
ಬೈಲಹೊಂಗಲ-
ಜೀವನದ ಆದರ್ಶಗಳ ಜೊತೆಗೆ ಜ್ಞಾನ ಹೆಚ್ಚಿಸುವ ಮಾಹಿತಿಗಳನ್ನು ಮತ್ತು ಎಲ್ಲರೂ ರೂಡಿಸಿಕೊಳ್ಳಲೇ ಬೇಕಾದ ಕೆಲವು ಸರಳವಾದರೂ ಸತ್ಯ ಸಂಗತಿಗಳನ್ನು ಬಿಂಬಿಸಿ ರಚಿಸಿರುವ ಮಲಾಬಾದಿಯವರ ಕೃತಿಗಳು ಎಲ್ಲರಿಗೂ ಮಾರ್

ಹುಣಸಗಿ - ಚಾರಿತ್ರಿಕ ಸಿನೆಮಾಗಳು ಜನತೆಯ ಮನೋಧರ್ಮ ಬದಲಿಸಬಲ್ಲವು ಎಂದು ರಾಜ್ಯದ ಗ್ರಂಥಾಲಯಗಳ ಉನ್ನತ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಸದಸ್ಯರಾದ ಲೇಖಕ ಡಾ.ಸಿದ್ಧರಾಮ ಹೊನ್ಕಲ್ ಕರೆ ನೀಡಿದರು.ಅವರು
ಯಾದ

ನೇಸರಗಿ- ನೇಸರಗಿ ಭಾಗದ ಯುವಕರಿಗೆ ಉನ್ನತ ಶಿಕ್ಷಣದ ಅವಶ್ಯಕತೆಯನ್ನು ಪೂರೈಸಲು ಕಾಲೇಜಿನ ಅಭಿವೃದ್ದಿಗಾಗಿ ಕೊಠಡಿ ನಿರ್ಮಾಣ ಕಾಮಗಾರಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಕಿತ್ತೂರ ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಮಂಗಳವಾರ ಗ್ರಾಮದ ಸ

ಹುಣಸಿಗಿ- ಕರ್ನಾಟಕ ಸಾಹಿತ್ಯ ಅಕಾಡೆಮಿ ನಾಡಿನ ತುಂಬಾ ಮನೆ ಬಾಗಿಲಿಗೆ ಸಾಹಿತ್ಯ ಮತ್ತು ಸಾಂಸ್ಕೃತಿಕತೆಯ ಪರಿಚಯ ಮಾಡುತ್ತಿದೆ ಎಂದು ಕಸಾಪ ಅಧ್ಯಕ್ಷರಾದ ವೆಂಕಟಗಿರಿ ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೆಳಗಾವಿ: ಮನುಷ್ಯ ಆಧುನಿಕತೆ ಹೆಸರಿನಲ್ಲಿ ರಾಕ್ಷಸೀತನದತ್ತ ಹೊರಟಿದ್ದು, ಅದರಿಂದ ಹೊರತರುವ ಶಕ್ತಿ ಸಂಗೀತ, ಸಾಹಿತ್ಯಕ್ಕಿದೆ. ಸಾಹಿತ್ಯ ನಮ್ಮನ್ನು ನಾವು ತಿದ್ದಿ ತೀಡಿಕೊಳ್ಳುವ ಕೈಗನ್ನಡಿಯಾಗಿದೆ ಎಂದು ಖ್ಯಾತ ಕಾದಂಬರಿಕಾರ ರಾಘವೇಂದ್ರ ಪಾಟೀಲ

ಯರಗಟ್ಟಿ : ನೂತನವಾಗಿ ರಚನೆಯಾಗಿರುವ ಯರಗಟ್ಟಿ ಪಟ್ಟಣದಲ್ಲಿ ಪೊಲೀಸ್ ಠಾಣೆಯನ್ನು ಡಿಸೆಂಬರ್ ತಿಂಗಳಿನಲ್ಲಿ ಪ್ರಾರಂಭಿಸಲಾಗುವುದು ಎಂದು ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಭರವಸೆ ನೀಡಿದರು. ಪಟ್ಟಣಕ್ಕೆ

ಕಲಾದಗಿ -ಇಲ್ಲಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಿ.೨೬ ರಂದು ರಾಜ್ಯಶಾಸ್ತ್ರ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಯಂಕಮ್ಮ ಮಾತನಾ

"ಸಂವಿಧಾನ ಎಂದರೆ ಒಂದು ದೇಶದ ಮೂಲಭೂತ ಕಾನೂನು ಮತ್ತು ನಿಯಮಗಳ ಸಮೂಹವಾಗಿದೆ" ಭಾರತದ ಸಂವಿಧಾನವು ಜಗತ್ತಿನಲ್ಲಿ ಅತ್ಯಂತ ದೊಡ್ಡದಾದ ಲಿಖಿತ ಸಂವಿಧಾನವಾಗಿದೆ. ಇದು ಸರ್ಕಾರದ ಸ್ವರೂಪ, ಅದರ ಅಧಿಕಾರಗಳು ಮತ್ತು ಮ

ನೇಸರಗಿ- ಸಂಪನ್ಮೂಲ ಕೇಂದ್ರ ಹಣಬರಹಟ್ಟಿ
ಮಾಸ್ತಮರ್ಡಿ ಗ್ರಾಮದಲ್ಲಿ ಹಣಬರಹಟ್ಟಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಅದ್ದೂರಿಯಾಗಿ ಜರುಗಿತು.
2025-26 ನೇ ಸಾಲಿನ ಹಣಬರಹಟ್ಟಿ ಕ್ಲಸ್ಟರ ಹ

ಬೆಳಗಾವಿ- ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ಅಶೋಕ ಲ.ಭಜಂತ್ರಿ ಇವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸಕ್ಯೂಟ್ ಹೌಸ ದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿ