪ್ರಯುಕ್ತ ಪೆನ್ನು ನೋಟ್ ಬುಕ್ಸ್ ಮತ್ತು ಕಂಪಸ್ ಬಾಕ್ಸ್ ವಿತರಣೆ.
ಯಾದಗಿರ ಮತಕ್ಷೇತ್ರದ ಬಿಜೆಪಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ ಅವರ ಜನ್ಮದಿನಾಚರಣೆಯ ಅಂಗವಾಗಿ ಅಭಿಮ

ಯಾದಗಿರಿ: ಸತತ ಮಳೆಯಿಂದಾಗಿ ಜಿಲ್ಲೆಯಾದ್ಯಂತ ರೈತರು ಬೆಳೆದ ಬೆಳೆಗಳು ನೀರಲ್ಲಿ ನಿಂದು ಅಪಾರ ಹಾನಿಯಾಗಿದ್ದು ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕು. ತ್ವರಿತವಾಗಿ ಜಂಟಿ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ವಿತರಣೆಗೆ ಕ್ರಮ ಕೈಗ

ಮಾಧ್ವಾರದಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ನೂತನ ಶಾಖೆ ಉದ್ಘಾಟಿಸಿದ ಶಾಸಕ ಕಂದಕೂರ
ಗುರುಮಠಕಲ್ ಮತಕ್ಷೇತ್ರದ ಮಾಧ್ವಾರದಂತಹ ಗ್ರಾಮೀಣ ಭಾಗದಲ್ಲಿ ಹೆಚ್ ಡಿಎಫ್ ಸಿ ಬ್ಯಾಂಕ್ ತನ್ನ ಶಾಖೆಯನ್ನು ಆರಂಭಿಸಿದ್ದು, ಸ್ವಾಗತಾರ್ಹ ಈ

ಹೆಸರು ಬೆಳೆಗಳಿಗೆ ಅಲ್ಲಲ್ಲಿ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ರೈತರು ಇದರ ತಡೆಗೆ ಕೃಷಿ ಇಲಾಖೆ ಸೂಚಿಸಿದ ನಿರ್ವಹಣಾ ಕ್ರಮಗಳನ್ನು ಪಾಲಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ. ಹೇಳಿದ್ದಾರೆ.

ಕೇಂದ್ರ ಸರ್ಕಾರ ಇತ್ತೀಚೆಗೆ ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಮಸೂದೆ 2025 ಅನ್ನು ಬಲವಾಗಿ ವಿರೋಧಿಸಲು ಈ ಶಾಂತಿಯುತ ಪ್ರದರ್ಶನವನ್ನು ನಡೆಸಲಾಯಿತು. ಸಂಸತ್ತಿನಲ್ಲಿ ತಡರಾತ್ರಿ 3:30 ರ ಸುಮಾರಿಗೆ ವಿವಾದಾತ್ಮಕವಾಗಿ ಅಂಗೀಕರಿಸಲ್ಪಟ್ಟ ಮಸೂದೆ

ನಿಜವಾದ ಫಲಾನುಭವಿಗಳಿಗೆ ಯಾವುದೇ ತೊಂದರೆ ಮಾಡುವುದಿಲ್ಲ, ಅಕ್ರಮವಾಗಿ ಆಶ್ರಯ ನಿವೇಶನವನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿ ಮಾರಾಟ ಮಾಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಾಗುವುದು, ಇದರಲ್ಲಿ ಯಾವುದೇ ಮುಲಾಜಿ ಇಲ್ಲವೆಂದು ಸ್ಥಳದಲ್ಲಿದ
-1750665930245.jpeg&w=640&q=75)
ಸುರಪುರ: ಪೂರ್ವ ಕಾಲದಿಂದಲು ಆಚರಣೆಯಲ್ಲಿರುವ ಯೋಗ ಪದ್ದತಿ ಇತ್ತಿಚಿಗೆ ಹೆಚ್ಚು ಪ್ರಚಾರಪಡೆದಿದ್ದು ಯೋಗ ಕೈಗೊಳ್ಳುವುದರಿಂದ ರೋಗಮುಕ್ತವಾಗಿ ಬದುಕಬಹುದು ಎಂದು ಸಗರನಾಡು ಯುವಕ ಸಂಘದ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು.