ಕಾಂಪೌಂಡ್ ವಾಲ್ ನಿರ್ಮಿಸಿ ಕೊಡಲು ಭರವಸೆ
ಬಳ್ಳಾರಿ ಜುಲೈ 21. ಬಳ್ಳಾರಿ ನಗರದ ಕೌಲ್ ಬಜಾರ್ ಪ್ರದೇಶದ ಈದ್ಗಾ ರಸ್ತೆಯಲ್ಲಿರುವ ಸರಕಾರಿ ಆದರ್ಶ ವಿದ್ಯಾಲಯ ಶಾಲೆಗೆ ಭೇಟಿ ನೀಡಿ ಶಾಲೆಯ ಕಾಂಪೌಂಡ್, ಕಟ್ಟಡ, ಶೌಚಾಲಯ ಸೇರ
ಬಳ್ಳಾರಿ, ಜು.22: ಸಮುದಾಯ ಭವನ ನಿರ್ಮಿಬೇಕೆಂಬ ಮೋಚಿ ಸಮಾಜದ ಹಲವು ದಿನಗಳ ಪ್ರಯತ್ನಕ್ಕೆ ನಾನೂ ಕೈ ಜೋಡಿಸುವೆ, 25 ಲಕ್ಷ ರೂ.ಗಳ ಅನುದಾನವನ್ನು ಶೀಘ್ರ ಮಂಜೂರು ಮಾಡಿಸುವೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದರು.
ಬಳ್ಳಾರಿ ಜುಲೈ 23: ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ಬಳ್ಳಾರಿ ಶಾಖೆ ತನ್ನ 76 ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗೆ ಉಚಿತ ಗರ್ಭಕಂಠದ ತಪಾಸಣೆ ಕಾರ್ಯಕ್ರಮವನ್ನುFPA ಇಂಡಿಯಾದ ಸಭಾಂಗಣದಲ್ಲಿ ಹಮ್ಮಿಕೊಂಡಿತ್ತು.</
ಬಳ್ಳಾರಿ,ಜು.24. ನಗರ ಪ್ರದೇಶ ವ್ಯಾಪ್ತಿಯ ಜನವಸತಿ ಪ್ರದೇಶದಲ್ಲಿ ‘ನಮ್ಮ ಕ್ಲಿನಿಕ್’ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗೆ ಆದ್ಯತೆ ನೀಡಲಿದ್ದು, ಸಾಮಾನ್ಯ ರೋಗಿಗಳಿಗೆ ಸ್ಥಳೀಯವಾಗಿಯೇ ಚಿಕಿತ್ಸೆ ಪಡೆಯಲು ಸಹಕಾರಿಯಾಗಲಿವೆ ಎಂದು ಬಳ್ಳಾರಿ ನಗರ
ಬಳ್ಳಾರಿ. ಜು. 25: ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಹಾಲು ಉತ್ಪಾದಕ ಮಹಾಮಂಡಳಿಗೆ ಇಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಮುತ್ತು ಕೊಪ್ಪಳ ಜಿ
ಬಳ್ಳಾರಿ ಜುಲೈ 25. ಇದು ಡಿಜಿಟಲ್ ಯುಗ ಬರೀ ಪುಸ್ತಕಗಳನ್ನೇ ನಂಬಿಕೊಂಡರೆ ಸಾಲದು ನಿಮ್ಮ ಹೆಚ್ಚಿನ ಮತ್ತು ಗುಣಮಟ್ಟದ ವಿದ್ಯಾಭ್ಯಾಸಕ್ಕಾಗಿ ಕಂಪ್ಯೂಟರ್ ಸೇರಿದಂತೆ ಇತರ ಡಿಜಿಟಲ್ ಮಾಧ್ಯಮಗಳನ್ನು ಸಹ ಉಪಯೋಗಿಸಿಕೊಂಡು ಉನ್ನತ ಮಟ್ಟಕ್ಕೆ ಬೆಳೆಯಬೇ
ಬಳ್ಳಾರಿ ಜುಲೈ 26. ಮುಂದಿನ ತಿಂಗಳು ಅಂದರೆ ಆಗಸ್ಟ್ ಮೂರರಂದು ನಗರದಲ್ಲಿ ಸ್ಟೀಲ್ ಸಿಟಿ ರನ್ 2025ನ್ನು ಹಮ್ಮಿಕೊಳ್ಳಲಾಗಿದೆ ಆಸಕ್ತರು ಈ ಓಟದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಸಿಕೊಳ್ಳಬೇಕೆಂದು ಸ್ಟೀಲ್ ಸಿಟಿ ರನ್ ಕಾರ್ಯಕ್ರಮ ಅಧ್ಯಕ್ಷರಾದ
ಜಿಟಿ ಜಿಟಿ ಮಳೆ, ಕಿಚಿಪಿಚಿ ಕೆಸರು, ಹೊಲಗದ್ದೆಗಳೆಲ್ಲಾ ಹಸಿರು, ಬೆಟ್ಟಗುಡ್ಡಗಳಿಗೆಲ್ಲಾ ಅಬ್ಯೆಂಗ,ಹಳ್ಳ ಹಗರಿ ಹೊಳೆಗಳೆಲ್ಲಾ ಮೈದುಂಬಿ ಹರಿಯುವ ಅರ್ಭಟ, ಹಕ್ಕಿಗಳ ಕಲರವ, ನವಿಲನ ನರ್ತನ ಈ ಸಂಭ್ರಮವೆಲ್ಲಾ ಪ್ರಕೃತಿ ಮಾತೆಯದ್ದಾದರೆ ಮನೆಯನ್ನೆ
ಕಂಪ್ಲಿ ಜುಲೈ 27. ಸ್ಥಳೀಯ ನಿವಾಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪ, ಸೌಮ್ಯ ಶ್ರೀ ದಂಪತಿಯ ದ್ವೀತಿಯ ಪುತ್ರಿ ದ್ವಿತಾ ಮೋಹನ್ (6 ತಿಂಗಳು) ರು ಯಾವುದೇ ಸಹಾಯ, ಬಾಹ್ಯ ಬೆಂಬಲವಿಲ್ಲದೆ ಅತಿ ಹೆ
ಬಳ್ಳಾರಿ ಜುಲೈ 20. ಸಂಡೂರು, ಚೋರನೂರು ಮತ್ತು ತೋರಣಗಲ್ಲು ಹಳ್ಳಿಗಳ ಕಾಡು ಮತ್ತು ಗುಡ್ಡ ಪ್ರದೇಶಗಳಲ್ಲಿ, ಈ ಹೊಸ ಬೈಕ್ಗಳು ಬದಲಾವಣೆ ತರಲಾರಂಭಿಸಿವೆ. ಎನ್ಎಂಡಿಸಿ ಸಂಸ್ಥೆಯ ಬೆಂಬಲದಿಂದ, ಬಳ್ಳಾರಿ ಜಿಲ್ಲಾ ಪೊಲೀಸರಿಗೆ ಎಂಟು ಶಕ್ತಿಯುತ ಚ