
ಇಳಕಲ್:-ನಗರದ ಎಲ್ಲ ಪತ್ರಕರ್ತರು ಶಾಸಕರಿಗೆ ಅಂಜಿ ಮನೇಲಿ ಕೂತಿದ್ದಾರೆ ನಮ್ಮ ಪಕ್ಷದ ಯಾವುದೇ ಸುದ್ದಿ ಮಾಡುವುದಿಲ್ಲ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಅವರು ಹುನಗುಂದ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶಿವಶರಣಪ್ಪಗೌಡ್ರ ಅಡಿವೆಪ್ಪಗೌಡ ಪಾಟೀಲ್ 78 ವರ್ಷ ಇವರು ಇಂದು ದಿನಾಂಕ 26-11-2025 ಬುಧುವಾರದಂದು ತುಮಕೂರು ಸಿದ್ಧಗಂಗಾ ಮೇಡಿಕಲ್ ಆಸ್ಪತ್ರೆಯಲ್ಲಿ ಮುಂಜಾನೆ 11-42 ಘಂಟೆಗೆ ಶಿವಾಧಿನರಾದರೆಂದ

ಗಂಗಾವತಿ.
ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಶೀಘ್ರದಲ್ಲೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಸವರಾಜಸ್ವಾಮಿ ಮಳಿಮಠ ಭವಿಷ್ಯ

ಬೈಲಹೊಂಗಲ- ಇಲ್ಲಿಯ ಶ್ರೀ ಕರೆಮ್ಮ ದೇವಿಯ ಪ್ರಸನ್ನ ಪತ್ರಿ ಬಸವನಗರ ಹಾಗೂ ವಿನಾಯಕ್ ನಗರದಲ್ಲಿ ವರ್ಷ ಪದ್ಧತಿಯಂತೆ ಈ ವರ್ಷವೂ ಶ್ರೀ ಕರಿಮ್ಮ ದೇವಿ ಗುಡಿಯ ಮುಂದೆ ದೀಪೋತ್ಸವವನ್ನು ಆಚರಿಸಲಾಯಿತು.ಬೆಳಗಾವಿಯ ಡಿ.ಸಿ.ಸಿ ಬ್ಯಾಂಕಿಗೆ ನೂತನವಾಗಿ

ಕೊಪ್ಪಳ.
ಇತ್ತಿಚಿಗೆ ಗಂಗಾವತಿ ನಗರದಲ್ಲಿ ನಡೆದಿರುವ ಬಿಜೆಪಿ ಯುವ ಮೋರ್ಚಾ ಮುಖಂಡ ಕೆ.ವೆಂಕಟೇಶ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ರವಿ ಪತ್ನಿ ಚೈತ್ರಾ ಸೇರಿ ಮೂರು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.&nb

ಕೊಪ್ಪಳ.
ಕೊಪ್ಪಳ ತಾಲೂಕಿನ ಯಲಮೇಗಿ ಗ್ರಾಮದ ದಲಿತ ಸಂಘಟನೆ ಮುಖಂಡ ಹಾಗೂ ಕರ್ನಾಟಕ ಕಾಂಗ್ರೆಸ್ ಪಕ್ಷದ ಸದಸ್ಯ ಗಾಳೆಪ್ಪ ಹಿರೇಮನಿ ಮೇಲೆ ಠಾಣೆಯಲ್ಲೇ ಜಾತಿ ನಿಂದನೆಯೊಂದಿಗೆ ಹಲ್ಲೆ ಮಾಡಿರುವ ಘಟನೆ ಗಂಭೀರ ಸ್ವರೂಪ ಪಡೆಯುವುದನ್ನು

ಕುಷ್ಟಗಿ : ಯುವ ಸಮ್ಮೇಳನ ಹಾಗೂ ಕೊಪ್ಪಳ ಜಿಲ್ಲಾ ಕಾರ್ಯಕಾರಣಿ ಸಭೆಯು, ಕುಷ್ಟಗಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಾಳೆ ದಿನಾಂಕ 10-10-2025 ಶುಕ್ರವಾರದಂದು ಮುಂಜಾನೆ 10 ಗಂಟೆಗೆ, ಮಾಜಿ ಸಚಿವರಾದ ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪುರ

ಗಂಗಾವತಿ.
ನಗರದ ಬಿಜೆಪಿ ಯುವ ಮೊರ್ಚಾ ನಗರ ಅಧ್ಯಕ್ಷ ಕೆ. ವೆಂಕಟೇಶ ಎಂಬ ಯುವಕನನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕಳೆದ ದಿನ ಮಧ್

ಕೊಪ್ಪಳ.
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ, ಕೊಪ್ಪಳ ಲೋಕಸಭೆ ಕ್ಷೇತ್ರದ ಸಂಸದ ರಾಜಶೇಖರ ಹಿಟ್ನಾಳ್, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಮತ್ತು ಯಲಬುರ್ಗಾ ಕ್ಷೇತ್ರದ ಶಾಸಕ ಹಾಗೂ ಸಿಎಂ ಆರ್ಥಿಕ

ಕೊಪ್ಪಳ
2015 ರಲ್ಲಿ ರಾಜ್ಯಾದಾದ್ಯಂತ ಸದ್ದು ಮಾಡಿದ್ದ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ವ ವಿದ್ಯಾರ್ಥಿ ಯಲ್ಲಾಲಿಂಗ ಕೊಲೆ ಪ್ರಕರಣದ ತೀರ್ಪು ಹೊರ ಬಿದ್ದಿದ್ದು, ಸಚಿವ ಶಿವರಾಜ ತಂಗಡಗ