ಮಲ್ಲಮ್ಮ ನುಡಿ ವಾರ್ತೆ
ಭಾಲ್ಕಿ: ಕೇರಳ ರಾಜ್ಯದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಮಾಡುವ ಅತ್ಯುನ್ನತ ಗೌರವ ಬಸವರತ್ನ ಪುರಸ್ಕಾರಕ್ಕೆ ಮಾಜಿ ಸಾರಿಗೆ ಸಚಿವ, ಲೋಕನಾಯಕ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ಅವರನ್
ಬೀದರ. ಏ. 25 :- ಬೆಂಗಳೂರಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ಬಸವ ಜಯಂತಿ ದಿನದಂದೇ ಪಂಚಾಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವುದನ್ನು ವಿರೋಧಿಸಿ ಜಿಲ್ಲೆಯ ಮಠಾಧೀಶರು ಹಾಗೂ ಬಸವ ಪರ ಸಂಘಟನೆಗಳಿಂದ ಏಪ್ರಿಲ್ 26 ರಂದು ನಗರದಲ್ಲಿ ಪ್
ಮಲ್ಲಮ್ಮ ನುಡಿ ವಾರ್ತೆ
ಬಾಗಲಕೋಟೆ,ಏ.25-ಜಿಲ್ಲಾ ಕೇಂದ್ರ ಬಾಗಲಕೋಟೆಗೆ ಹತ್ತಿರವಿರುವ ಗದ್ದನಕೇರಿ ಕ್ರಾಸ್ ವಲಯ ದಿನೇ ದಿನೇ ಬೆಳೆಯುತ್ತಿದ್ದು ಅದರ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಬೀಳಗಿ ಶಾಸಕ ಹಾಗೂ ಹಟ್ಟಿ
ಬೀದರ. ಏ. 25 :- 'ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು. ದೂರು ಬಂದ ಕಡೆಗಳಲ್ಲಿ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು' ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಸೂಚಿಸಿದರು.
ಬೀದರ್ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ
ಮಲ್ಲಮ್ಮ ನುಡಿ ವಾರ್ತೆ
ಕೊಪ್ಪಳ : ಡಾ. ರಾಜ್ಕುಮಾರ್ ರವರು ಕೇವಲ ಕಲಾವಿಧರಾಗಿ ಹಾಗೂ ಕನ್ನಡ ಕಲಾ ಅರಾಧಕರಾಗಿ ಉಳಿಯದೇ ಅವರು ಕನ್ನಡ ಭಾಷಾಭಿಮಾನವನ್ನು ಬೆಳೆಸಿದ್ದರು ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾದ ಸಾವಿತ್ರಿ ಮ
ಬೀದರ. ಏ. 25 :- ಕರ್ನಾಟಕ ಜಾನಪದ ಅಕಾಡೆಮಿ ಕೇಂದ್ರ ಕಛೇರಿಯಲ್ಲಿ ಇತ್ತಿಚೆಗೆ ನಡೆದ ಸಭೆಯಲ್ಲಿ ಸರ್ವಸದಸ್ಯರ ನಿರ್ಣಯದಂತೆ 2025-2026ನೇ ಸಾಲಿನ ಸ್ಥಾಯಿ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ರಜಿಸ್ಟರ
ತಾಳಿಕೋಟಿ: ಪಟ್ಟಣದ ಶ್ರೀ ವಿರಕ್ತೇಶ್ವರ ಭರತನಾಟ್ಯ ಸಂಸ್ಥೆ ತಾಳಿಕೋಟಿ ತನ್ನ 6ನೇ ವಾರ್ಷಿಕೋತ್ಸವದ ಅಂಗವಾಗಿ ಕನ್ನಡ ನಾಡಿನ ನೆಲ,ಜಲ, ಭಾಷೆ,ಸಾಹಿತ್ಯ,ಸಂಗೀತ, ನೃತ್ಯ, ಶಿಕ್ಷಣ,ಮಾದ್ಯಮ,ಚಿತ್ರಕಲೆ, ಸಮಾಜ ಸೇವೆ, ರಂಗಭೂಮಿ, ಕ್ರೀಡೆ,ವೈದ್ಯಕೀಯ
ಮಲ್ಲಮ್ಮ ನುಡಿ ವಾರ್ತೆ
ಬಾಗಲಕೋಟೆ,ಏ.25-ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಾಗೂ ಯಶಸ್ವಿಗೊಳಿಸಲು ಮುಖ್ಯ ಮಾರ್ಗವೆಂದರೆ ಗ್ರಾಮಮಟ್ಟದಲ್ಲಿ ಯೋಜನೆಗಳ ಕುರಿತು ಪ್ರಚಾರ ಮಾಡುವುದಾಗಿದೆ ಎಂದು ಬಾಗಲಕೋಟೆ ಜಿಲ್ಲಾ ಗ್ಯಾ
ಮಲ್ಲಮ್ಮ ನುಡಿ ವಾರ್ತೆ
ಕೊಪ್ಪಳ : ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಟಿ.ಲಿಂಗರಾಜು ಹೇಳಿದರು
ಅವರು ಶುಕ್ರವಾರ ಕೊಪ್ಪಳ ನಗರದ ಹಳೆ ಜನರ
ಮಲ್ಲಮ್ಮ ನುಡಿ ವಾರ್ತೆ
ಕೊಪ್ಪಳ : ಜಿಲ್ಲೆಯ ಕೊಪ್ಪಳ ಮತ್ತು ಕುಷ್ಟಗಿ ತಾಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಿಗೆ 2025-26ನೇ ಸಾಲಿನ 6ನೇ ತರಗತಿಯ ಪ್ರವೇಶ ಪರೀಕ್