
ದಾವಣಗೆರೆ, ಜು. 21 : ದಾವಣಗೆರೆಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಜಿಲ್ಲಾ ಪ್ರಪ್ರಥಮ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಪ್ರಧಾನ

undefined

ಬೆಳಗಾವಿಯ ಮಹಾಂತೇಶ ನಗರದ ಸಂಗೀತ ಕಲಾ ತಂಡದ ವತಿಯಿಂದ ಪಂಚ ಭಾಷೆಗಳ ಪ್ರಖ್ಯಾತ ಗಾಯಕಿ ಡಾ. ಎಸ್. ಜಾನಕಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿತ್ತು. ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಕನ್ನಡ

ಬೆಂಗಳೂರು- ಶ್ರೀ ಅನ್ನಪೂರ್ಣೆಶ್ವರಿ ಭಜನಾ ಮಂಡಳಿ( ರಿ) ಮತ್ತು ಜನ ಸೇವಾ ಟ್ರಸ್ಟ (ರಿ) ವತಿಯಿಂದ ನಾಡ ಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ದಿ. ೧೨ ರಂದು ೧೦.೩೦ ಕ್ಕೆ ಬೆಂಗಳೂರಿನ ಮಂಜುನಾಥ ನಗರದ ಶ್ರ

ಬೆಂಗಳೂರು: ಸಾಹಿತ್ಯ, ಪತ್ರಿಕೋದ್ಯಮ, ಶಿಕ್ಷಣ ಹಾಗೂ ಸಮಾಜ ಸೇವೆ ಕ್ಷೇತ್ರಗಳಲ್ಲಿ ತಮ್ಮ ವಿಶಿಷ್ಟ ಸಾಧನೆ ಮತ್ತು ಸಮಾಜಮುಖಿ ಕಾರ್ಯಗಳಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಳಗಾವಿ ಜಿಲ್

ಬೆಳಗಾವಿ
ಬೆಳಗಾವಿ ತಾಲೂಕಿನ ಹಾಲಗಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಗೆ ಶಾಲಾ ಶಿಕ್ಷಣ ಇಲಾಖೆಯ ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ. ರಶ್ಮಿ. ವ್ಹಿ. ಇವರು ಗುರುವಾರ ಆಕಸ್ಮೀ


ಸಾಮಾಜಿಕ ಕಳಕಳಿಯೊಂದಿಗೆ ಸಮಾಜ ಮುಖಿ ಬರಹಗಳ ಮೂಲಕ ಹೆಸರಾದ ಬೆಳಗಾವಿಯ ಹಿರಿಯ ಸಾಹಿತಿ ಸ.ರಾ.ಸೂಳಕೂಡೆ ನಮ್ಮ ನಿಮ್ಮೆಲ್ಲರ ನಡುವಿನ ಅಪರೂಪದಲ್ಲಿ ಅಪರೂಪದ ವ್ಯಕ್ತಿಯಾಗಿದ್ದಾರೆ.
ಬೆಳಗಾವಿಯ ರಾಮತೀರ್ಥ ನಗರದ ನಿವಾಸಿ ನಿವೃತ್ತ ಶ್ರೀ ಸ

ದಾವಣಗೆರೆ, ಜೂನ್ 29: ದಾವಣಗೆರೆ ಜಿಲ್ಲಾ ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಆಯೋಜಿಸಲಾಗುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜಿಲ್ಲೆಯ ಪ್ರತಿಭಾವಂತ ಮಹಿಳಾ ಕಲಾವಿದರಿಗೆ ಆಹ್ವಾನ ನೀ