ಬೆಂಗಳೂರು, ಏಪ್ರಿಲ್ ೨೨, (ಕರ್ನಾಟಕ ವಾರ್ತೆ) :-ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ ಸಹಾಯವಾಣಿ-೧೯೩೦ ಜೊತೆಗೆ ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದೆ ಎಂದು ರಾಜ್ಯ
ಬೀದರ. ಏ. 22 -: ಬೆಂಗಳೂರಿನ ಭಾಷಾಂತರ ನಿರ್ದೇಶನಾಲಯದ ಉಪ ನಿರ್ದೇಶಕರಾಗಿರುವ ಜಿಲ್ಲೆಯ ಭಕ್ತರಾಜ ಪಾಟೀಲ ಅವರಿಗೆ ರಾಜ್ಯ ಸರ್ಕಾರದಿಂದ ಅತ್ಯುತ್ತಮ ಸೇವೆಗಾಗಿ ಕೊಡಲಾಗುವ 2023ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ದೊರೆ
ವಡಗೇರಾ : ಸಮಾಜಮುಖಿ ಹಾಗೂ ಪರೋಪಕಾರಿ ಕೆಲಸಗಳಿಂದ ಮಾತ್ರ ಮನುಷ್ಯನ ಜನ್ಮ ಸಾರ್ಥಕ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕಿನ ಹೇಳಿದರು. ತಾಲೂಕಿನ ತುಮಕೂರು ಗ್ರಾಮದಲ್ಲಿ ಇಕ್ಷು ಫಾರ್ಮ್ ಪ್ರೈವೇಟ್ ಲ
ಬಳ್ಳಾರಿ,ಏ.22-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಏ.24 ರಂದು ಸಂಜೆ 05.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿ
ಕಲಬುರಗಿ,ಏ.೨೨.(ಕರ್ನಾಟಕ ವಾರ್ತೆ)-ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಹಾಗೂ ಅರೇ ಅಲೆಮಾರಿ ಜನರ ಕಲ್ಯಾಣಕ್ಕೆ ಸರ್ಕಾರ ಹತ್ತಾರು ಯೋಜನೆ ರೂಪಿಸಿದ್ದು, ಇದನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಜವಾಬ್ದಾರಿ ಸಮಾಜ ಕಲ್ಯಾಣ
ಬೀದರ. ಏ. 22 :- ಪ್ರಸಕ್ತ ಸಾಲಿನ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಸಾಧನೆಗೈದ ಇಲ್ಲಿಯ ಸಪ್ತಗಿರಿ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಮಂಗಳವಾರ ಸನ್ಮಾನಿಸಲಾಯಿತು.
ಪ್ರಾಚಾರ್ಯ ಗೋವಿಂದ ಡಿ.
ಮಲ್ಲಮ್ಮ ನುಡಿ ವಾರ್ತೆ
ಭಾಲ್ಕಿ: ಲಿಂಗೈಕ್ಯ ಡಾ. ಚನ್ನಬಸವ ಪಟ್ಟದ್ದೇವರ ಆದರ್ಶ ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದು ರಾಜ್ಯ ಪಾಲ ಥಾವರಚಂದ ಗೆಹ್ಲೋಟ್ ಅಭಿಪ್ರಾಯಪಟ್ಟರು.
ಪಟ್ಟಣದ ಚನ್ನಬಸವಾಶ್ರಮದಲ್ಲಿ ಲಿಂ.
ಬೀದರ (ಕರ್ನಾಟಕ ವಾರ್ತೆ) ಏಪ್ರಿಲ್.22: 2025-26ನೇ ಸಾಲಿಗೆ ಜಿಲ್ಲೆಯಲ್ಲಿನ ಪ್ರತಿಷ್ಠಿತ ಶಾಲೆಯ (ಕನ್ನಡ ಮಾಧ್ಯಮ) ವಸತಿ ಶಾಲೆಯಲ್ಲಿ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲ
ಯಾದಗಿರಿ : ಕನ್ನಡದ ಆದ್ಯ ವಚನಕಾರ ದೇವರ ದಾಸಿಮಯ್ಯ ಜನ್ಮಸ್ಥಳ ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರ.ಬಿ ಗ್ರಾಮದಲ್ಲಿರುವ ಕ್ಷೇತ್ರವನ್ನು ಜಿಲ್ಲಾಡಳಿತ ಹಾಗೂ ಸರ್ಕಾರ ಸಮಗ್ರ ಅಭಿವೃದ್ಧಿಪಡಿಸಿ ಪ್ರವಾಸೋಧ್ಯಮ ಕ್ಷೇತ್ರವನ್ನಾಗಿ ಮಾರ್ಪಡಿಸಿ ಎಂ
ಮಲ್ಲಮ್ಮ ನುಡಿ ವಾರ್ತೆ
ಕೊಪ್ಪಳ : ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯಡಿ 7ನೇ ಸುತ್ತಿನ ಕಾಲುಬಾಯಿ ರೋಗ ನಿಯಂತ್ರಣ ಅಭಿಯಾನದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಜಿಲ್ಲಾಧಿಕಾರಿಗಳ ಕ್ವೆಸಾನ್ ಕಚೇರಿ ಸಭಾಂಗಣದಲ್ಲಿ ಏಪ್