
undefined

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿ ಶತ ಶತಮಾನಗಳಿಂದಲೂ ಸನ್ನಿಹಿತರಾಗಿ
ನಮ್ಮೆಲ್ಲರನ್ನು ಹರಸಿ ರಕ್ಷಿಸುತ್ತಿರುವ ಜಗನ್ಮಾತೆ ಜಗದೊಡೆಯನಾದ ಅಭಿನವ ತಿರುಪತಿಯ ಶ್ರೀ ಶ್ರೀನಿವಾಸನ ಹನ್ಮಂದಿರ ನಿವಾಸಿನಿ ಪಟ್ಟದರಸಿ

ಗದಗ : ಬಾಗಲಕೋಟೆಯ ವಿಧಾನಸಭೆಯ ಉಪ ಚುನಾವಣೆಯ ಸಭೆಯಲ್ಲಿ ಕುರುಬ ಸಮುದಾಯವನ್ನು ದೂರವಿಡಬೇಕು ಎಂದು ಹೇಳಿಕೆ ನೀಡಿರುವ ನರಗುಂದ ಶಾಸಕ ಸಿ.ಸಿ.ಪಾಟೀಲ ಅವರು ಶಾಸಕರಾಗಿ ಮುಂದುವರೆಯಲು ಯೋಗ್ಯರಲ್ಲ ವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು

ಕುಷ್ಟಗಿ : ಏಪ್ರಿಲ್ 18 : ಪುಸ್ತಕ ನಮ್ಮೆಲ್ಲರ ಆಸ್ತಿಯಾಗಿದ್ದು, ಓದುವ ಅಭಿಯಾನವನ್ನು ವಿಸ್ತರಿಸುವ ನಿಟ್ಟಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಮಹತ್ವದ ಯೋಜನೆ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮಕ್ಕೆ ಏಪ್ರೀಲ್ 18ರಂದು ಕೊಪ್ಪಳ ಜಿ



ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಸತತವಾಗಿ ಮೂರನೇ ಬಾರಿಗೆ 'ಬನಹಟ್ಟಿ ಪ್ರೀಮಿಯರ್ ಲೀಗ್' ಆಯೋಜಿಸಿದ್ದು ಎಲ್ಲ ಸಿದ್ಧತೆಯೊಂದಿಗೆ ಕ್ರಿಕೆಟ್ ಲೀಗ್ ಪಂದ್ಯಾವಳಿ ಪ್ರಾರಂಭಿಸಲಾಗಿರುತ್ತದೆ, ಗ್ರಾಮದಲ್ಲಿರುವ ಯುವ ಕ್ರೀಡಾ ಪಟುಗಳಿಗೆ ಇದೊಂದ

ಗದಗ 14: ಗದಗ ತಾಲೂಕ ಕಳಸಾಪೂರ ಗ್ರಾಮದ ಬಸವ ಕೇಂದ್ರದ ವತಿಯಿಂದ ದಿ. 14-04-2026 ರಂದು ಬೆಳಿಗ್ಗೆ 9-30ಕ್ಕೆ ಡಾ. ಬಿ.ಆರ್. ಅಂಬೇಡ್ಕರವರ 135ನೇ ಜಯಂತ್ಯೋತ್ಸವ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರವರ ಭಾವಚಿತ್ರಕ್ಕೆ ಗೌರವಪೂರ್ವಕವಾಗಿ ಪುಷ್ಪಾ

ಗದಗ: 2030ಕ್ಕೆ ಗದಗ ನಗರದಲ್ಲಿ ಸುಸಜ್ಜಿತವಾದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡಿ, ಅಲ್ಲಿ ರಣಜಿ ಪಂದ್ಯವನ್ನು ಆಯೋಜಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ

undefined