
ಕುಷ್ಟಗಿ:- ತಾಲೂಕಿನ ಕಂದಕೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ತಾಲೂಕು ಘಟಕ ಕುಷ್ಟಗಿ, ಇವರ ಸಹಯೋಗದೊಂದಿಗೆ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮ ಅತ್ಯಂತ

ಬೆಂಗಳೂರು:
12ನೇ ಶತಮಾನದ ಮಹಾನ್ ಶರಣರು, ವಚನಕಾರರು ಹಾಗೂ ಲಿಂಗಾಯತ ಧರ್ಮದ ಪ್ರಮುಖ ಯೋಗಿಗಳಾದ ಕಾಯಕ ಯೋಗಿ ಸಿದ್ದರಾಮೇಶ್ವರರ ಜಯಂತಿಯನ್ನು ನಗರದ ವಿವಿಧೆಡೆ ಭಕ್ತಿಭಾವದಿಂದ ಆಚರಿಸಲಾಯಿತು.
ಈ ಅಂಗವಾಗಿ ಬೆಂ

ಕುಷ್ಟಗಿ : ಇಂದಿನ ಕಾಲದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದ್ದು ಉನ್ನತ ಶಿಕ್ಷಣವನ್ನು ಮಕ್ಕಳಿಗೆ ಕೊಡುವುದುರ ಜೊತೆಗೆ ನಿಮ್ಮ ಕುಲಕಸುಬುಗಳ ಬಗ್ಗೆ ಅರಿವು ಮೂಡಿಸುವುದನ್ನು ಮರೆಯಬಾರದೆಂದು ಕಾಂಗ್ರೆಸ್ ಯುವ ಮುಖಂಡರಾದ ದೊಡ್ಡಬಸವನಗೌಡ ಪಾಟೀ

ಕುಷ್ಟಗಿ : ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕೊಪ್ಪಳ ಹಾಗೂ ತಾಲೂಕ ಪಂಚಾಯತ ಕುಷ್ಟಗಿ ಮತ್ತು ಗ್ರಾಮ ಪಂಚಾಯತ ಹೂಲಗೇರಿ ವತಿಯಿಂದ ಇಂದು ವ

ಗೋಕಾಕ ಡಿ 24 : ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ, ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹಾಕುವ ಕುರಿತು, ಕೇಂದ್ರ ಗೃಹಸಚಿವರಿಗೆ ದೂರು ನೀಡುವಂತೆ ಆಗ್ರಹಿಸಿ ಬುಧವಾರದಂದು ನಗರದಲ್ಲಿ ಚಿಕ್ಕೋಡಿ ಸಂಸದೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ

ಮಂಡ್ಯ: ನೀರು ಬಳಕೆದಾರರ ಸಹಕಾರ ಸಂಘಗಳು ಕಡೇ ಭಾಗದ ರೈತನಿಗೆ ನೀರು ತಲುಪಿಸುವಲ್ಲಿ ಮಹತ್ತರ ಪಾತ್ರ ವಹಿಸಿಲಿ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ತಿಳಿಸಿದರು.
ಕೆ.ಆರ್.ಎಸ್. ಮತ್ತು ಹೇಮಾವತಿ ಜಲಾಶಯಗಳ ಯೋಜನಾ ಮಟ್ಟದ ನೀರು

ಕುಷ್ಟಗಿ : ಸರ್ವಧರ್ಮಗಳ ಆರಾಧಕರು, ಅಧ್ಯಕ್ಷರು ಶ್ರೀ ಬನ್ನಿ ಮಹಾಂಕಾಳಿ ದೇವಿ ಸೇವಾ ಸಮಿತಿ ಕುಷ್ಟಗಿ, ಅಧ್ಯಕ್ಷರು ಭಗತಸಿಂಗ್ ಸೇವಾ ಸಂಸ್ಥೆ ಕುಷ್ಟಗಿ ಇದರ
ಅಧ್ಯಕ್ಷರಾದ ವಜೀರ್ ಬಿ. ಗೋನಾಳ್ ಅವರ ನೇತೃತ್ವದಲ್ಲಿ ದಿನಾಂಕ 27-11-2025

-:ಸಿರಿಗನ್ನಡ ಉತ್ಸವ:-
ಕನ್ನಡ ನಾಡು ಪುಣ್ಯದ ಬೀಡು,
ಸಾವಿರ ಸಂಸ್ಕೃತಿಗಳಿಗೆ ನೆಲೆಯ ಹಾಡು,
ಸುಂದರ ಸಂಪ್ರೀತಿ ಸೌಹಾರ್ದತೆ ನೋಡು,
ವಚನ, ಕಾವ್ಯ ಅರಿವಿನ ದೀಪದ ಸಿರಿಗನ್ನಡ ನಾಡು.

ಕುಷ್ಟಗಿ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಚಳಗೇರಾ ಗ್ರಾಮದಲ್ಲಿ ಇಂದು 15 ನೇ ದಿನಾಂಕ ಬುಧುವಾರ ಹಾಗೂ ನಾಳೆ 16 ನೇ ದಿನಾಂಕ ಗುರುವಾರದಂದು ಚಳಗೇರಾ ಹಿರೇಮಠದ ಲಿಂಗೈಕ್ಯ ಪರಮಪೂಜ್ಯ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಮಹಾಸ್ವಾಮಿಗಳವರ 1

ಕುಷ್ಟಗಿ : ಸೌರಭ ಸಾಂಸ್ಕೃತಿಕ ಕಲಾ ಬಳಗ ಹಿರೇಮನ್ನಾಪುರ ಸಂಘದ ಪ್ರಥಮ ಸಭೆಯು ಶುಕ್ರವಾರ ಕುಷ್ಟಗಿ ತಾಲೂಕಿನ ತಾವರಗೇರಿ ಪಟ್ಟಣದ ಶ್ರೀ ಶ್ಯಾಮೀದಲಿ ದರ್ಗಾದಲ್ಲಿ ಜರುಗಿತು.
ಸಭೆಯಲ್ಲಿ ನೂತನವಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.