

ನೇಸರಗಿ- ಸಮೀಪದ ಮಾಸ್ತಮರ್ಡಿ ಗ್ರಾಮದಲ್ಲಿ ಪ್ರಭುಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ನೂತನ ರಥೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಗುರುವಾರ ಬಿಡುಗಡೆಗೊಳಿಸಲಾಯಿತು.
ಜಾತ್ರೆಯ ಸಂಪೂರ್ಣ ವಿವರವನ್ನು ಮಾಸ್ತಮರ್ಡ

ನೇಸರಗಿ - ಸಮೀಪದ ನಾಗನೂರಿನ ಕವಿ ಯಿತ್ರಿ ಜಾನಕಿ ಭದ್ರನ್ನವರ ಅವರ 'ಬೃಂದಾವನ' ಕೃತಿಯನ್ನು
ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅವರು ಯುಗಪುರುಷ ಕಿನ್ನಿಗೋಳಿ ಆಶ್ರಯದಲ್ಲಿ ಕಥಾಬಿಂದು ಪ್ರಕಾಶನದ ಸಾರಥ್ಯದಲ್ಲಿ ನಡೆದ ಸಾಹಿ

ಗದಗ, 27. ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಸರಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರೇ ಪ್ರಭುಗಳಾಗಿದ್ದು ಅವರ ಸೇವೆಗೆ ಅವಕಾಶ ಕಲ್ಪಿಸಲು ಜನತಾ ದರ್ಶನ ಕಾರ್ಯಕ್ರಮವು ಸೂಕ್ತ ವೇದಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ

ಗದಗ, 27. ಜಿಲ್ಲೆಯ ಗದಗ ತಾಲೂಕಿನ ಹೊಂಬಳ ವಲಯದ ಹುಯಿಲಗೋಳ ಕಾರ್ಯಕ್ಷೇತ್ರದಲ್ಲಿ ಮಾಶಾಸನ ಪಡೆಯುತ್ತಿದ್ದ ಹುಸೇನಮ್ಮ ಅವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಮನೆ ನಿರ್ಮಿಸಿ ಶನಿವಾರ ಜಿ

ಹಾವೇರಿ, 27. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್. ಯಡಿಯೂರಪ್ಪ ಅವರು ನಾಡು ಕಂಡಂತಹ ಅತ್ಯಂತ ಶ್ರೇಷ್ಠ, ಧಿಮಂತ್ರ ನಾಯಕರು. ಅವರು ಮುಖ್ಯಮಂತ್ರಿಯಾಗಿ ಮಾಡಿರುವ ಕಾರ್ಯಗಳು ಆಡಳಿತಗಾರರಿಗೆ ಸ್ಪೂರ್ತಿಯಾಗಿವೆ ಎ

ಗದಗ ೨೭- ಮಹತ್ವಕಾಂಕ್ಷೆಯು ಕಾರ್ಯಕ್ಷಮತೆಯನ್ನು ಮೀರಿಸಿದಾಗ ಅದು ಹತಾಶೆಗೆ ಕಾರಣವಾಗುತ್ತದೆ. ಆದರೆ, ಕಾರ್ಯಕ್ಷಮತೆಯು ಮಹತ್ವಕಾಂಕ್ಷಿಯನ್ನು ಮೀರಿಸಿ ದಾಗ ಅದನ್ನು ಯಶಸ್ಸು ಎಂದು ಕರೆಯುತ್ತಾರೆ. ಇಂತಹ ಯಶಸ್ಸಿಗೆ ಮುನ್ನುಡಿ ಬರೆಯಲು ಎಂ. ಮಲ್ಲಿ

ಕಾಸರಗೋಡು- ಕೇರಳ ರಾಜ್ಯದ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವಾರ್ಷಿಕೋತ್ಸವದಂಗವಾಗಿ ಕೇರಳ ರಾಜ್ಯದ ಕಾಸರಗೋಡಿನ ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರಿನ ವೈದ್ಯ, ಗಜಲ್ ಕವಿ ಡಾ.ಡಾ ಸುರೇಶ ನೆಗಳಗುಳಿ
ಇವರ