
undefined

undefined


ಬಳ್ಳಾರಿ: ರೈತರಿಗೆ ಗುಣಮಟ್ಟದ ಬೀಜಗಳ ಆಯ್ಕೆ, ವೈಜ್ಞಾನಿಕ ಬಿತ್ತನೆ ವಿಧಾನಗಳು ಹಾಗೂ ಆಧುನಿಕ ಕೃಷಿ ತಂತ್ರಜ್ಞಾನಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಬಿಡಿಸಿಸಿಐ) ನೇತೃತ್ವದಲ್ಲಿ

ಬಳ್ಳಾರಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆಯನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಆಚರಿಸಲಾಯಿತು.
ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಲ್ಲಂ ಪ್ರಶಾಂತ್ ಅವರ ಅಧ್ಯಕ್ಷ

ಬಳ್ಳಾರಿ,ಮೇ.20: ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರು ಹಾಗೂ ವಿಧಾನ

ಬಳ್ಳಾರಿ, ಮೇ,20- ಎ ಐ ಕೆ ಕೆ ಎಂ ಎಸ್ ರೈತ ಸಂಘಟನೆ ವತಿಯಿಂದ ವಿ ಬಿ ಜಿ ರಾಮ್ ಜಿ ಕಾಯ್ದೆ ರದ್ದತಿಗಾಗಿ ಮತ್ತು ಮನರೆಗಾ ಯೋಜನೆ ಮರು ಜಾರಿಗಾಗಿ ಆಗ್ರಹಿಸಿ ಕುರುಗೋಡು ಪಟ್ಟಣದಲ್ಲಿ ಪ್ರತಿಭಟನೆ ಮಾಡಿ, ಪ್ರಧಾನಿಗಳಿಗೆ ತಾಲ್ಲೂಕು ಕಾರ್ಯನ

ಬೆಂಗಳೂರು:20: ಐತಿಹಾಸಿಕ ಲಕ್ಕುಂಡಿಯಲ್ಲಿರುವ ನೂರೊಂದು ಬಾವಿ ನೂರೊಂದು ದೇವಾಲಯಗಳನ್ನು ಶೀಘ್ರದಲ್ಲಿಯೇ ಸ್ಯಾಟಲೈಟ್ ಇಮೇಜಿಂಗ್ ಟೆಕ್ನಾಲಜಿಯ ಮೂಲಕ NIAS ಸಂಸ್ಥೆ (ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆ) ಸಹಕಾರದೊಂದಿಗೆ ಪತ್ತೆ ಹಚ್ಚಿ ದೇಶಕ್ಕೆ

undefined

undefined