
ಬೈಲಹೊಂಗಲ-
ಜೀವನದ ಆದರ್ಶಗಳ ಜೊತೆಗೆ ಜ್ಞಾನ ಹೆಚ್ಚಿಸುವ ಮಾಹಿತಿಗಳನ್ನು ಮತ್ತು ಎಲ್ಲರೂ ರೂಡಿಸಿಕೊಳ್ಳಲೇ ಬೇಕಾದ ಕೆಲವು ಸರಳವಾದರೂ ಸತ್ಯ ಸಂಗತಿಗಳನ್ನು ಬಿಂಬಿಸಿ ರಚಿಸಿರುವ ಮಲಾಬಾದಿಯವರ ಕೃತಿಗಳು ಎಲ್ಲರಿಗೂ ಮಾರ್

ಮಂಡ್ಯ: ನೀರು ಬಳಕೆದಾರರ ಸಹಕಾರ ಸಂಘಗಳು ಕಡೇ ಭಾಗದ ರೈತನಿಗೆ ನೀರು ತಲುಪಿಸುವಲ್ಲಿ ಮಹತ್ತರ ಪಾತ್ರ ವಹಿಸಿಲಿ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ತಿಳಿಸಿದರು.
ಕೆ.ಆರ್.ಎಸ್. ಮತ್ತು ಹೇಮಾವತಿ ಜಲಾಶಯಗಳ ಯೋಜನಾ ಮಟ್ಟದ ನೀರು

ಮಂಡ್ಯ:- ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ವತಿಯಿಂದ ಡಿಸೆಂಬರ್ 5 ರಿಂದ 7 ರವರೆಗೂ ನಡೆಯಲಿರುವ ಕೃಷಿ ಮೇಳ 2025 ಅನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಹೇಳಿದ್ದಾರೆ.
ಕೃಷಿ ಮೇ

ಮಂಡ್ಯ :- ವಿಕಲಚೇತನರನ್ನಲ್ಲಿ ವಿಶೇಷವಾದ ಚೈತನ್ಯ ಮತ್ತು ಚೇತನ ಇರುವುದರಿಂದ ಅವರನ್ನು ವಿಶೇಷಚೇನರು ಎಂದು ಕರೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅ

ಹುಣಸಗಿ - ಚಾರಿತ್ರಿಕ ಸಿನೆಮಾಗಳು ಜನತೆಯ ಮನೋಧರ್ಮ ಬದಲಿಸಬಲ್ಲವು ಎಂದು ರಾಜ್ಯದ ಗ್ರಂಥಾಲಯಗಳ ಉನ್ನತ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಸದಸ್ಯರಾದ ಲೇಖಕ ಡಾ.ಸಿದ್ಧರಾಮ ಹೊನ್ಕಲ್ ಕರೆ ನೀಡಿದರು.ಅವರು
ಯಾದ

ನೇಸರಗಿ- ನೇಸರಗಿ ಭಾಗದ ಯುವಕರಿಗೆ ಉನ್ನತ ಶಿಕ್ಷಣದ ಅವಶ್ಯಕತೆಯನ್ನು ಪೂರೈಸಲು ಕಾಲೇಜಿನ ಅಭಿವೃದ್ದಿಗಾಗಿ ಕೊಠಡಿ ನಿರ್ಮಾಣ ಕಾಮಗಾರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಮಂಗಳವಾರ ಗ್ರಾಮದ ಸ

ಹುಣಸಿಗಿ- ಕರ್ನಾಟಕ ಸಾಹಿತ್ಯ ಅಕಾಡೆಮಿ ನಾಡಿನ ತುಂಬಾ ಮನೆ ಬಾಗಿಲಿಗೆ ಸಾಹಿತ್ಯ ಮತ್ತು ಸಾಂಸ್ಕೃತಿಕತೆಯ ಪರಿಚಯ ಮಾಡುತ್ತಿದೆ ಎಂದು ಕಸಾಪ ಅಧ್ಯಕ್ಷರಾದ ವೆಂಕಟಗಿರಿ ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಳಕಲ್:-ನಗರದ ಎಲ್ಲ ಪತ್ರಕರ್ತರು ಶಾಸಕರಿಗೆ ಅಂಜಿ ಮನೇಲಿ ಕೂತಿದ್ದಾರೆ ನಮ್ಮ ಪಕ್ಷದ ಯಾವುದೇ ಸುದ್ದಿ ಮಾಡುವುದಿಲ್ಲ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರು ಹುನಗುಂದ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಬೆಳಗಾವಿ: ಮನುಷ್ಯ ಆಧುನಿಕತೆ ಹೆಸರಿನಲ್ಲಿ ರಾಕ್ಷಸೀತನದತ್ತ ಹೊರಟಿದ್ದು, ಅದರಿಂದ ಹೊರತರುವ ಶಕ್ತಿ ಸಂಗೀತ, ಸಾಹಿತ್ಯಕ್ಕಿದೆ. ಸಾಹಿತ್ಯ ನಮ್ಮನ್ನು ನಾವು ತಿದ್ದಿ ತೀಡಿಕೊಳ್ಳುವ ಕೈಗನ್ನಡಿಯಾಗಿದೆ ಎಂದು ಖ್ಯಾತ ಕಾದಂಬರಿಕಾರ ರಾಘವೇಂದ್ರ ಪಾಟೀಲ

ಯರಗಟ್ಟಿ : ನೂತನವಾಗಿ ರಚನೆಯಾಗಿರುವ ಯರಗಟ್ಟಿ ಪಟ್ಟಣದಲ್ಲಿ ಪೊಲೀಸ್ ಠಾಣೆಯನ್ನು ಡಿಸೆಂಬರ್ ತಿಂಗಳಿನಲ್ಲಿ ಪ್ರಾರಂಭಿಸಲಾಗುವುದು ಎಂದು ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಭರವಸೆ ನೀಡಿದರು. ಪಟ್ಟಣಕ್ಕೆ