
ಮಂಡ್ಯ: ನೀರು ಬಳಕೆದಾರರ ಸಹಕಾರ ಸಂಘಗಳು ಕಡೇ ಭಾಗದ ರೈತನಿಗೆ ನೀರು ತಲುಪಿಸುವಲ್ಲಿ ಮಹತ್ತರ ಪಾತ್ರ ವಹಿಸಿಲಿ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ. ಮಾದೇಗೌಡ ತಿಳಿಸಿದರು.
ಕೆ.ಆರ್.ಎಸ್. ಮತ್ತು ಹೇಮಾವತಿ ಜಲಾಶಯಗಳ ಯೋಜನಾ ಮಟ್ಟದ ನೀರು

ಕುಷ್ಟಗಿ : ಸರ್ವಧರ್ಮಗಳ ಆರಾಧಕರು, ಅಧ್ಯಕ್ಷರು ಶ್ರೀ ಬನ್ನಿ ಮಹಾಂಕಾಳಿ ದೇವಿ ಸೇವಾ ಸಮಿತಿ ಕುಷ್ಟಗಿ, ಅಧ್ಯಕ್ಷರು ಭಗತಸಿಂಗ್ ಸೇವಾ ಸಂಸ್ಥೆ ಕುಷ್ಟಗಿ ಇದರ
ಅಧ್ಯಕ್ಷರಾದ ವಜೀರ್ ಬಿ. ಗೋನಾಳ್ ಅವರ ನೇತೃತ್ವದಲ್ಲಿ ದಿನಾಂಕ 27-11-2025

-:ಸಿರಿಗನ್ನಡ ಉತ್ಸವ:-
ಕನ್ನಡ ನಾಡು ಪುಣ್ಯದ ಬೀಡು,
ಸಾವಿರ ಸಂಸ್ಕೃತಿಗಳಿಗೆ ನೆಲೆಯ ಹಾಡು,
ಸುಂದರ ಸಂಪ್ರೀತಿ ಸೌಹಾರ್ದತೆ ನೋಡು,
ವಚನ, ಕಾವ್ಯ ಅರಿವಿನ ದೀಪದ ಸಿರಿಗನ್ನಡ ನಾಡು.

ಕುಷ್ಟಗಿ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಚಳಗೇರಾ ಗ್ರಾಮದಲ್ಲಿ ಇಂದು 15 ನೇ ದಿನಾಂಕ ಬುಧುವಾರ ಹಾಗೂ ನಾಳೆ 16 ನೇ ದಿನಾಂಕ ಗುರುವಾರದಂದು ಚಳಗೇರಾ ಹಿರೇಮಠದ ಲಿಂಗೈಕ್ಯ ಪರಮಪೂಜ್ಯ ಶ್ರೀ ವಿರೂಪಾಕ್ಷಲಿಂಗ ಶಿವಾಚಾರ್ಯ ಮಹಾಸ್ವಾಮಿಗಳವರ 1

ಕುಷ್ಟಗಿ : ಸೌರಭ ಸಾಂಸ್ಕೃತಿಕ ಕಲಾ ಬಳಗ ಹಿರೇಮನ್ನಾಪುರ ಸಂಘದ ಪ್ರಥಮ ಸಭೆಯು ಶುಕ್ರವಾರ ಕುಷ್ಟಗಿ ತಾಲೂಕಿನ ತಾವರಗೇರಿ ಪಟ್ಟಣದ ಶ್ರೀ ಶ್ಯಾಮೀದಲಿ ದರ್ಗಾದಲ್ಲಿ ಜರುಗಿತು.
ಸಭೆಯಲ್ಲಿ ನೂತನವಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಕುಷ್ಟಗಿ: ಹನುಮನಾಳ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕುಷ್ಟಗಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಕ್ರೀಡಾಕೂಟದಲ್ಲಿ ಕುಷ್ಟಗಿ ನಗರದಲಎಸ್ ವಿ ಸಿ ಸೈನ್ಸ್ ಮತ್ತು ಕಾಮರ್ಸ್ ಪಿಯು ಕಾಲೇಜು ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳ

ಕುಷ್ಟಗಿ ತಾಲೂಕಿನ ಹಿರೇಮನ್ನಾಪೂರ ಗ್ರಾಮದಲ್ಲಿ ಲಿಂಗೈಕ್ಯ ಪರಮಪೂಜ್ಯ ಶ್ರೀ ಶಂಕರಲಿಂಗ ಗುರುವರ್ಯರ 41 ನೇ ಪುಣ್ಯತಿಥಿ, ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಮೂರನೇ ದಿನ ಶುಕ್ರವಾರ ದಿನಾಂಕ: 5-9-2025 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜ

ಕುಷ್ಟಗಿ ತಾಲೂಕಿನ ಹಿರೇಮನ್ನಾಪೂರ ಗ್ರಾಮದಲ್ಲಿ ಲಿಂಗೈಕ್ಯ ಪರಮಪೂಜ್ಯ ಶ್ರೀ ಶಂಕರಲಿಂಗ ಗುರುವರ್ಯರ 41 ನೇ ಪುಣ್ಯತಿಥಿ, ಜಾತ್ರಾ ಮಹೋತ್ಸವದ ಅಂಗವಾಗಿ ದಿನಾಂಕ 3-9-2025 ರಿಂದ 13-9-2025 ರ ವರೆಗೆ ಧಾರ್ಮಿಕ ಕಾರ್ಯಕ್ರಮಗಳು ಅನವರತ 11 ದಿನಗಳ

ಕುಷ್ಟಗಿ : ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಕೊಪ್ಪಳ, ತಾಲೂಕಾ ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಕುಷ್ಟಗಿ, ಮತ್ತು NSS ಘಟಕ ಕುಷ್ಟಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕುಷ್ಟಗಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಕಾರ

ಕುಷ್ಟಗಿ ತಾಲೂಕಾ ಹಿರೇಮನ್ನಾಪೂರ ಗ್ರಾಮದಲ್ಲಿ ಲಿಂಗೈಕ್ಯ ಪರಮಪೂಜ್ಯ ಶ್ರೀ ಶಂಕರಲಿಂಗ ಗುರುವರ್ಯರ 41 ನೇ ಪುಣ್ಯತಿಥಿ, ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬುಧವಾರ 3-4-2025 ರಂದು ಕುಷ್ಟಗಿ ನಗರದ ಮದ್ದಾನಿ ಹಿರೇಮಠದ ಶ್ರೀ ಕರಿಬಸವ ಶಿವಾಚಾರ್