
ಬೆಳಗಾವಿ ಸಿಟಿ ಟಾಪರ್ ಆಗಿ ಆಕಾಶ್ ಸಂಸ್ಥೆಯ ವಿದ್ಯಾರ್ಥಿ ರಾಘವೇಂದ್ರ ಜೋಶಿ ಸಾಧನೆ
ಬೆಳಗಾವಿ ಜುಲೈ 18,2026: ಪರೀಕ್ಷಾ ಸಿದ್ಧತಾ ಸೇವೆಗಳಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿರುವ ಆಕಾಶ್ ಎಜ್ಯುಕೇಶನಲ್ ಸರ್ವಿಸಸ್ ಲಿಮಿಟೆಡ್ (

ಕಾಸರಗೋಡು--
ಜುಲೈ 26 ರಂದು ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇ

ಬೈಲಹೊಂಗಲ- ತಾಲ್ಲೂಕಿನ ನೇಸರಗಿ ಹೋಬಳಿಯ ಕಿತ್ತೂರ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಾಗನೂರ ಗ್ರಾಮದಲ್ಲಿ ಇತ್ತಿಚೇಗೆ ಬೆಂಗಳೂರಿನ ವಿಕೆಎಂ ಕಲಾವಿದರ ಸಂಘದ ಪ್ರತಿಷ್ಠಿತ ಡಾ.ಬಿ.ಆರ್.ಅಂಬೇಡ್ಕರ ಪ್ರಶಸ್ತಿ ಪಡೆದಿರುವ ಹಿರಿಯ ಪ

ಚಲನಚಿತ್ರ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಸಮನಾಗಿ ಕಳೆದ ೫೦ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಮೈಸೂರ ರಮಾನಂದ ಅವರು ಕನ್ನಡ ಕಲಾರಸಿಕರಿಗೆ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
೧೮ಜೂನ್, ೧೯೫೬ ರಲ್ಲಿ ಹೊರೆಯಾಲ ಗ್ರಾಮದಲ್ಲಿ ಜನಿ

ನೇಸರಗಿ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ ಬೈಲಹೊಂಗಲ ವಲಯ ಮೇಕಲ ಮರಡಿ ಕಾರ್ಯಕ್ಷೇತ್ರದ ಶ್ರೀ ಬನಶಂಕರಿ ಜ್ಞಾನವಿಕಾಸ ಕೇಂದ್ರದಲ್ಲಿ

ಬೆಳಗಾವಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು
ಉದ್ಯೋಗಕ್ಕಾಗಿ ಅಲೆದಾಡಿ ಸಮಯ ವ್ಯರ್ಥ ಮಾಡದೇ, ಇಂಜಿನಿಯರಿಂಗ್ ಶಿಕ್ಷಣದಲ್ಲಿ ಪಡೆದ ತಾಂತ್ರಿಕ ಜ್ಞಾನ ಮತ್ತು ಕೌಶಲ್ಯಗಳನ್ನು ಸರಿಯಾಗಿ ಬಳಸಿಕೊಂಡು ಸ್ವಾವಲಂಬಿಗಳಾಗಬೇಕು ಹಾಗ

ಬೆಳಗಾವಿ: ಇಲ್ಲಿನ ಉದ್ಯಮಬಾಗದಲ್ಲಿರುವ ಪ್ರಸಿದ್ಧ ತಾಂತ್ರಿಕ ಸಂಸ್ಥೆಯಾದ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ರಿಸರ್ಚ್ (JCER) ಕಾಲೇಜಿನ ಘಟಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಸರ್ಟಿಫಿಕೇಟ್ ವಿತರಣೆ ಸಮಾರಂಭವನ್ನು ಜೂನ್

ಬಳ್ಳಾರಿ: ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲ ಆಧಾರವಾಗಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರ ಭರತ್ ರೆಡ್ಡಿ ಹೇಳಿದರು.

ಬಳ್ಳಾರಿ : ತಾಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಭಕ್ತಿಭಾವ ಮತ್ತು ಆಧ್ಯಾತ್ಮಿಕ ಚೈತನ್ಯ ತುಂಬಿದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದ ಶ್ರೀ ನಂದ್ವಾರಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸದ್ಗುರು ಸಿದ್ಧಾರೂಡರ ಕತಾಮೃತ ಪಾರಾಯಣ ಕಾರ್ಯಕ್

ಬಳ್ಳಾರಿ, ಮೇ.21 ನಗರ ಸ್ನೇಹ ಸಂಪುಟ ಹಾಲ್ ನಲ್ಲಿ ಡಿ.ಎಸ್.ಎಸ್ ನ ಪೂರ್ವಭಾವಿ ಸಭೆ ನಡೆಸಲಾಯಿತು ಈ ಸಭೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಭೀಮವಾದ)ಸಂಘಟನಾ ಸಂಸ್ಥಾಪಕರಾದ ಪರುಶುರಾಮ ನೀಲನಾಯಕ್ ಆಗಮಿಸಿ ಮುಂದಿನ ತಿಂಗಳು ಬೆಂಗಳೂರು ಟ