ಬೀದರ. ಏ. 17 :- ನಗರದ ಉದಗೀರ್ ರಸ್ತೆಯಲ್ಲಿ ಇರುವ ವಾಲಿ ಕಾಂಪ್ಲೆಕ್ಸ್ನಲ್ಲಿ ಬಸವ ಜಯಂತಿ ಉತ್ಸವ ಸಮಿತಿಯ ಕಚೇರಿ ಉದ್ಘಾಟನಾ ಕಾರ್ಯಕ್ರಮ ಏಪ್ರಿಲ್ 18 ರಂದು ಬೆಳಿಗ್ಗೆ 10ಕ್ಕೆ ನಡೆಯಲಿದೆ.
ಬಸವಕಲ್ಯಾಣದ ಅನುಭವ ಮಂಟಪದ
ಕುಷ್ಟಗಿ: ತಾಲೂಕಾಡಳಿತ ಹಾಗೂ ಜೈನ ಸಮಾಜದ ನೇತೃತ್ವದಲ್ಲಿ ಏಪ್ರೀಲ್ ತಿಂಗಳ 10 ರಂದು ಭಗವಾನ ಮಹಾವೀರ ಜಯಂತಿ ಆಚರಣೆಯನ್ನು ತಾಲೂಕಿನ ನಿಲೋಗಲ್ ಗ್ರಾಮದಲ್ಲಿ ಆಚರಿಸಲು ತಹಶೀಲ್ದಾರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಣಯಿಸಲಾಯಿತು.
<
ಜಿಎಂ ನ್ಯೂಜ್ ಕುಷ್ಟಗಿ : ಇಲ್ಲಿಯ ಶ್ರೀ ಅಡವಿರಾಯ ದೇವಸ್ಥಾನದ ಶ್ರೀ ರಾಮದೇವರ ದೇವಸ್ಥಾನದಲ್ಲಿ ಶ್ರೀ ರಾಮ ನವಮಿ ಉತ್ಸವವು ಭಾನುವಾರದಂದು ವಿಜೃಂಭಣೆಯಿಂದ ಹಾಗೂ ಶ್ರದ್ಧಾಭಕ್ತಿಯಿಂದ ಜರುಗಿತು.
ಶ್ರೀ ಸ
ಕಲಬುರಗಿ,ಮಾ.೨4 ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಶನಿವಾರ ಜಿಲ್ಲೆ ಗಡಿ ತಾಲೂಕು ಆಳಂದ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಬೇಸಿಗೆ ಕುಡಿಯುವ ನೀರು ಕುರಿತು ಖುದ್ದಾಗಿ ಗ್ರಾಮಸ್ಥರ ಸಮಸ್ಯೆ ಆಲಿಸಿದರು.
ಜಿಲ್ಲಾ ಪಂಚಾಯತ
ಶಹಾಪುರ, ದಲಿತಪರ ಸಂಘಟನೆಗಳ, ಪ್ರಗತಿಪರ ಸಂಘಟನೆಗಳ ಬಹುದಿನಗಳ ಬೇಡಿಕೆಯಾಗಿದ್ದ. ಶಹಾಪುರ ಹಳೆ ಬಸ್ ನಿಲ್ದಾಣದಲ್ಲಿನ ಸಂವಿಧಾನ ಶಿಲ್ಪಿ ಡಾ,ಬಿ,ಆರ್,ಅಂಬೇಡ್ಕರವರ ಪ್ರತಿಮೆ ಸ್ಥಾಪನೆಗೆ ಸಚಿವ ಸಂಪುಟದಲ್ಲಿ ಚರ್ಚಿಸಿದ ಒಪ್ಪಿಗೆ ನಿಡಲು ಕಾರ
ಭಾಲ್ಕಿ:ಅಪ್ಪಾಜಿ ಗುರುಕುಲ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ ಸಂಸ್ಕೃತಿಕ ಉತ್ಸವ ಹಾಗೂ ಸಾಧಕರಿಗೆ ಸನ್ಮಾನ ಹಾಗೂ ಅಪ್ಪಾಜಿ ಗುರು ಸೇವಾ ಭಾಗ್ಯ ಪ್ರಶಸ್ತಿ ಪ್ರದಾನ ಸಮಾರಂಭ ಅದ್ದೂರಿಯಾಗಿ ಜರುಗಿತು .
ಕಲ್ಬರ್ಗಿ,,ಈ ಕರ್ಯಕ್ರ
ಜಿಎಂ ನ್ಯೂಜ್ ಕುಷ್ಟಗಿ.
ಕುಷ್ಟಗಿ : ಪರಮಪೂಜ್ಯ ವಿರೇಂದ್ರಹೆಗಡೆ ಹಾಗೂ ಹೇಮಾವತಿ ಹೆಗಡೆಯವರು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ ಎಂದು ಶ್ರೀಕ್
ಹಿರೇ ಬಾಗೇವಾಡಿ: ನೈಜವಾದ ಇತಿಹಾಸವನ್ನು ಹೊರ ತರಬೇಕಾದರೆ ಪೂರ್ವ ತಯಾರಿ ಹಾಗೂ ಆಳವಾದ ಅಧ್ಯಯನ ಮತ್ತು ಸಂಶೋಧನೆಗಳ ಅವಶ್ಯಕತೆ ಇದೆ ಅಂದಾಗ ಮಾತ್ರ ಆ ಇತಿಹಾಸದ ಬೇರುಗಳು ಆಳವಾಗಿ ಬೇರೂರಲು ಸಾಧ್ಯವಿದೆ ಎಂದು ಹಿರಿಯ ಲೇಖಕ ಹಾಗೂ ಸಾಹಿತಿ -ಸ .ರಾ.
ಚಡಚಣ : ಪಟ್ಟಣದ ಆರಾಧ್ಯ ದೈವ ಶ್ರೀ ಸಂಗಮೇಶ್ವರ ದೇವರ ಜಾತ್ರೆಯು ಜ. ೨೯ ರಿಂದ ಅದ್ದೂರಿಯಾಗಿ ಆರಂಭಗೊAಡಿದ್ದು, ಜಾತ್ರೆಯ ೨ನೇ ದಿನವಾದ ಗುರುವಾರ ಸಾಯಂಕಾಲ ಶ್ರೀ ವೀರಭದ್ರೇಶ್ವರ ದೇವಸ್ಥಾನದಿಂದ ಹೊರಟ ಪಲ್ಲಕ್ಕಿ ಹಾಗೂ ನಂದಿ ಧ್ವಜದ ಮೆರವಣಿಗೆಯ
೧೨ನೆಯ ಶತಮಾನದ ಬಸವಾದಿ ಶರಣರ ವಚನಗಳು ಮನುಷ್ಯರಿಗೆ ದಾರಿದೀಪಗಳಾಗಿವೆ. ವ್ಯಕ್ತಿಯ ಯಾವುದೇ ಸಮಸ್ಯೆಗಳಿಗೂ ವಚನಗಳಲ್ಲಿ ಪರಿಹಾರ ಸಿಗುತ್ತದೆ.ಟಿ ವಿ ಮೊಬೈಲಗಳಿಂದ ಮಕ್ಕಳಲ್ಲಿ ಮೌಲಿಕ ಶಿಕ್ಷಣ ಕಡಿಮೆ ಆಗತ್ತಿರುವ ಈ ಸಂದರ್ಭದಲ್ಲಿ ವಚನಗಳ ಅಧ್ಯಯನ