ಕಾಸರಗೋಡು : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಏಕದಿನ ಕನ್
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಬುಧವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯದ (ಐಸಿಪಿಎಸ್) ಬಾಲಕರ ಬಾಲಮಂದಿರ ಹಾಗೂ ಯಶೋದರಮ್ಮ ದಾಸಪ್ಪ ರಾಜ್ಯ ಮಹಿಳಾ ನಿಲಯಗಳಿಗೆ ದಿಢೀರ್
ಬೆಂಗಳೂರು -03-08-2025 ರಂದು ವಿಶ್ವ ಕನ್ನಡ ಕಲಾ ಸಂಸ್ಥೆ. ಬೆಂಗಳೂರು ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಶಿವಮೊಗ್ಗ
ಬೈಲಹೊಂಗಲ- ಮತ ಕ್ಷೇತ್ರದ ಹಾರುಗೋಪ್ಪ ಗ್ರಾಮದ ಶ್ರೀ ಮಲ್ಲಯ್ಯ ಅಜ್ಜ ದೇವರ ನೂತನ ಸರಪಳಿ ಕಟ್ಟೆಯ ಸರಪಳಿ ಹರಿಯುವ ಕಲ್ಲು, ಪ್ರತಿಷ್ಠಾಪನೆ ಕಾರ್ಯಕ್ರಮ ಮಾಡಲಾಯಿತು,
ಬುಧವಾರ ಹಾರುಗೋಪ್ಪ ಗ್ರಾಮದಲ್ಲಿ ಶ್ರೀ ಮಲ್ಲಯ್ಯ ಅಜ್ಜ
ಬೆಳಗಾವಿ ಜಿಲ್ಲಾ ಕ.ಸಾ.ಪ ವತಿಯಿಂದ 'ನುಡಿ ತೆರಿಗೆ ನೂರೊಂದು ಕಾರ್ಯಕ್ರಮ' - ಶಿರಿಷ ಜೋಶಿಯವರ ಬಹುಮುಖ ಸಾಹಿತ್ಯಕ ಸೇವೆ ಶ್ಲಾಘನೀಯ.- ಡಾ. ಗುರುದೇವಿ ಹುಲ್ಲೆಪ್ಪನವರ ಮಠ ಅಭಿಮತ
ಹಿರಿಯ ಸಾಹಿತಿ ಶಿರಿಷ್
ಬೆಳಗಾವಿ- ಹಿರಿಯ ಸಾಹಿತಿ ಶಿರಿಷ್ ಜೋಶಿ ಯವರ ಸಾಹಿತ್ಯ ಸೇವೆ ಬಹುಮುಖಿಯಾಗಿದ್ದು ರಂಗಭೂಮಿ ಚಲನಚಿತ್ರ, ಕ್ಷೇತ್ರ ದರ್ಶನ ಕಾದಂಬರಿಗಳು, ವ್ಯಕ್ತಿ ಚಿತ್ರಣಗಳು, ನಾಡು ನುಡಿ ಕುರಿತಾದ ಗ್ರಂಥಗಳು ವಿಶೇಷವಾಗಿ ಕರ್ನಾಟಕದ
ಬೈಲಹೊಂಗಲ: ಸಮಾಜದಲ್ಲಿ ನಡೆಯುವ ಮೂಡನಂಬಿಕೆ, ಬಹುದೇವಪಾಸನೆ, ಡಾಂಬಿಕತೆ, ಹುಸಿ ಗುರು ಶಿಷ್ಯರ, ವೇಶದಾರಿಗಳ, ಅತ್ಯಾಚಾರ ಅನಾಚಾರಿಗಳ ಬಗ್ಗೆ ನೇರ ದಿಟ್ಟ ನಿಷ್ಠೂರವಾಗಿ ವಚನಗಳ ಮೂಲಕ ಖಂಡಿಸಿ ಅಖಂಡ ಸಮಾಜ ನಿರ್ಮಾಣದ ನ
ಕಾಂಪೌಂಡ್ ವಾಲ್ ನಿರ್ಮಿಸಿ ಕೊಡಲು ಭರವಸೆ
ಬಳ್ಳಾರಿ ಜುಲೈ 21. ಬಳ್ಳಾರಿ ನಗರದ ಕೌಲ್ ಬಜಾರ್ ಪ್ರದೇಶದ ಈದ್ಗಾ ರಸ್ತೆಯಲ್ಲಿರುವ ಸರಕಾರಿ ಆದರ್ಶ ವಿದ್ಯಾಲಯ ಶಾಲೆಗೆ ಭೇಟಿ ನೀಡಿ ಶಾಲೆಯ ಕಾಂಪೌಂಡ್, ಕಟ್ಟಡ, ಶೌಚಾಲಯ ಸೇರ
ಬಳ್ಳಾರಿ, ಜು.22: ಸಮುದಾಯ ಭವನ ನಿರ್ಮಿಬೇಕೆಂಬ ಮೋಚಿ ಸಮಾಜದ ಹಲವು ದಿನಗಳ ಪ್ರಯತ್ನಕ್ಕೆ ನಾನೂ ಕೈ ಜೋಡಿಸುವೆ, 25 ಲಕ್ಷ ರೂ.ಗಳ ಅನುದಾನವನ್ನು ಶೀಘ್ರ ಮಂಜೂರು ಮಾಡಿಸುವೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಬಳ್ಳಾರಿ ಜುಲೈ 22. ರಾಜ್ಯಸಭಾ ವಿರೋಧ ಪಕ್ಷದ ನಾಯಕರು, ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಬಳ್ಳಾರಿ ನಗರ ಕಾಂಗ್ರೆಸ್ ಕಚೇರಿಯಲ್ಲಿ ಬಳ್ಳಾರಿ ಗ್ರಾ