ಬಳ್ಳಾರಿ ಜುಲೈ 07 : ಇಂದಿನ ಮಾಧ್ಯಮಗಳು ಊಹಾಪೋಹದ ಕಪೋಲ ಕಲ್ಪಿತವಾದ ಸುದ್ದಿಗಳನ್ನು ಬಿತ್ತರಿಸುತ್ತಿವೆ ಇದು ಸಮಾಜಕ್ಕೆ ಅತ್ಯಂತ ಅಪಾಯಕಾರಿಯಾದುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಬೇಸರವನ್ನು ವ್ಯಕ್ತಪಡಿಸಿದರು.
ಬಳ್ಳಾರಿ ಜುಲೈ 07. ಹಾಕಿ ಬಳ್ಳಾರಿ ಅಸೋಸಿಯೇಷನ್ ಅವರ ನೇತೃತ್ವದಲ್ಲಿ ರಾಜ್ಯಮಟ್ಟದ ಸಬ್ ಜೂನಿಯರ್ ಪುರುಷರ ಯು 16 ಟೂರ್ನಮೆಂಟ್ 02.07.2025 ರಂದು ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾರಂಭ ಮಾಡಲಾಯಿತು. ದಿನಾಂಕ: 06.07.2025 ಭಾನುವಾರ
ಬಳ್ಳಾರಿ. ಜುಲೈ 04 ; ನಗರದ ತಾಳೂರು ರಸ್ತೆಯ ಆಟದ ಮೈದಾನದಲ್ಲಿ ಜುಲೈ 1 2 3 ದಿನಾಂಕದಂದು ನಡೆದ ಬಳ್ಳಾರಿ ಜಿಲ್ಲಾ ಮತ್ತು ತಾಲೂಕು ವೃತ್ತಿ ನಿರತ ಛಾಯಾಗ್ರಾಹಕರ ಹಾಗೂ ಸ್ಟುಡಿಯೋ ಮಾಲೀಕರ ಸಂಘದವತಿಯಿಂದ ನಡೆದ 11ನೇ ವರ್ಷದ ಕ್ರಿಕೆಟ್ ಟೂರ್ನ
ಗೆದ್ದ ತಂಡಕ್ಕೆ 1 ಲಕ್ಷ ರೂ., ರನ್ನರ್ ಅಪ್ ಗೆ 50 ಸಾವಿರ ರೂ.ಗಳ ವೈಯಕ್ತಿಕ ಬಹುಮಾನ ಘೋಷಣೆ
ಬಳ್ಳಾರಿ, ಜೂ.27: ಪತ್ರಕರ್ತರು ಒಟ್ಟಾರೆ ಸಮಾಜಕ್ಕೆ ಮಾದರಿ ಆಗುವಂತಹವರು, ಸಾಮಾನ್ಯ ಜನ ಪತ್ರಕರ್ತರನ್ನು ಅನುಸರಿಸುವುದರಿಂದ
ರೋಟರಿ ಕ್ಲಬ್ ಆಫ್ ವೇಣುಗ್ರಾಮನ 25ನೇ ವಾರ್ಷಿಕೋತ್ಸವ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿ ರೋಟರಿ ಕ್ಲಬ್ ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕದಲ್ಲಿ ದೊಡ್ಡ ಮ್ಯಾರಾಥಾನ್ ಆಯೋಜಿಸಲಾಗಿದೆ. ಬೆಳಗಾವಿಯ ಸಿಪಿಎಡ್ ಮೈದಾನ
ಮೇಗಳಾಪುರ ಶಾಲೆಗೆ ಸಮವಸ್ತç, ಡ್ರಂ ಸೆಟ್ ಕೊಡುಗೆ ನೀಡಿದ ದಾನಿಗಳು
ಮಳವಳ್ಳಿ:ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಗಳಪುರ ಶಾಲೆಯಲ್ಲಿ ಪೋಷಕರು ಹಾಗೂ ಶಿಕ್ಷಕರು ೭೬ನೇ ಗಣರಾಜ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಗ್
ಕಂದಾಯ ಇಲಾಖೆ ನೌಕರರ ಕ್ರೀಡಾಕೂಟಕ್ಕೆ ಚಾಲನೆ.
---
ನ್ಯಾಯಾಂಗ ಇಲಾಖೆ ಸಿಬ್ಬಂದಿಗೂ ಕ್ರೀಡಾಕೂಟ ವ್ಯವಸ್ಥೆ : ನ್ಯಾಯಾಧೀಶೆ ರೇಖಾ ಒಲವು.
----
ಯಾದಗಿರಿ:ಡಿ;14: ಇಲ್ಲಿನ ನ್ಯಾಯಾಂಗ ಇಲಾಖೆ ಸಿಬ್ಬಂದಿಗಳಿಗೂ ಕ್ರೀಡ
ಮಕ್ಕಳ ಕಲಾ ಶಿಬಿರ
ಕರ್ನಾಟಕ ಲಲಿತ ಕಲಾ ಅಕಾಡೆಮಿ ಬೆಂಗಳೂರು ನಾಯಕ ಸ್ಟೂಡೆಂಟ್ ಫೆಡರೇಶನ್ ಗೋಕಾಕ್ ಹಾಗೂ ಸಿದ್ದಾರ್ಥ ಲಲಿತಕಲಾ ಮಹಾವಿದ್ಯಾಲಯ ಗೋಕಾಕ್ ಸಹಯೋಗದೊಂದಿಗೆ ನಿಮ್ಮೊಂದಿಗೆ ನಾವು ಕಾರ್ಯಕ್ರಮದ ನಿಮಿತ್ತ ದಿನ
ಕಲಬುರಗಿ,ನ.೨೨(ಕ.ವಾ) ಮುಂಬೈನ ಸೋಲಿಗೆ ಸಮರ್ಥ ಪ್ರತಿಕಾರ ನೀಡುವಲ್ಲಿ ಅಮೆರಿಕನ್ ಆಟಗಾರ ನಿಕ್ ಚಾಪೆಲ್ ಯಶಸ್ವಿಯಾದರು. ಐಟಿಎಫ್ ಕಲಬುರಗಿ ಓಪನ್ ಟೆನಿಸ್ ಟೂರ್ನಿಯಲ್ಲಿ ಅಮೆರಿಕದ ನಿಕ್ ಚಾಪೆಲ್ ತಮ್ಮ ಕಳೆದ ವಾರ ಮುಂಬೈನಲ್ಲಿ
ಮಾರಿಹಾಳ ಗ್ರಾಮದ “ವಿವಿಧೋದ್ದೇಶಗಳ ಗ್ರಾಮೀಣ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ”ವತಿಯಿಂದ ಸಂಘದ ವ್ಯಾಪ್ತಿಯಲ್ಲಿ ಬರುವ ರೈತರಿಗೆ ನಬಾರ್ಡ್ ಯೋಜನೆಯ ಪ್ರತಿ ಶತ 3% ಬಡ್ಡಿ ದರದಲ್ಲಿ ಟ್ರ್ಯಾಕ್ಟರಗಳನ್ನು ವಿತರಿಸಲಾಯಿತು.ಹಾಗು ಗ್ರಾಮೀಣ ಪ್ರ