
ಬಳ್ಳಾರಿ, ಜು.12: ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಮಿಕರು, ಎಚ್ಐವಿ ಸೋಂಕಿತರು ಹಾಗೂ ಇತರ ವಂಚಿತ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಕೆಲಸ ಮಾಡುವ ಉದ್ದೇಶದಿಂದ ಸ್ಥಾಪಿತಗೊಂಡಿರುವ ಸಮೃದ್ಧಿ ಫೌಂಡೇಶನ್ ಕಚೇರಿ ನಗರ

ಹೊಳಲ್ಕೆರೆ, ಜು. 11: ತಾಲೂಕು ಆಡಳಿತದ ವತಿಯಿಂದ ಹೊಳಲ್ಕೆರೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕುರಿತು ವಿದ್ಯಾರ್ಥಿನಿಯರಿಗೆ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿ

ಹೊಳಲ್ಕೆರೆ, ಜು. 10: ತಾಲೂಕಿನ ತಾಳ್ಯ ಗ್ರಾಮ ಪಂಚಾಯಿತಿ ವತಿಯಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಅಭಿಯಾನಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳಾದ ಶ

ಹೊಳಲ್ಕೆರೆ, ಜು. 7: ಹೊಳಲ್ಕೆರೆ ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನ


undefined

ಹೊಳಲ್ಕೆರೆ, ಜು. 6: ಕರ್ನಾಟಕ ಸರ್ಕಾರವು ಕರ್ನಾಟಕ ನಾಗರೀಕ ಸೇವಾ ನಿಯಮಗಳು–2006ಕ್ಕೆ ತಿದ್ದುಪಡಿ ಮಾಡುವ ಮೂಲಕ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಪ್ರೌಢಶಾಲೆಯ 9 ಮತ್ತು 10ನೇ ತರಗತಿಗಳಿಗೆ ಬೋಧನೆ ಮಾಡುವ ಅವಕಾಶ ಕಲ್ಪಿಸಿರುವ ಕರಡು ತಿ

ಹೊಳಲ್ಕೆರೆ, ಜು. 6: ವಿಶೇಷ ಮತಪಟ್ಟಿ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯವನ್ನು ಕೇವಲ ಐದು ದಿನಗಳಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಅಮೃತಾಪುರ ಮತಗಟ್ಟೆಯ ಬಿ.ಎಲ್.ಒ. ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಟಿ.ಪಿ. ಉಮೇಶ್ ಅವರ

ಬಳ್ಳಾರಿ,ಜು.೦೫: ನಗರದ ಗುಗ್ಗರಹಟ್ಟಿ ವ್ಯಾಪ್ತಿಯ ಸಾಯಿಕಾಲೋನಿಯಿಂದ ಕೃಷ್ಣಕಾಲೋನಿಯವರೆಗೆ ಕಳೆದ ಹಲವು ವರ್ಷಗಳಿಂದ ವಿದ್ಯುತ್ ವೋಲ್ಟೇಜ್ ಸಮಸ್ಯೆ ಉಲ್ಬಣಿಸಿದ್ದು, ನಿವಾಸಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.