
ಮೂಲತ ತಾವರಗೇರಾ ಪಟ್ಟಣದವರಾದ ಪ್ರಸ್ತುತ ಕುಷ್ಟಗಿ ಪಟ್ಟಣದ ವಿದ್ಯಾನಗರದ ಕರ್ನಾಟಕ ಬ್ಯಾಂಕ್ ಹತ್ತಿರದ ನಿವಾಸಿ, ವೀರಶೈವ ಲಿಂಗಾಯತ ಸಮಾಜದವರಾದ ಶ್ರೀಮತಿ ಗಿರಿಜಮ್ಮ ಗಂಡ ಉಮಾಪತಿ ಅಕ್ಕಿ (50) ಇಂದು ಬೆಳಗ್ಗೆ 6:00 ಗಂಟೆಗೆ ಸಿರಾ ಪಟ್ಟಣದ ಹತ್ತ

ಬಳ್ಳಾರಿ : ನಗರದ ಹಾವಂಬವಿಯಲ್ಲಿ ಪ್ಯಾಪ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆಶ್ರಯದಲ್ಲಿ "ದಿ ಗ್ರೇಟ್ ಸ್ಲೀಪ್ - ಎಸ್ಕೆ ಫರ್ನಿಚರ್ಸ್" ಅಂಗಡಿಯನ್ನು ಶನಿವಾರ ಅದ್ಧೂರಿಯಾಗಿ ಉದ್ಘಾಟಿಸಲಾಯಿತು.
ಪ್ಯಾಪ

ಬೈಲಹೊಂಗಲ : ಸೌದತ್ತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿರುವ ಇನಾಮ್ದರ್ ಸಕ್ಕರೆ ಕಾರ್ಖಾನೆಯಲ್ಲಿ ಕೆಲ ದಿನಗಳ ಹಿಂದೆ ಬೈಲರ್ ಸ್ಫೋಟ ವಾಗಿ ತೀವ್ರವಾಗಿ ಗಾಯಗೊಂಡಿದ್ದ ಕಾರ್ಮಿಕರು ಚಿಕಿತ್ಸೆ ಕಾಣದೆ ಮೃತಪಟ್ಟಿದ್ದರು ಇಷ್ಟಾದರೂ ಕೂಡ ಕಾರ್ಖಾನೆಯ ಮ
-1768489815566.jpg&w=640&q=75)
ಸಂಕ್ರಾ0ತಿಯ0ದು ಹಾಡುಹಗಲೇ ಯುವತಿಯ ಬರ್ಬರ ಹತ್ಯೆ
ಮದುವೆಯಾಗಲೊಪ್ಪದ ಪ್ರಿಯತಮೆಯ ಕತ್ತುಸೀಳಿದ ಪ್ರಿಯಕರ
ಕೋಲಾರ:- ಜನತೆ ಸಂಕ್ರಾ0ತಿ ಸಂಭ್ರಮದಲ್ಲಿ ಮುಳುಗಿರುವಾಗಲೇ ಆರೋಪಿ ಯುವಕನೋರ್ವ ಮದುವೆಯಾಗಲು ಗೋಗರೆದಿದ್ದ ತ

ಬಳ್ಳಾರಿ : ನಗರದ ಬಾಪೂಜಿ ನಗರ ಸರ್ಕಲ್ನಿಂದ ಆಂದ್ರಾಳ್ ಬ್ರಿಡ್ಜ್ ವರೆಗೆ ನಡೆಯುತ್ತಿರುವ ರಸ್ತೆ ನಿರ್ಮಾಣ ಕಾಮಗಾರಿಕೆ ಕಳಪೆ ಗುಣಮಟ್ಟದಲ್ಲಿ ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ದಿನಾಂಕ 24-02-202

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ವಿಭಾಗದ ಅಧ್ಯಕ್ಷರಾದ ಎ ಎಸ್ ವಸಂತ್ ಕುಮಾರ್ ಪಾಲ್ಗೊಳ್ಳಲಾಗಿತ್ತು. ಇದರ ಅಧ್ಯಕ್ಷತೆಯನ್ನು ಮಾಜಿ ಶಾಸಕರು ಹಾಗೂ

ಬಳ್ಳಾರಿ: ಸಂಡೂರು ತಾಲೂಕಿನಲ್ಲಿ ಗರುಡ ನ್ಯೂಸ್ ವತಿಯಿಂದ 2026ನೇ ಸಾಲಿನ ರಾಜ್ಯಪ್ರಶಸ್ತಿ ಸಮಾಜ ಸೇವಾ ರತ್ನ ಪ್ರಶಸ್ತಿ ಯನ್ನು ಶ್ರೀನಿವಾಸ ಭಂಡಾರಿ ರವರಿಗೆ ನೀಡಿ ಗೌರವಿಸಿ ಸನ್ಮಾಸಿ ಪ್ರಧಾನ ಮಾಡಲಾಯಿತು.

ಬಳ್ಳಾರಿ : ಬೃಂದಾ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಹಾಗೂ ಬೃಂದಾ ನ್ಯಾಷನಲ್ ಕಾಲೇಜ್ ವತಿಯಿಂದ ‘ಟ್ಯಾಲೆಂಟ್ ಹಂಟ್–2026’ ಪ್ರತಿಭಾ ಶೋಧನಾ ಪರೀಕ್ಷೆಯನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.
ಈ ಪರೀಕ್ಷೆಯ ಮುಖ್ಯ ಉದ್ದೇಶ ಬಡ ಹಾಗೂ ಮಧ್ಯಮ

ಬಳ್ಳಾರಿ : ಸಾವಿತ್ರಿಬಾಯಿ ಫುಲೆ ಜಯಂತಿಯ ಅಂಗವಾಗಿ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆ, ದುರ್ಗಮ್ಮ ಗುಡಿ ಹಿಂಭಾಗದಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಿ. ಉಷಾರಾಣಿ ಅವರಿಗೆ ಅತ್ಯುತ್ತಮ ಶಿಕ

ನೈಸರಗಿ- ಸಮೀಪದ ದೇಶನೂರ ಗ್ರಾಮದಲ್ಲಿ ಕಳ್ಭಭಟ್ಟಿ ಸಾರಾಯಿ ಮುಕ್ತ ಭಾರತ ಮಾಡುವಲ್ಲಿ ಗ್ರಾಮಸ್ಥರ ಸಹಕಾರ ಅತ್ಯಗತ್ಯ ಎಂದು ಬೈಲಹೊಂಗಲ ಅಬಕಾರಿ ನಿರೀಕ್ಷಕ ಅಧಿಕಾರಿ ಶ್ರೀಶೈಲ ಅಕ್ಕಿ ಹೇಳಿದರು. ಅವರು ದೇಶನೂರು ಗ್ರಾಮದಲ್ಲಿ ಕಳ್ಳಬಟ್ಟಿ ಮುಕ್ತ ಗ