
ಬೆಳಗಾವಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು
ಉದ್ಯೋಗಕ್ಕಾಗಿ ಅಲೆದಾಡಿ ಸಮಯ ವ್ಯರ್ಥ ಮಾಡದೇ, ಇಂಜಿನಿಯರಿಂಗ್ ಶಿಕ್ಷಣದಲ್ಲಿ ಪಡೆದ ತಾಂತ್ರಿಕ ಜ್ಞಾನ ಮತ್ತು ಕೌಶಲ್ಯಗಳನ್ನು ಸರಿಯಾಗಿ ಬಳಸಿಕೊಂಡು ಸ್ವಾವಲಂಬಿಗಳಾಗಬೇಕು ಹಾಗ

ಬೆಳಗಾವಿ: ಇಲ್ಲಿನ ಉದ್ಯಮಬಾಗದಲ್ಲಿರುವ ಪ್ರಸಿದ್ಧ ತಾಂತ್ರಿಕ ಸಂಸ್ಥೆಯಾದ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ರಿಸರ್ಚ್ (JCER) ಕಾಲೇಜಿನ ಘಟಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಗ್ರಾಜುಯೇಷನ್ ಸರ್ಟಿಫಿಕೇಟ್ ವಿತರಣೆ ಸಮಾರಂಭವನ್ನು ಜೂನ್

ಬಳ್ಳಾರಿ: ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಮೂಲ ಆಧಾರವಾಗಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರ ಭರತ್ ರೆಡ್ಡಿ ಹೇಳಿದರು.

ಬಳ್ಳಾರಿ : ತಾಲೂಕಿನ ಸಂಜೀವರಾಯನಕೋಟೆ ಗ್ರಾಮದಲ್ಲಿ ಭಕ್ತಿಭಾವ ಮತ್ತು ಆಧ್ಯಾತ್ಮಿಕ ಚೈತನ್ಯ ತುಂಬಿದ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದ ಶ್ರೀ ನಂದ್ವಾರಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಸದ್ಗುರು ಸಿದ್ಧಾರೂಡರ ಕತಾಮೃತ ಪಾರಾಯಣ ಕಾರ್ಯಕ್

ಬಳ್ಳಾರಿ, ಮೇ.21 ನಗರ ಸ್ನೇಹ ಸಂಪುಟ ಹಾಲ್ ನಲ್ಲಿ ಡಿ.ಎಸ್.ಎಸ್ ನ ಪೂರ್ವಭಾವಿ ಸಭೆ ನಡೆಸಲಾಯಿತು ಈ ಸಭೆಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಭೀಮವಾದ)ಸಂಘಟನಾ ಸಂಸ್ಥಾಪಕರಾದ ಪರುಶುರಾಮ ನೀಲನಾಯಕ್ ಆಗಮಿಸಿ ಮುಂದಿನ ತಿಂಗಳು ಬೆಂಗಳೂರು ಟ

ಬಳ್ಳಾರಿ, ಮೇ.21: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕಕ್ಕೆ 2026-31 ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಸಿ.ನಿಂಗಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಏಸಯ್ಯ ಅವರು ಪ್ರಕಟಣೆಯಲ್ಲಿ ತಿಳಿಸ

ಬಳ್ಳಾರಿ, ಮೇ.21: ಜಿಲ್ಲೆಯ ಸಿರುಗುಪ್ಪ ತಾಲೂಕಿನ ಶಾನವಾಸಪುರ ಗ್ರಾಮದ ಬಯಲು ರಂಗ ಮಂದಿರ ವೇದಿಕೆಯಲ್ಲಿ ಮಂಗಳವಾರ ಸಂಜೆ ಗ್ರಾಮೀಣ ಕಲೋತ್ಸವ 2026 ಕಾರ್ಯಕ್ರಮವನ್ನು ನೇತ್ರ ಕಲಾ ಸಂಘ ಸಿರುಗುಪ್ಪ ಮತ್ತು ಕನ್ನಡ ಮತ್ತು ಸಂಸ್ಕ

ಬಳ್ಳಾರಿ.ಮೇ.20-ದಕ್ಷಿಣ ಕೊರಿಯಾದ ಸಿಯೋಲ್ ನ ಯೋಯಿದೋ ಹಾಂಗಾಂಗ್ ಪಾರ್ಕ್ (Yeouido Hangang Park) ನಲ್ಲಿ ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ "ಭಾರತ ದಿನಾಚರಣೆ-2026 (2026 India day)" ಕಾರ್ಯಕ್ರಮವು ವಿದೇಶಿ ನೆಲದಲ್ಲಿ ಭಾರತೀಯ ಸ

ಬಳ್ಳಾರಿ: ಮೇ,20-ಪ್ರಸಕ್ತ ಮುಂಗಾರಿನ ಮೊದಲ ಮಳೆಗೆ ನಗರಕ್ಕೆ ತಂಪು ತಂದರೂ. ಅದರಿಂದ ಅನೇಕ ನಷ್ಟಗಳನ್ನು ತಂದೊಡ್ಡಿದೆ.ಗಿಡ ಮರಗಳು ಧರೆಗುರುಳಿವೆ. ಮನೆಗಳು ಕುಸಿದಿವೆ. ತಗ್ಗು ಪ್ರದೇಶದಲ್ಲಿನ ಮನೆ, ಅಂಗಡಿ ಮಳಿಗೆಗಳಿಗೆ ನೀರು ನುಗ್ಗಿವೆ. ಅನೇಕ

ಬಳ್ಳಾರಿ, ಮೇ,20- ವೀ.ವಿ.ಸಂಘದ ಪ್ರತಿಷ್ಠಿತ ವೀರಶೈವ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ಮತ್ತು ಕ್ರಿಡಾ ವಿಭಾಗದಿಂದ ನಿನ್ನೆ ಬೆಳಗ್ಗೆ 9.00 ಗಂಟೆಗೆ ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀ