
ಗದಗ, 27. ತಮ್ಮ ಸಮಸ್ಯೆಗಳನ್ನು ಹೇಳಿಕೊಂಡು ಸರಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರೇ ಪ್ರಭುಗಳಾಗಿದ್ದು ಅವರ ಸೇವೆಗೆ ಅವಕಾಶ ಕಲ್ಪಿಸಲು ಜನತಾ ದರ್ಶನ ಕಾರ್ಯಕ್ರಮವು ಸೂಕ್ತ ವೇದಿಕೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ

ಹಾವೇರಿ, 27. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್. ಯಡಿಯೂರಪ್ಪ ಅವರು ನಾಡು ಕಂಡಂತಹ ಅತ್ಯಂತ ಶ್ರೇಷ್ಠ, ಧಿಮಂತ್ರ ನಾಯಕರು. ಅವರು ಮುಖ್ಯಮಂತ್ರಿಯಾಗಿ ಮಾಡಿರುವ ಕಾರ್ಯಗಳು ಆಡಳಿತಗಾರರಿಗೆ ಸ್ಪೂರ್ತಿಯಾಗಿವೆ ಎ

ಬೆಳಗಾವಿ:
ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕಿನ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯ ರಾಗಿ ಸುರೇಶ ಇಟಗಿ ಅವರನ್ನು ಸರ್ಕಾರ ನಾಮ ನಿರ್ದೇಶನ ಮಾಡಿದೆ. ಎಲ್ಲರ ಸಹಕಾರದೊಂದಿಗೆ ಬ್ಯಾಂಕಿನ ಪ್ರಗತಿಗೆ ಹಾಗೂ ಸಹಕ

ಗಂಗಾವತಿ.
ತಾಲೂಕಿನ ಆನೆಗೊಂದಿ ಭಾಗದ ಸರ್ವೇ.ನಂ.193 ವ್ಯಾಪ್ತಿಯ ಸರಜಾರಿ ಗುಡ್ಡದಲ್ಲಿ ಯಾವುದೇ ಇಲಾಖೆಯಿಂದ ಪರವಾನಿಗೆಯನ್ನು ಪಡೆದುಕೊಳ್ಳದೇ ಅತೀಕ್ರಮ ಪ್ರವೇಶ ಮಾಡಿ ಉದ್ದನೆಯ ದಾಕ್ಷಿ ಕಲ್ಲು ಕಂಬಗಳ

ಗಂಗಾವತಿ.
ತಾಲೂಕಿನ ಬಸಾಪಟ್ಟಣ ಗ್ರಾಮದ ಹಿಂದು ಯುವಕನೊರ್ವನಿಗೆ ಗಂಗಾವತಿಯ ಮುಸ್ಲಿಂ ಸಮಾಜದ ಕೆಲವು ಯುವಕರು ರಾತ್ರಿ ಸಮಯದಲ್ಲಿ ನಗರದ ಹೊರ ಹೊಲಯದಲ್ಲಿ ಕರೆದುಕೊಂಡು ಹೋಗಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಗಂಗಾವತಿ ನಗರ ಪೊಲ

ಕೊಪ್ಪಳ
ನಗರದ ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಡಳಿತಾಧಿಕಾರಿ ಬಿ.ಕಲ್ಲೇಶ ಅವರು ಅಕ್ರಮ ಆಸ್ತಿ ಮತ್ತು ಹಣ ಸಂಪಾದನೆ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಕಲ್ಲೇಶ ಅವರಿಗೆ ಸಂಬಂಧಿಸಿದ ಭಾಗ್ಯನಗ

ಗಂಗಾವತಿ.
ಬಳ್ಳಾರಿಯಲ್ಲಿ ಖಾಸಗಿ ಗನ್ಮ್ಯಾನ್ನಿಂದ ಫೈರಿಂಗ್, ಬಳ್ಳಾರಿಯಲ್ಲಿ ಮನೆಗೆ ಬೆಂಕಿ, ಶಿಡ್ಲಘಟ್ಟದಲ್ಲಿ ಪೌರಾಯುಕ್ತಿಗೆ ಧಮಕಿ, ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಪೊಲೀಸ್ ದೌರ್ಜನ್ಯ, ಅಕ್ರಮ ಬಾಂಗ್ಲಾ ನು

ಕುಷ್ಟಗಿ.
ಜಿಲ್ಲಾ ಯೋಜನಾ ಸಮಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲಾ ಆರು ಸ್ಥಾನಗಳನ್ನು ಗೆಲ್ಲುವ ಅವಕಾಶವಿದ್ದರೂ ಕೇವಲ ಎರಡು ಸ್ಥಾನಗಳನ್ನು ಮಾತ್ರ ಗೆಲ್ಲುವಂತಾಗಿರುವುದು ಕಾಂಗ್ರೆಸ್ ಪಕ್ಷದ ದುರದೃಷ್ಟಕರ ಸಂಗತಿಯ

ಕೊಪ್ಪಳ.
ಜಿಪಂ ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶದ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಲ್ಲಿ ಬರುವ ವಿವಿಧ ಯೋಜನೆಗಳ ಅನುಷ್ಟಾನದ ಪ್ರಗತಿಯನ್ನು ಪರಿಶೀಲಿಸಲು ಕರ್ನಾಟಕ ಗ್ರಾಮ ಸ್ವರಾಜ ಮತ್ತು ಪಂಚಾಯತ್ ರಾಜ್( ಜಿಲ್ಲಾ ಯೋಜನಾ